ಬ್ರೇಕಿಂಗ್ ನ್ಯೂಸ್
14-09-21 11:01 pm Mangaluru Correspondent ಕರಾವಳಿ
ಮಂಗಳೂರು, ಸೆ.14: ಮೈಸೂರಿನಲ್ಲಿ ದೇವಸ್ಥಾನ ಕೆಡವಿದ ಬೆನ್ನಲ್ಲೇ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಅಕ್ರಮವಾಗಿ ನಿರ್ಮಿಸಲ್ಪಟ್ಟ ಧಾರ್ಮಿಕ ಕಟ್ಟಡಗಳ ತೆರವು ಪ್ರಕರಣದ ವಿಚಾರ ಮುನ್ನೆಲೆಗೆ ಬಂದಿದೆ. ಮಾಹಿತಿ ಪ್ರಕಾರ, ಜಿಲ್ಲೆಯಲ್ಲಿ ಸುಮಾರು 920 ಅಕ್ರಮ ಧಾರ್ಮಿಕ ಕಟ್ಟಡಗಳಿದ್ದು ಅವುಗಳ ವಿಚಾರಣೆ ಬಾಕಿ ಉಳಿದಿದೆ ಎನ್ನಲಾಗುತ್ತಿದೆ.
ದ.ಕ. ಜಿಲ್ಲೆಯಲ್ಲಿ 1579 ಅಕ್ರಮ ಧಾರ್ಮಿಕ ಕಟ್ಟಡಗಳು ಇವೆ ಎಂಬ ಪಟ್ಟಿಯನ್ನು ಗುರುತಿಸಲಾಗಿತ್ತು. ಈ ಪೈಕಿ 356 ಅಕ್ರಮ ಧಾರ್ಮಿಕ ಕಟ್ಟಡಗಳ ವಿಚಾರ ಅಂತಿಮಗೊಂಡಿದ್ದು ಈ ಪೈಕಿ 152 ಕ್ರಮವಾಗಿದ್ದರೆ, 151 ಕಟ್ಟಡಗಳನ್ನು ಪಟ್ಟಿಯಿಂದ ಕೈಬಿಡಲಾಗಿದೆ.
ಬಾಕಿ ಇರುವ ಅಕ್ರಮ ಧಾರ್ಮಿಕ ಕಟ್ಟಡಗಳಲ್ಲಿ ದೇವಸ್ಥಾನಗಳೇ (1202) ಹೆಚ್ಚಿನ ಸಂಖ್ಯೆಯಲ್ಲಿವೆ. 281 ಮಸೀದಿಗಳು, 79 ಚರ್ಚ್ಗಳು, 17 ಇತರ ಧಾರ್ಮಿಕ ಕಟ್ಟಡಗಳು ಅಕ್ರಮವಾಗಿ ನಿರ್ಮಿಸಲಾಗಿದೆ ಎಂದು ವಿಭಜಿಸಲಾಗಿತ್ತು. ಮಂಗಳೂರು ತಾಲೂಕಿನಲ್ಲಿ 363, ಮೂಡುಬಿದಿರೆ-98, ಬಂಟ್ವಾಳ-382, ಪುತ್ತೂರು-152, ಬೆಳ್ತಂಗಡಿ-298, ಸುಳ್ಯ-136, ಕಡಬ-150 ಅಕ್ರಮ ಧಾರ್ಮಿಕ ಕಟ್ಟಡಗಳೆಂದು ಗುರುತಿಸಲಾಗಿದೆ.
ಪಟ್ಟಿಯಲ್ಲಿರುವ 920 ಧಾರ್ಮಿಕ ಕಟ್ಟಡಗಳ ಪೈಕಿ ಮಂಗಳೂರು-281, ಮೂಡುಬಿದಿರೆ-10, ಬಂಟ್ವಾಳ-315, ಪುತ್ತೂರು-26, ಬೆಳ್ತಂಗಡಿ-142, ಸುಳ್ಯ-70, ಕಡಬ-76 ಅಕ್ರಮ ಕಟ್ಟಡಗಳ ವಿಚಾರಣೆ ಬಾಕಿ ಉಳಿದಿದೆ ಎಂದು ಹೈಕೋರ್ಟ್ ಮಾಹಿತಿಯಲ್ಲಿ ತಿಳಿದುಬಂದಿದೆ.
A list has been prepared of religious establishments that are likely to be demolished in Dakshina Kannada District. According to the information, there are as many as 920 illegal religious establishments situated in the district. Among them, 667 are temples, 186 Masjids, 56 Churches and 11 other religious establishments.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 06:59 pm
Mangalore Correspondent
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm