ಬ್ರೇಕಿಂಗ್ ನ್ಯೂಸ್
19-09-21 02:39 pm Udupi Correspondent ಕರಾವಳಿ
ಕುಂದಾಪುರ, ಸೆ.19: ನಶೆಯಲ್ಲಿದ್ದ ಕಂಟೇನರ್ ಚಾಲಕ ರಾಷ್ಟ್ರೀಯ ಹೆದ್ದಾರಿ-66 ರಲ್ಲಿ ಅಡ್ಡಾದಿಡ್ಡಿ ಚಲಿಸಿ ಆತಂಕ ಸೃಷ್ಟಿಸಿದ ಘಟನೆ ಕುಂದಾಪುರ ತಾಲೂಕಿನ ಹೆಮ್ಮಾಡಿ ಬಳಿ ನಡೆದಿದೆ.
ವೇಗ ತಡೆಗಾಗಿ ಹೆದ್ದಾರಿಗೆ ಇಡಲಾಗಿದ್ದ ಬ್ಯಾರಿಕೇಡ್ ಗೆ ಡಿಕ್ಕಿಯಾಗಿ ಅದನ್ನು ಬರೋಬ್ಬರಿ ನಾಲ್ಕು ಕಿ.ಮೀ. ಉದ್ದಕ್ಕೂ ಎಳೆದುಕೊಂಡು ಹೋಗಿದ್ದಾನೆ. ಈ ಬಗ್ಗೆ ಸ್ಥಳೀಯರು, ಆಟೋ ಚಾಲಕರು ಕಂಟೇನರ್ ಚಾಲಕನ ಗಮನಕ್ಕೆ ತಂದರೂ ಆತನಿಗೆ ಗೊತ್ತಾಗಿರಲಿಲ್ಲ.







ಮುಳ್ಳಿಕಟ್ಟೆ ಎಂಬಲ್ಲಿ ಹೆದ್ದಾರಿಗೆ ಅಡ್ಡಲಾಗಿ ವೇಗ ತಡೆಗಾಗಿ ಬ್ಯಾರಿಕೇಡ್ ಹಾಕಿದ್ದು ಅದನ್ನು ಎಳಕೊಂಡೇ ಸಾಗಿದ್ದಾನೆ. ಆನಂತರ, ಅರಾಟೆ ಸೇತುವೆಯ ತಡೆಗೋಡೆಗೂ ಡಿಕ್ಕಿಯಾಗಿ ಮುಂದೆ ಸಾಗಿದ್ದಾನೆ. ಕಂಟೈನರ್ ಅನ್ನು ನಿಲ್ಲಿಸಲು ಮುಳ್ಳಿಕಟ್ಟೆಯ ರಿಕ್ಷಾ ಚಾಲಕರು ಹರ ಸಾಹಸ ಮಾಡಿದ್ದಾರೆ. ಕೊನೆಗೆ ಕಂಟೈನರ್ ಮುಂದಿನ ಗಾಜಿಗೆ ಕಲ್ಲೆಸೆದು ಸ್ಥಳೀಯರು ಚಾಲಕನಿಗೆ ಲಾರಿ ನಿಲ್ಲಿಸಲು ಆಗ್ರಹಿಸಿದ್ದಾರೆ. ನಂತರ ಹೆಮ್ಮಾಡಿಯ WFK ಬಳಿ ಕಂಟೈನರನ್ನು ತಡೆದು ಸಾರ್ವಜನಿಕರೇ ಸೇರಿ ಚಾಲಕನನ್ನು ಲಾರಿಯಿಂದ ಇಳಿಸಿದ್ದಾರೆ.
ಚಾಲಕನನ್ನು ಬಳಿಕ ಸ್ಥಳೀಯರು ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ. ಚಾಲಕ ಗಾಂಜಾ ಅಥವಾ ಮದ್ಯ ಸೇವಿಸಿರುವ ಕುರಿತು ಶಂಕೆ ವ್ಯಕ್ತವಾಗಿದೆ. ಛತ್ತಿಸ್ ಗಢ ನೋಂದಣಿಯ ಕಂಟೈನರ್ ಆಗಿದ್ದು ಕುರುಚಲು ಹುಲ್ಲನ್ನು ಸಾಗಿಸುತ್ತಿದ್ದ. ಸ್ಥಳಕ್ಕೆ ಕುಂದಾಪುರ ಸಂಚಾರಿ ಪೊಲೀಸರ ಭೇಟಿ ನೀಡಿ, ವಾಹನ ಹಾಗೂ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ.
Video:
Kundapura Truck Driver creates havoc consuming alcohol traffic police risk life to stop truck.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
28-08-26 07:40 pm
HK News Staffer
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm