ಬ್ರೇಕಿಂಗ್ ನ್ಯೂಸ್
15-09-21 06:24 pm Mangaluru Correspondent ಕರಾವಳಿ
ಮಂಗಳೂರು, ಸೆ.15 : ಇಂಜಿನ್ ಕೆಟ್ಟು ಹೋಗಿ ಸಮುದ್ರ ಮಧ್ಯೆ ಅಪಾಯಕ್ಕೀಡಾಗಿದ್ದ ಬೋಟ್ ಮತ್ತು ಅದರಲ್ಲಿದ್ದ 11 ಮಂದಿ ಮೀನುಗಾರರನ್ನು ಇಂಡಿಯನ್ ಕೋಸ್ಟ್ ಗಾರ್ಡ್ ಹಡಗಿನ ಮೂಲಕ ರಕ್ಷಣೆ ಮಾಡಲಾಗಿದೆ.

ಸಾಗರ್ ಸಾಮ್ರಾಟ್ ಎನ್ನುವ ಮೀನುಗಾರಿಕಾ ಬೋಟ್ ಮಲ್ಪೆ ಬಂದರಿನಿಂದ 35 ನಾಟಿಕಲ್ ಮೈಲು ದೂರದಲ್ಲಿ ಸಮುದ್ರ ಮಧ್ಯೆ ಅಪಾಯಕ್ಕೀಡಾಗಿತ್ತು. ಹೀಗಾಗಿ ನಿನ್ನೆ ಸಂಜೆ ತುರ್ತು ರಕ್ಷಣೆಗೆ ಕೋರಿ ಕೋಸ್ಟ್ ಗಾರ್ಡ್ ಪಡೆಗೆ ಮನವಿ ಮಾಡಲಾಗಿತ್ತು. ಮಂಗಳೂರಿನಿಂದ ಐಸಿಜಿ ಶಿಪ್ ರಾಜದೂತ್ ಮೂಲಕ ರಾತ್ರಿ 11 ಗಂಟೆ ಸುಮಾರಿಗೆ ಕೋಸ್ಟ್ ಗಾರ್ಡ್ ಪಡೆ ಸ್ಥಳಕ್ಕೆ ತೆರಳಿತ್ತು. ಆದರೆ ಭಾರೀ ಗಾಳಿಯ ಹೊಡೆತಕ್ಕೆ ಸಿಲುಕಿದ್ದರಿಂದ ಬೋಟ್ ಇಂಜಿನ್ ಬ್ಯಾಟರಿ ಕೆಟ್ಟಿದ್ದರಿಂದ ಅಪಾಯಕ್ಕೀಡಾಗಿದ್ದನ್ನು ಗಮನಿಸಿ, ರಕ್ಷಣೆಗೆ ಮುಂದಾಗಿತ್ತು.


ಆನಂತರ ಇಂದು ಮಧ್ಯಾಹ್ನ ಗಾಳಿಯ ರಭಸ ಕಡಿಮೆಯಾದ ಸಂದರ್ಭದಲ್ಲಿ ಮೀನುಗಾರಿಕಾ ಬೋಟನ್ನು ಮೀನುಗಾರರ ಸಹಿತ ದಡಕ್ಕೆ ಎಳೆತಂದಿದ್ದು, ಮಲ್ಪೆ ಬಂದರಿನ ಬಳಿ ಮೀನುಗಾರಿಕಾ ಇಲಾಖೆಯ ವಶಕ್ಕೆ ಒಪ್ಪಿಸಿದೆ. ಮೀನುಗಾರಿಕಾ ಇಲಾಖೆಯ ಕೋರಿಕೆಯ ಮೇರೆಗೆ ಕೋಸ್ಟ್ ಗಾರ್ಡ್ ಪಡೆ ಅರಬ್ಬೀ ಸಮುದ್ರದಲ್ಲಿ ಗಸ್ತು ಕಾರ್ಯಾಚರಣೆ ಮುಂದುವರಿಸಿದೆ.
The Indian Coast Guard (ICG) rescue 11 fishermen stranded at sea 35 nautical miles from coast due to strong winds and swell from fishing boat IFB ‘SAGAR SAMRAT’ REGD NO IND-KA-02-MM-4294. The rescue was carried off Malpe port.
08-11-25 10:29 pm
Bangalore Correspondent
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 11:15 pm
Mangalore Correspondent
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm