ಬ್ರೇಕಿಂಗ್ ನ್ಯೂಸ್
15-09-21 06:24 pm Mangaluru Correspondent ಕರಾವಳಿ
ಮಂಗಳೂರು, ಸೆ.15 : ಇಂಜಿನ್ ಕೆಟ್ಟು ಹೋಗಿ ಸಮುದ್ರ ಮಧ್ಯೆ ಅಪಾಯಕ್ಕೀಡಾಗಿದ್ದ ಬೋಟ್ ಮತ್ತು ಅದರಲ್ಲಿದ್ದ 11 ಮಂದಿ ಮೀನುಗಾರರನ್ನು ಇಂಡಿಯನ್ ಕೋಸ್ಟ್ ಗಾರ್ಡ್ ಹಡಗಿನ ಮೂಲಕ ರಕ್ಷಣೆ ಮಾಡಲಾಗಿದೆ.

ಸಾಗರ್ ಸಾಮ್ರಾಟ್ ಎನ್ನುವ ಮೀನುಗಾರಿಕಾ ಬೋಟ್ ಮಲ್ಪೆ ಬಂದರಿನಿಂದ 35 ನಾಟಿಕಲ್ ಮೈಲು ದೂರದಲ್ಲಿ ಸಮುದ್ರ ಮಧ್ಯೆ ಅಪಾಯಕ್ಕೀಡಾಗಿತ್ತು. ಹೀಗಾಗಿ ನಿನ್ನೆ ಸಂಜೆ ತುರ್ತು ರಕ್ಷಣೆಗೆ ಕೋರಿ ಕೋಸ್ಟ್ ಗಾರ್ಡ್ ಪಡೆಗೆ ಮನವಿ ಮಾಡಲಾಗಿತ್ತು. ಮಂಗಳೂರಿನಿಂದ ಐಸಿಜಿ ಶಿಪ್ ರಾಜದೂತ್ ಮೂಲಕ ರಾತ್ರಿ 11 ಗಂಟೆ ಸುಮಾರಿಗೆ ಕೋಸ್ಟ್ ಗಾರ್ಡ್ ಪಡೆ ಸ್ಥಳಕ್ಕೆ ತೆರಳಿತ್ತು. ಆದರೆ ಭಾರೀ ಗಾಳಿಯ ಹೊಡೆತಕ್ಕೆ ಸಿಲುಕಿದ್ದರಿಂದ ಬೋಟ್ ಇಂಜಿನ್ ಬ್ಯಾಟರಿ ಕೆಟ್ಟಿದ್ದರಿಂದ ಅಪಾಯಕ್ಕೀಡಾಗಿದ್ದನ್ನು ಗಮನಿಸಿ, ರಕ್ಷಣೆಗೆ ಮುಂದಾಗಿತ್ತು.


ಆನಂತರ ಇಂದು ಮಧ್ಯಾಹ್ನ ಗಾಳಿಯ ರಭಸ ಕಡಿಮೆಯಾದ ಸಂದರ್ಭದಲ್ಲಿ ಮೀನುಗಾರಿಕಾ ಬೋಟನ್ನು ಮೀನುಗಾರರ ಸಹಿತ ದಡಕ್ಕೆ ಎಳೆತಂದಿದ್ದು, ಮಲ್ಪೆ ಬಂದರಿನ ಬಳಿ ಮೀನುಗಾರಿಕಾ ಇಲಾಖೆಯ ವಶಕ್ಕೆ ಒಪ್ಪಿಸಿದೆ. ಮೀನುಗಾರಿಕಾ ಇಲಾಖೆಯ ಕೋರಿಕೆಯ ಮೇರೆಗೆ ಕೋಸ್ಟ್ ಗಾರ್ಡ್ ಪಡೆ ಅರಬ್ಬೀ ಸಮುದ್ರದಲ್ಲಿ ಗಸ್ತು ಕಾರ್ಯಾಚರಣೆ ಮುಂದುವರಿಸಿದೆ.
The Indian Coast Guard (ICG) rescue 11 fishermen stranded at sea 35 nautical miles from coast due to strong winds and swell from fishing boat IFB ‘SAGAR SAMRAT’ REGD NO IND-KA-02-MM-4294. The rescue was carried off Malpe port.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
11-04-26 09:05 pm
Giridhar Shetty
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
11-04-26 05:05 pm
Mangalore Correspondent
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm