ಬ್ರೇಕಿಂಗ್ ನ್ಯೂಸ್
08-09-20 09:04 pm Mangalore Reporter ಕರಾವಳಿ
ಮಂಗಳೂರು, ಸೆಪ್ಟಂಬರ್ 8: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಗಳವಾರ ಮತ್ತೆ 374 ಮಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದು ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 15452 ಕ್ಕೆ ಏರಿಕೆಯಾಗಿದೆ.
ಇನ್ನು ಜಿಲ್ಲೆಯಲ್ಲಿ ಇಂದು 232 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು ಜಿಲ್ಲೆಯಲ್ಲಿ ಈವರೆಗೆ ಸೋಂಕಿನಿಂದ ಗುಣಮುಖರಾದವರ ಸಂಖ್ಯೆ 11986 ಕ್ಕೆ ಏರಿದೆ.
ಜಿಲ್ಲೆಯಲ್ಲಿ ಮೂರು ಮಂದಿ ಸೋಂಕಿತರು ಸಾವನ್ನಪ್ಪಿದ್ದು ಈ ಪೈಕಿ ಒಬ್ಬರು ಪುತ್ತೂರಿನವಾದರೆ ಮತ್ತಿಬ್ಬರು ಇತರ ಜಿಲ್ಲೆಯವರಾಗಿದ್ದಾರೆ. ಈವರೆಗೆ 412 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.
ಮಂಗಳವಾರ 236 ಐಎಲ್ಎ, 18 ಎಸ್ಎಆರ್ಐ ಪ್ರಕರಣಗಳಾಗಿದೆ. ಇನ್ನು 120 ಮಂದಿಗೆ ಸೋಂಕು ತಗುಲಿರುವ ಸಂಪರ್ಕದ ಮೂಲವನ್ನು ಪತ್ತೆ ಹಚ್ಚಲಾಗುತ್ತಿದೆ.
ಇನ್ನು ಇಂದು ದೃಢಪಟ್ಟ 374 ಸೋಂಕಿತರ ಪೈಕಿ 254 ಮಂದಿಯಲ್ಲಿ ರೋಗದ ಗುಣಲಕ್ಷಣಗಳಿದ್ದು 120 ಮಂದಿಯಲ್ಲಿ ಕೊರೊನಾ ಸೋಂಕಿನ ಯಾವುದೇ ಲಕ್ಷಣಗಳಿಲ್ಲ. ಹಾಗೆಯೇ ಪ್ರಸ್ತುತ 3054 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.
03-04-26 04:14 pm
HK News Staffer
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
ತಮಿಳುನಾಡು ಚುನಾವಣೆಗೆ 44 ಮೀಸಲು ಕ್ಷೇತ್ರದಿಂದ ಕ್ರಿ...
02-04-26 08:03 pm
03-04-26 07:52 pm
HK News Staffer
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
03-04-26 11:00 pm
HK News Staffer
ಜಿಮ್ ಸೆಂಟರ್ ನೆಪದಲ್ಲಿ ಲವ್ ಜಿಹಾದ್! ಜಿಮ್ ಟ್ರೈ...
03-04-26 10:53 pm
ಮೆಲ್ಕಾರ್ ರಸ್ತೆ ದಾಟುತ್ತಿದ್ದ ವೇಳೆ ಕಾರು ಡಿಕ್ಕಿ;...
01-04-26 02:54 pm
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm
ಜೈಲಿನಲ್ಲಿದ್ದ ಪತಿಯ ನೋಡಲು ಖಾಸಗಿ ಅಂಗದಲ್ಲಿ ಡ್ರಗ್ಸ...
31-03-26 11:11 am