ಬ್ರೇಕಿಂಗ್ ನ್ಯೂಸ್
15-09-21 11:57 am Mangaluru Correspondent ಕರಾವಳಿ
ಮಂಗಳೂರು, ಸೆ.15: ನಿಫಾ ಸೋಂಕಿನ ಆತಂಕದಲ್ಲಿ ಮಂಗಳೂರಿನಲ್ಲಿ ಪರೀಕ್ಷೆಗೆ ಒಳಗಾಗಿದ್ದ ಕಾರವಾರ ಮೂಲದ ಯುವಕನ ವರದಿ ನೆಗೆಟಿವ್ ಬಂದಿದ್ದು, ಆತಂಕ ದೂರವಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖಾಧಿಕಾರಿ ಡಾ. ಕಿಶೋರ್ ಕುಮಾರ್ ತಿಳಿಸಿದ್ದಾರೆ.

ಕಾರವಾರ ಮೂಲದ ಯುವಕ ಗೋವಾದಲ್ಲಿ ಆರ್ಟಿ ಪಿಸಿಆರ್ ಕಿಟ್ ತಯಾರಿಸುವ ಲ್ಯಾಬ್ಒಂದರಲ್ಲಿ ಮೈಕ್ರೋ ಬಯಾಲಜಿಸ್ಟ್ ಆಗಿ ಕೆಲಸ ಮಾಡುತ್ತಿದ್ದರು. ಮೂರು ದಿನಗಳ ಹಿಂದೆ ಈ ವ್ಯಕ್ತಿಗೆ ಜ್ವರ, ಹೃದಯ ಬಡಿತದಲ್ಲಿ ಏರಿಳಿತ ಹಾಗೂ ತಲೆನೋವು ಕಂಡು ಬಂದ ಹಿನ್ನೆಲೆಯಲ್ಲಿ ನಿಫಾದ ಲಕ್ಷಣ ಇರಬಹುದು ಎಂಬ ಶಂಕೆಯಲ್ಲಿ ಕಾರವಾರದಲ್ಲಿ ಆಸ್ರತ್ರೆಗೆ ದಾಖಲಾಗಿದ್ದರು. ಬಳಿಕ ಅಲ್ಲಿಂದ ಮಣಿಪಾಲ ಆಸ್ಪತ್ರೆಗೆ ಬಂದು ನಂತರ ಮಂಗಳೂರಿಗೆ ಬಂದು ದಾಖಲಾಗಿದ್ದರು. ಮಂಗಳೂರಿನಲ್ಲಿ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿ ರಕ್ತ, ಗಂಟಲು ದ್ರವ ಹಾಗೂ ಯೂರಿನ್ ಮಾದರಿಯನ್ನು ತಪಾಸಣೆಗಾಗಿ ಪುಣೆಗೆ ಪರೀಕ್ಷೆಗಾಗಿ ಕಳುಹಿಸಲಾಗಿತ್ತು. ಇದೀಗ ವರದಿ ಬಂದಿದ್ದು, ಸೋಂಕಿನ ಆತಂಕ ದೂರವಾಗಿದೆ.

ಜ್ವರ, ತಲೆನೋವು ಹಿನ್ನೆಲೆಯಲ್ಲಿ ಸ್ವತಃ ನಿಫಾ ವೈರಸ್ ಸೋಂಕಿನ ಬಗ್ಗೆ ಆತಂಕಗೊಂಡು ಯುವಕ ಪರೀಕ್ಷೆಗೆ ಒಳಗಾಗಿದ್ದ. ಈ ಬಗ್ಗೆ ಜಿಲ್ಲಾಧಿಕಾರಿ ರಾಜೇಂದ್ರ ಕೂಡ ಯುವಕ ಗಾಬರಿಗೊಂಡಿದ್ದಾನೆ ಅಷ್ಟೇ. ಆತನಿಗೆ ಯಾವುದೇ ರೋಗ ಲಕ್ಷಣ ಇಲ್ಲವೆಂದು ಸ್ಪಷ್ಟನೆ ನೀಡಿದ್ದರು.
Read: ಮಂಗಳೂರಿನಲ್ಲಿ ನಿಫಾ ಆತಂಕ ; ಯುವಕನಿಗೆ ಸೋಂಕಿನ ಲಕ್ಷಣಗಳಿಲ್ಲ, ಭಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾನೆ ; ಜಿಲ್ಲಾಧಿಕಾರಿ
Mangalore Man with Nipah virus fear test reports turn negative. It is said that a Karwar-based microbiologist, who works in Goa, self-reported suspicion of being infected with Nipah virus. His sample was sent to National Institute of Virology, Pune on Monday. Result is awaited. He has been isolated.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
28-08-26 06:22 pm
HK News Staffer
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm