ಬ್ರೇಕಿಂಗ್ ನ್ಯೂಸ್
14-09-21 11:01 pm Mangaluru Correspondent ಕರಾವಳಿ
ಮಂಗಳೂರು, ಸೆ.14: ಮೈಸೂರಿನಲ್ಲಿ ದೇವಸ್ಥಾನ ಕೆಡವಿದ ಬೆನ್ನಲ್ಲೇ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಅಕ್ರಮವಾಗಿ ನಿರ್ಮಿಸಲ್ಪಟ್ಟ ಧಾರ್ಮಿಕ ಕಟ್ಟಡಗಳ ತೆರವು ಪ್ರಕರಣದ ವಿಚಾರ ಮುನ್ನೆಲೆಗೆ ಬಂದಿದೆ. ಮಾಹಿತಿ ಪ್ರಕಾರ, ಜಿಲ್ಲೆಯಲ್ಲಿ ಸುಮಾರು 920 ಅಕ್ರಮ ಧಾರ್ಮಿಕ ಕಟ್ಟಡಗಳಿದ್ದು ಅವುಗಳ ವಿಚಾರಣೆ ಬಾಕಿ ಉಳಿದಿದೆ ಎನ್ನಲಾಗುತ್ತಿದೆ.
ದ.ಕ. ಜಿಲ್ಲೆಯಲ್ಲಿ 1579 ಅಕ್ರಮ ಧಾರ್ಮಿಕ ಕಟ್ಟಡಗಳು ಇವೆ ಎಂಬ ಪಟ್ಟಿಯನ್ನು ಗುರುತಿಸಲಾಗಿತ್ತು. ಈ ಪೈಕಿ 356 ಅಕ್ರಮ ಧಾರ್ಮಿಕ ಕಟ್ಟಡಗಳ ವಿಚಾರ ಅಂತಿಮಗೊಂಡಿದ್ದು ಈ ಪೈಕಿ 152 ಕ್ರಮವಾಗಿದ್ದರೆ, 151 ಕಟ್ಟಡಗಳನ್ನು ಪಟ್ಟಿಯಿಂದ ಕೈಬಿಡಲಾಗಿದೆ.
ಬಾಕಿ ಇರುವ ಅಕ್ರಮ ಧಾರ್ಮಿಕ ಕಟ್ಟಡಗಳಲ್ಲಿ ದೇವಸ್ಥಾನಗಳೇ (1202) ಹೆಚ್ಚಿನ ಸಂಖ್ಯೆಯಲ್ಲಿವೆ. 281 ಮಸೀದಿಗಳು, 79 ಚರ್ಚ್ಗಳು, 17 ಇತರ ಧಾರ್ಮಿಕ ಕಟ್ಟಡಗಳು ಅಕ್ರಮವಾಗಿ ನಿರ್ಮಿಸಲಾಗಿದೆ ಎಂದು ವಿಭಜಿಸಲಾಗಿತ್ತು. ಮಂಗಳೂರು ತಾಲೂಕಿನಲ್ಲಿ 363, ಮೂಡುಬಿದಿರೆ-98, ಬಂಟ್ವಾಳ-382, ಪುತ್ತೂರು-152, ಬೆಳ್ತಂಗಡಿ-298, ಸುಳ್ಯ-136, ಕಡಬ-150 ಅಕ್ರಮ ಧಾರ್ಮಿಕ ಕಟ್ಟಡಗಳೆಂದು ಗುರುತಿಸಲಾಗಿದೆ.
ಪಟ್ಟಿಯಲ್ಲಿರುವ 920 ಧಾರ್ಮಿಕ ಕಟ್ಟಡಗಳ ಪೈಕಿ ಮಂಗಳೂರು-281, ಮೂಡುಬಿದಿರೆ-10, ಬಂಟ್ವಾಳ-315, ಪುತ್ತೂರು-26, ಬೆಳ್ತಂಗಡಿ-142, ಸುಳ್ಯ-70, ಕಡಬ-76 ಅಕ್ರಮ ಕಟ್ಟಡಗಳ ವಿಚಾರಣೆ ಬಾಕಿ ಉಳಿದಿದೆ ಎಂದು ಹೈಕೋರ್ಟ್ ಮಾಹಿತಿಯಲ್ಲಿ ತಿಳಿದುಬಂದಿದೆ.
A list has been prepared of religious establishments that are likely to be demolished in Dakshina Kannada District. According to the information, there are as many as 920 illegal religious establishments situated in the district. Among them, 667 are temples, 186 Masjids, 56 Churches and 11 other religious establishments.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
28-08-26 06:22 pm
HK News Staffer
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm