ಬ್ರೇಕಿಂಗ್ ನ್ಯೂಸ್
16-09-21 01:46 pm Udupi Correspondent ಕರಾವಳಿ
ಉಡುಪಿ, ಸೆ.16: ಅನಾರೋಗ್ಯ ಪೀಡಿತ ಮಗುವನ್ನು ಕರೆತರುತ್ತಿದ್ದ ಆಂಬ್ಯುಲೆನ್ಸ್ ವಾಹನದ ಟೈರ್ ಸ್ಫೋಟಗೊಂಡು ಅಪಘಾತಕ್ಕೀಡಾದ ಘಟನೆ ಬ್ರಹ್ಮಾವರ ತಾಲೂಕು ಮಾಬುಕಳ ಸೇತುವೆ ಬಳಿ ನಡೆದಿದೆ.
ಕಾರವಾರ ಕಡೆಯಿಂದ ಮಗುವನ್ನು ಕರೆತರುತ್ತಿದ್ದ ರಸ್ತೆಯಲ್ಲಿ ಸಾಗುತ್ತಿದ್ದಾಗಲೇ ಆಂಬ್ಯುಲೆನ್ಸ್ ನ ಟೈರ್ ಸ್ಪೋಟಗೊಂಡಿದ್ದು ಚಾಲಕನ ನಿಯಂತ್ರಣ ತಪ್ಪಿ ಅಡ್ಡಾದಿಡ್ಡಿ ಚಲಿಸಿದೆ. ಆಂಬ್ಯುಲೆನ್ಸ್ ಬಳಿಕ ಡಿವೈಡರ್ ಹಾರಿ ಸೇತುವೆಯ ಆವರಣ ಗೋಡೆಗೆ ಡಿಕ್ಕಿಯಾಗಿದೆ. ನದಿ ಸೇತುವೆಯಲ್ಲೇ ಘಟನೆ ನಡೆದಿದ್ದು ಆವರಣ ಗೋಡೆಗೆ ಡಿಕ್ಕಿಯಾಗಿ ನಿಂತಿದೆ. ಅಂಬ್ಯುಲೆನ್ಸ್ ವಾಹನ ನದಿಗೆ ಉರುಳುವುದರಿಂದ ಸ್ವಲ್ಪದರಲ್ಲೇ ಬಚಾವ್ ಆಗಿದ್ದು, ದೊಡ್ಡ ದುರಂತ ತಪ್ಪಿದೆ.

ಘಟನೆಯಲ್ಲಿ ಮಗುವಿನ ಜೊತೆಗಿದ್ದ ಮಹಿಳೆಗೆ ಗಾಯಗಳಾಗಿದ್ದು, ಸ್ಥಳಕ್ಕೆ ಕೋಟ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲಕಾಲ ವಾಹನ ಸಂಚಾರ ಅಸ್ತವ್ಯಸ್ತವಾಗಿತ್ತು.
Udupi Ambulance tyre blast while carrying little child major accident averted from falling into river. The Kota police rushed to the spot. Child and mother are said to have slight injuries.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
11-04-26 09:05 pm
Giridhar Shetty
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
11-04-26 05:05 pm
Mangalore Correspondent
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm