ಬ್ರೇಕಿಂಗ್ ನ್ಯೂಸ್
15-09-21 06:24 pm Mangaluru Correspondent ಕರಾವಳಿ
ಮಂಗಳೂರು, ಸೆ.15 : ಇಂಜಿನ್ ಕೆಟ್ಟು ಹೋಗಿ ಸಮುದ್ರ ಮಧ್ಯೆ ಅಪಾಯಕ್ಕೀಡಾಗಿದ್ದ ಬೋಟ್ ಮತ್ತು ಅದರಲ್ಲಿದ್ದ 11 ಮಂದಿ ಮೀನುಗಾರರನ್ನು ಇಂಡಿಯನ್ ಕೋಸ್ಟ್ ಗಾರ್ಡ್ ಹಡಗಿನ ಮೂಲಕ ರಕ್ಷಣೆ ಮಾಡಲಾಗಿದೆ.

ಸಾಗರ್ ಸಾಮ್ರಾಟ್ ಎನ್ನುವ ಮೀನುಗಾರಿಕಾ ಬೋಟ್ ಮಲ್ಪೆ ಬಂದರಿನಿಂದ 35 ನಾಟಿಕಲ್ ಮೈಲು ದೂರದಲ್ಲಿ ಸಮುದ್ರ ಮಧ್ಯೆ ಅಪಾಯಕ್ಕೀಡಾಗಿತ್ತು. ಹೀಗಾಗಿ ನಿನ್ನೆ ಸಂಜೆ ತುರ್ತು ರಕ್ಷಣೆಗೆ ಕೋರಿ ಕೋಸ್ಟ್ ಗಾರ್ಡ್ ಪಡೆಗೆ ಮನವಿ ಮಾಡಲಾಗಿತ್ತು. ಮಂಗಳೂರಿನಿಂದ ಐಸಿಜಿ ಶಿಪ್ ರಾಜದೂತ್ ಮೂಲಕ ರಾತ್ರಿ 11 ಗಂಟೆ ಸುಮಾರಿಗೆ ಕೋಸ್ಟ್ ಗಾರ್ಡ್ ಪಡೆ ಸ್ಥಳಕ್ಕೆ ತೆರಳಿತ್ತು. ಆದರೆ ಭಾರೀ ಗಾಳಿಯ ಹೊಡೆತಕ್ಕೆ ಸಿಲುಕಿದ್ದರಿಂದ ಬೋಟ್ ಇಂಜಿನ್ ಬ್ಯಾಟರಿ ಕೆಟ್ಟಿದ್ದರಿಂದ ಅಪಾಯಕ್ಕೀಡಾಗಿದ್ದನ್ನು ಗಮನಿಸಿ, ರಕ್ಷಣೆಗೆ ಮುಂದಾಗಿತ್ತು.


ಆನಂತರ ಇಂದು ಮಧ್ಯಾಹ್ನ ಗಾಳಿಯ ರಭಸ ಕಡಿಮೆಯಾದ ಸಂದರ್ಭದಲ್ಲಿ ಮೀನುಗಾರಿಕಾ ಬೋಟನ್ನು ಮೀನುಗಾರರ ಸಹಿತ ದಡಕ್ಕೆ ಎಳೆತಂದಿದ್ದು, ಮಲ್ಪೆ ಬಂದರಿನ ಬಳಿ ಮೀನುಗಾರಿಕಾ ಇಲಾಖೆಯ ವಶಕ್ಕೆ ಒಪ್ಪಿಸಿದೆ. ಮೀನುಗಾರಿಕಾ ಇಲಾಖೆಯ ಕೋರಿಕೆಯ ಮೇರೆಗೆ ಕೋಸ್ಟ್ ಗಾರ್ಡ್ ಪಡೆ ಅರಬ್ಬೀ ಸಮುದ್ರದಲ್ಲಿ ಗಸ್ತು ಕಾರ್ಯಾಚರಣೆ ಮುಂದುವರಿಸಿದೆ.
The Indian Coast Guard (ICG) rescue 11 fishermen stranded at sea 35 nautical miles from coast due to strong winds and swell from fishing boat IFB ‘SAGAR SAMRAT’ REGD NO IND-KA-02-MM-4294. The rescue was carried off Malpe port.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
28-08-26 06:22 pm
HK News Staffer
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm