ಬ್ರೇಕಿಂಗ್ ನ್ಯೂಸ್
15-09-21 11:57 am Mangaluru Correspondent ಕರಾವಳಿ
ಮಂಗಳೂರು, ಸೆ.15: ನಿಫಾ ಸೋಂಕಿನ ಆತಂಕದಲ್ಲಿ ಮಂಗಳೂರಿನಲ್ಲಿ ಪರೀಕ್ಷೆಗೆ ಒಳಗಾಗಿದ್ದ ಕಾರವಾರ ಮೂಲದ ಯುವಕನ ವರದಿ ನೆಗೆಟಿವ್ ಬಂದಿದ್ದು, ಆತಂಕ ದೂರವಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖಾಧಿಕಾರಿ ಡಾ. ಕಿಶೋರ್ ಕುಮಾರ್ ತಿಳಿಸಿದ್ದಾರೆ.

ಕಾರವಾರ ಮೂಲದ ಯುವಕ ಗೋವಾದಲ್ಲಿ ಆರ್ಟಿ ಪಿಸಿಆರ್ ಕಿಟ್ ತಯಾರಿಸುವ ಲ್ಯಾಬ್ಒಂದರಲ್ಲಿ ಮೈಕ್ರೋ ಬಯಾಲಜಿಸ್ಟ್ ಆಗಿ ಕೆಲಸ ಮಾಡುತ್ತಿದ್ದರು. ಮೂರು ದಿನಗಳ ಹಿಂದೆ ಈ ವ್ಯಕ್ತಿಗೆ ಜ್ವರ, ಹೃದಯ ಬಡಿತದಲ್ಲಿ ಏರಿಳಿತ ಹಾಗೂ ತಲೆನೋವು ಕಂಡು ಬಂದ ಹಿನ್ನೆಲೆಯಲ್ಲಿ ನಿಫಾದ ಲಕ್ಷಣ ಇರಬಹುದು ಎಂಬ ಶಂಕೆಯಲ್ಲಿ ಕಾರವಾರದಲ್ಲಿ ಆಸ್ರತ್ರೆಗೆ ದಾಖಲಾಗಿದ್ದರು. ಬಳಿಕ ಅಲ್ಲಿಂದ ಮಣಿಪಾಲ ಆಸ್ಪತ್ರೆಗೆ ಬಂದು ನಂತರ ಮಂಗಳೂರಿಗೆ ಬಂದು ದಾಖಲಾಗಿದ್ದರು. ಮಂಗಳೂರಿನಲ್ಲಿ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿ ರಕ್ತ, ಗಂಟಲು ದ್ರವ ಹಾಗೂ ಯೂರಿನ್ ಮಾದರಿಯನ್ನು ತಪಾಸಣೆಗಾಗಿ ಪುಣೆಗೆ ಪರೀಕ್ಷೆಗಾಗಿ ಕಳುಹಿಸಲಾಗಿತ್ತು. ಇದೀಗ ವರದಿ ಬಂದಿದ್ದು, ಸೋಂಕಿನ ಆತಂಕ ದೂರವಾಗಿದೆ.

ಜ್ವರ, ತಲೆನೋವು ಹಿನ್ನೆಲೆಯಲ್ಲಿ ಸ್ವತಃ ನಿಫಾ ವೈರಸ್ ಸೋಂಕಿನ ಬಗ್ಗೆ ಆತಂಕಗೊಂಡು ಯುವಕ ಪರೀಕ್ಷೆಗೆ ಒಳಗಾಗಿದ್ದ. ಈ ಬಗ್ಗೆ ಜಿಲ್ಲಾಧಿಕಾರಿ ರಾಜೇಂದ್ರ ಕೂಡ ಯುವಕ ಗಾಬರಿಗೊಂಡಿದ್ದಾನೆ ಅಷ್ಟೇ. ಆತನಿಗೆ ಯಾವುದೇ ರೋಗ ಲಕ್ಷಣ ಇಲ್ಲವೆಂದು ಸ್ಪಷ್ಟನೆ ನೀಡಿದ್ದರು.
Read: ಮಂಗಳೂರಿನಲ್ಲಿ ನಿಫಾ ಆತಂಕ ; ಯುವಕನಿಗೆ ಸೋಂಕಿನ ಲಕ್ಷಣಗಳಿಲ್ಲ, ಭಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾನೆ ; ಜಿಲ್ಲಾಧಿಕಾರಿ
Mangalore Man with Nipah virus fear test reports turn negative. It is said that a Karwar-based microbiologist, who works in Goa, self-reported suspicion of being infected with Nipah virus. His sample was sent to National Institute of Virology, Pune on Monday. Result is awaited. He has been isolated.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 06:59 pm
Mangalore Correspondent
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm