ಬ್ರೇಕಿಂಗ್ ನ್ಯೂಸ್
20-09-21 12:46 pm Mangaluru Correspondent ಕರಾವಳಿ
ಮುಡಿಪು, ಸೆ.20: ರಸ್ತೆ ಬದಿಯ ಮನೆಯಂಗಳದಲ್ಲಿ ಆಟವಾಡುತ್ತಿದ್ದ ಬಾಲಕನೊಬ್ಬ ಧಿಡೀರ್ ಆಗಿ ರಸ್ತೆ ದಾಟಿ ಓಡುತ್ತಿದ್ದ ವೇಳೆ ಕಾರಿನಡಿಗೆ ಬಿದ್ದರೂ ಪವಾಡ ಸದೃಶ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾದ ಘಟನೆ ಮುಡಿಪು ಬಳಿಯ ಇರಾದಲ್ಲಿ ನಡೆದಿದೆ.
ಇರಾ ಸೈಟ್ ಬಸ್ ಸ್ಟಾಪ್ ಬಳಿಯ ಮೈಸೂರು ಮೂಲದ ಇಂಜಿನಿಯರ್ ಶಿವಾನಂದ್ ಪುತ್ರ ಮನೋಜ್ (12)ಎಂಬಾತನೇ ಅಪಘಾತದಲ್ಲಿ ಕಾರಿನಡಿಗೆ ಬಿದ್ದು ಅಪಾಯದಿಂದ ಪಾರಾದ ಬಾಲಕ. ಮನೋಜ್ ತನ್ನ ಮನೆ ಅಂಗಳದಿಂದ ದಿಢೀರ್ ಆಗಿ ರಸ್ತೆಗಿಳಿದು ದಾಟಲೆಂದು ಓಡಿದ್ದು ಇನ್ನೊಂದು ಬದಿಯಿಂದ ಬರುತ್ತಿದ್ದ ಆಲ್ಟೋ ಕಾರು ಡಿಕ್ಕಿಯಾಗಿದೆ. ಆದರೆ, ಕಾರು ಚಾಲಕ ದಿಢೀರ್ ಆಗಿ ಬಾಲಕ ಅಡ್ಡ ಬಂದಿದ್ದರಿಂದ ಗಲಿಬಿಲಿಯಾಗಿ ತಪ್ಪಿಸಲು ಯತ್ನಿಸಿದ್ದಾನೆ. ಆದರೆ ಅಷ್ಟರಲ್ಲಿ ಕಾರು ಡಿಕ್ಕಿಯಾಗಿ ಬಾಲಕ ಅಡಿಗೆ ಬಿದ್ದಿದ್ದು ರಸ್ತೆ ಬದಿಯ ಪೊದೆಯ ಮೂಲಕ ಆತನ ಮೇಲಿಂದಲೇ ಕಾರು ಹರಿದಿದೆ.


ಅದೃಷ್ಟ ಇದ್ದರೆ ಸಾವನ್ನೂ ಗೆಲ್ಲಬಹುದು ಎನ್ನುವಂತೆ, ಬಾಲಕ ಪೊದೆಯ ಎಡೆಗೆ ಬಿದ್ದ ಕಾರಣ ಪವಾಡ ಸದೃಶ ಅಪಾಯದಿಂದ ಪಾರಾಗಿದ್ದಾನೆ. ಘಟನೆಯಿಂದ ಬಾಲಕ ಮನೋಜ್ ಎಡ ಕಾಲಿಗೆ ಪೆಟ್ಟು ಬಿದ್ದಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ರಸ್ತೆ ಬದಿ ಮನೆಗಳಿರುವ ಪೋಷಕರು ತಮ್ಮ ಮಕ್ಕಳ ಬಗ್ಗೆ ನಿಗಾ ವಹಿಸಬೇಕಿದ್ದು , ಮಕ್ಕಳು ಆಡುವಾಗ, ರಸ್ತೆ ದಾಟುವ ವೇಳೆ ಜಾಗರೂಕರಾಗಿರಬೇಕಿದೆ.
Video:
Mangalore Car hits 12-year- old-boy in Mudipu sustain injury accident recorded in CCTV. The boy who was supposed to be dead has miraculously escape
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 10:15 pm
Mangalore Correspondent
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm