ಬ್ರೇಕಿಂಗ್ ನ್ಯೂಸ್
15-09-21 06:24 pm Mangaluru Correspondent ಕರಾವಳಿ
ಮಂಗಳೂರು, ಸೆ.15 : ಇಂಜಿನ್ ಕೆಟ್ಟು ಹೋಗಿ ಸಮುದ್ರ ಮಧ್ಯೆ ಅಪಾಯಕ್ಕೀಡಾಗಿದ್ದ ಬೋಟ್ ಮತ್ತು ಅದರಲ್ಲಿದ್ದ 11 ಮಂದಿ ಮೀನುಗಾರರನ್ನು ಇಂಡಿಯನ್ ಕೋಸ್ಟ್ ಗಾರ್ಡ್ ಹಡಗಿನ ಮೂಲಕ ರಕ್ಷಣೆ ಮಾಡಲಾಗಿದೆ.

ಸಾಗರ್ ಸಾಮ್ರಾಟ್ ಎನ್ನುವ ಮೀನುಗಾರಿಕಾ ಬೋಟ್ ಮಲ್ಪೆ ಬಂದರಿನಿಂದ 35 ನಾಟಿಕಲ್ ಮೈಲು ದೂರದಲ್ಲಿ ಸಮುದ್ರ ಮಧ್ಯೆ ಅಪಾಯಕ್ಕೀಡಾಗಿತ್ತು. ಹೀಗಾಗಿ ನಿನ್ನೆ ಸಂಜೆ ತುರ್ತು ರಕ್ಷಣೆಗೆ ಕೋರಿ ಕೋಸ್ಟ್ ಗಾರ್ಡ್ ಪಡೆಗೆ ಮನವಿ ಮಾಡಲಾಗಿತ್ತು. ಮಂಗಳೂರಿನಿಂದ ಐಸಿಜಿ ಶಿಪ್ ರಾಜದೂತ್ ಮೂಲಕ ರಾತ್ರಿ 11 ಗಂಟೆ ಸುಮಾರಿಗೆ ಕೋಸ್ಟ್ ಗಾರ್ಡ್ ಪಡೆ ಸ್ಥಳಕ್ಕೆ ತೆರಳಿತ್ತು. ಆದರೆ ಭಾರೀ ಗಾಳಿಯ ಹೊಡೆತಕ್ಕೆ ಸಿಲುಕಿದ್ದರಿಂದ ಬೋಟ್ ಇಂಜಿನ್ ಬ್ಯಾಟರಿ ಕೆಟ್ಟಿದ್ದರಿಂದ ಅಪಾಯಕ್ಕೀಡಾಗಿದ್ದನ್ನು ಗಮನಿಸಿ, ರಕ್ಷಣೆಗೆ ಮುಂದಾಗಿತ್ತು.


ಆನಂತರ ಇಂದು ಮಧ್ಯಾಹ್ನ ಗಾಳಿಯ ರಭಸ ಕಡಿಮೆಯಾದ ಸಂದರ್ಭದಲ್ಲಿ ಮೀನುಗಾರಿಕಾ ಬೋಟನ್ನು ಮೀನುಗಾರರ ಸಹಿತ ದಡಕ್ಕೆ ಎಳೆತಂದಿದ್ದು, ಮಲ್ಪೆ ಬಂದರಿನ ಬಳಿ ಮೀನುಗಾರಿಕಾ ಇಲಾಖೆಯ ವಶಕ್ಕೆ ಒಪ್ಪಿಸಿದೆ. ಮೀನುಗಾರಿಕಾ ಇಲಾಖೆಯ ಕೋರಿಕೆಯ ಮೇರೆಗೆ ಕೋಸ್ಟ್ ಗಾರ್ಡ್ ಪಡೆ ಅರಬ್ಬೀ ಸಮುದ್ರದಲ್ಲಿ ಗಸ್ತು ಕಾರ್ಯಾಚರಣೆ ಮುಂದುವರಿಸಿದೆ.
The Indian Coast Guard (ICG) rescue 11 fishermen stranded at sea 35 nautical miles from coast due to strong winds and swell from fishing boat IFB ‘SAGAR SAMRAT’ REGD NO IND-KA-02-MM-4294. The rescue was carried off Malpe port.
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
12-07-26 02:16 pm
HK News Staffer
ಬೆಂಗಳೂರಿನಲ್ಲಿ ಬೆಚ್ಚಿಬೀಳಿಸಿದ ತ್ರಿವಳಿ ಕೊಲೆ ; ತಾ...
11-07-26 08:40 pm
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm
ಮಂಗಳೂರು- ವಿಟ್ಲ ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಯ...
11-07-26 04:28 pm
ಮಾಜಿ ಸಾರಿಗೆ ಅಧಿಕಾರಿ ಮನೆಯಲ್ಲಿ ಕುಬೇರನ ಖಜಾನೆ ! ಗ...
10-07-26 10:14 pm