ಬ್ರೇಕಿಂಗ್ ನ್ಯೂಸ್
16-09-21 01:46 pm Udupi Correspondent ಕರಾವಳಿ
ಉಡುಪಿ, ಸೆ.16: ಅನಾರೋಗ್ಯ ಪೀಡಿತ ಮಗುವನ್ನು ಕರೆತರುತ್ತಿದ್ದ ಆಂಬ್ಯುಲೆನ್ಸ್ ವಾಹನದ ಟೈರ್ ಸ್ಫೋಟಗೊಂಡು ಅಪಘಾತಕ್ಕೀಡಾದ ಘಟನೆ ಬ್ರಹ್ಮಾವರ ತಾಲೂಕು ಮಾಬುಕಳ ಸೇತುವೆ ಬಳಿ ನಡೆದಿದೆ.
ಕಾರವಾರ ಕಡೆಯಿಂದ ಮಗುವನ್ನು ಕರೆತರುತ್ತಿದ್ದ ರಸ್ತೆಯಲ್ಲಿ ಸಾಗುತ್ತಿದ್ದಾಗಲೇ ಆಂಬ್ಯುಲೆನ್ಸ್ ನ ಟೈರ್ ಸ್ಪೋಟಗೊಂಡಿದ್ದು ಚಾಲಕನ ನಿಯಂತ್ರಣ ತಪ್ಪಿ ಅಡ್ಡಾದಿಡ್ಡಿ ಚಲಿಸಿದೆ. ಆಂಬ್ಯುಲೆನ್ಸ್ ಬಳಿಕ ಡಿವೈಡರ್ ಹಾರಿ ಸೇತುವೆಯ ಆವರಣ ಗೋಡೆಗೆ ಡಿಕ್ಕಿಯಾಗಿದೆ. ನದಿ ಸೇತುವೆಯಲ್ಲೇ ಘಟನೆ ನಡೆದಿದ್ದು ಆವರಣ ಗೋಡೆಗೆ ಡಿಕ್ಕಿಯಾಗಿ ನಿಂತಿದೆ. ಅಂಬ್ಯುಲೆನ್ಸ್ ವಾಹನ ನದಿಗೆ ಉರುಳುವುದರಿಂದ ಸ್ವಲ್ಪದರಲ್ಲೇ ಬಚಾವ್ ಆಗಿದ್ದು, ದೊಡ್ಡ ದುರಂತ ತಪ್ಪಿದೆ.

ಘಟನೆಯಲ್ಲಿ ಮಗುವಿನ ಜೊತೆಗಿದ್ದ ಮಹಿಳೆಗೆ ಗಾಯಗಳಾಗಿದ್ದು, ಸ್ಥಳಕ್ಕೆ ಕೋಟ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲಕಾಲ ವಾಹನ ಸಂಚಾರ ಅಸ್ತವ್ಯಸ್ತವಾಗಿತ್ತು.
Udupi Ambulance tyre blast while carrying little child major accident averted from falling into river. The Kota police rushed to the spot. Child and mother are said to have slight injuries.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 09:34 pm
Mangalore Correspondent
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
Mangalore, Volvo Driver Satish Shetty: ರಸ್ತೆ...
03-02-26 09:49 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm