ಬ್ರೇಕಿಂಗ್ ನ್ಯೂಸ್
20-09-21 12:46 pm Mangaluru Correspondent ಕರಾವಳಿ
ಮುಡಿಪು, ಸೆ.20: ರಸ್ತೆ ಬದಿಯ ಮನೆಯಂಗಳದಲ್ಲಿ ಆಟವಾಡುತ್ತಿದ್ದ ಬಾಲಕನೊಬ್ಬ ಧಿಡೀರ್ ಆಗಿ ರಸ್ತೆ ದಾಟಿ ಓಡುತ್ತಿದ್ದ ವೇಳೆ ಕಾರಿನಡಿಗೆ ಬಿದ್ದರೂ ಪವಾಡ ಸದೃಶ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾದ ಘಟನೆ ಮುಡಿಪು ಬಳಿಯ ಇರಾದಲ್ಲಿ ನಡೆದಿದೆ.
ಇರಾ ಸೈಟ್ ಬಸ್ ಸ್ಟಾಪ್ ಬಳಿಯ ಮೈಸೂರು ಮೂಲದ ಇಂಜಿನಿಯರ್ ಶಿವಾನಂದ್ ಪುತ್ರ ಮನೋಜ್ (12)ಎಂಬಾತನೇ ಅಪಘಾತದಲ್ಲಿ ಕಾರಿನಡಿಗೆ ಬಿದ್ದು ಅಪಾಯದಿಂದ ಪಾರಾದ ಬಾಲಕ. ಮನೋಜ್ ತನ್ನ ಮನೆ ಅಂಗಳದಿಂದ ದಿಢೀರ್ ಆಗಿ ರಸ್ತೆಗಿಳಿದು ದಾಟಲೆಂದು ಓಡಿದ್ದು ಇನ್ನೊಂದು ಬದಿಯಿಂದ ಬರುತ್ತಿದ್ದ ಆಲ್ಟೋ ಕಾರು ಡಿಕ್ಕಿಯಾಗಿದೆ. ಆದರೆ, ಕಾರು ಚಾಲಕ ದಿಢೀರ್ ಆಗಿ ಬಾಲಕ ಅಡ್ಡ ಬಂದಿದ್ದರಿಂದ ಗಲಿಬಿಲಿಯಾಗಿ ತಪ್ಪಿಸಲು ಯತ್ನಿಸಿದ್ದಾನೆ. ಆದರೆ ಅಷ್ಟರಲ್ಲಿ ಕಾರು ಡಿಕ್ಕಿಯಾಗಿ ಬಾಲಕ ಅಡಿಗೆ ಬಿದ್ದಿದ್ದು ರಸ್ತೆ ಬದಿಯ ಪೊದೆಯ ಮೂಲಕ ಆತನ ಮೇಲಿಂದಲೇ ಕಾರು ಹರಿದಿದೆ.


ಅದೃಷ್ಟ ಇದ್ದರೆ ಸಾವನ್ನೂ ಗೆಲ್ಲಬಹುದು ಎನ್ನುವಂತೆ, ಬಾಲಕ ಪೊದೆಯ ಎಡೆಗೆ ಬಿದ್ದ ಕಾರಣ ಪವಾಡ ಸದೃಶ ಅಪಾಯದಿಂದ ಪಾರಾಗಿದ್ದಾನೆ. ಘಟನೆಯಿಂದ ಬಾಲಕ ಮನೋಜ್ ಎಡ ಕಾಲಿಗೆ ಪೆಟ್ಟು ಬಿದ್ದಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ರಸ್ತೆ ಬದಿ ಮನೆಗಳಿರುವ ಪೋಷಕರು ತಮ್ಮ ಮಕ್ಕಳ ಬಗ್ಗೆ ನಿಗಾ ವಹಿಸಬೇಕಿದ್ದು , ಮಕ್ಕಳು ಆಡುವಾಗ, ರಸ್ತೆ ದಾಟುವ ವೇಳೆ ಜಾಗರೂಕರಾಗಿರಬೇಕಿದೆ.
Video:
Mangalore Car hits 12-year- old-boy in Mudipu sustain injury accident recorded in CCTV. The boy who was supposed to be dead has miraculously escape
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
28-08-26 07:40 pm
HK News Staffer
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm