ಬ್ರೇಕಿಂಗ್ ನ್ಯೂಸ್
14-09-21 11:08 pm Mangaluru Correspondent ಕರಾವಳಿ
ಮಂಗಳೂರು, ಸೆ.14: ಆಟಿಕೆ ಸಾಮಗ್ರಿಯಲ್ಲಿ ವಿದೇಶದಿಂದ ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದ ಓರ್ವನನ್ನು ಮಂಗಳೂರು ಕಸ್ಟಮ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಕೇರಳದ ಕಾಸರಗೋಡು ಜಿಲ್ಲೆಯ ಹುಸೈನ್ ರಾಜಿ ಮೊಯಿದಿನ್ ಅಬೂಬಕ್ಕರ್ (26) ಸಿಕ್ಕಿಬಿದ್ದ ವ್ಯಕ್ತಿ. ಈತ ಇಂದು ಮಧ್ಯಾಹ್ನ 2 ಗಂಟೆಗೆ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನದಲ್ಲಿ ದುಬೈನಿಂದ ಮಂಗಳೂರಿಗೆ ಬಂದಿದ್ದು ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ಮಾಡುತ್ತಿದ್ದ ವೇಳೆ ಚಿನ್ನ ಸಾಗಾಟದ ಬಗ್ಗೆ ಸಂಶಯ ಉಂಟಾಗಿದೆ. ತನ್ನ ಬಳಿಯಿದ್ದ 2 ಆಟಿಕೆ ಸಾಮಗ್ರಿ ಸೆಟ್ನಲ್ಲಿ ಚಿನ್ನ ಅಡಗಿಸಿಟ್ಟಿದ್ದನ್ನು ಪತ್ತೆ ಮಾಡಿದ್ದಾರೆ.
ಇದರಲ್ಲಿ 24 ಕ್ಯಾರೆಟ್ ಪರಿಶುದ್ಧತೆಯ 219 ಗ್ರಾಂ ಚಿನ್ನ ಪತ್ತೆಯಾಗಿದೆ. ಇದರ ಮೌಲ್ಯ ರೂ. 10,55,580 ಎಂದು ಅಂದಾಜಿಸಲಾಗಿದೆ. ಆರೋಪಿ ಹುಸೈನ್ ರಾಜಿ ಮೊಯಿದಿನ್ ಅಬೂಬಕ್ಕರ್ ನನ್ನು ವಶಕ್ಕೆ ಪಡೆದ ಕಸ್ಟಮ್ಸ್ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.
The Customs officers at Mangaluru International Airport on Tuesday September 14, detected an attempt to smuggle gold by a passenger from Dubai. The accused passenger, Hussain Raazi Moideen Aboobaker (26) arrived by Air India Express Flight IX384. He hails from Kasaragod.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
28-08-26 06:22 pm
HK News Staffer
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm