ಬ್ರೇಕಿಂಗ್ ನ್ಯೂಸ್
20-09-21 12:46 pm Mangaluru Correspondent ಕರಾವಳಿ
ಮುಡಿಪು, ಸೆ.20: ರಸ್ತೆ ಬದಿಯ ಮನೆಯಂಗಳದಲ್ಲಿ ಆಟವಾಡುತ್ತಿದ್ದ ಬಾಲಕನೊಬ್ಬ ಧಿಡೀರ್ ಆಗಿ ರಸ್ತೆ ದಾಟಿ ಓಡುತ್ತಿದ್ದ ವೇಳೆ ಕಾರಿನಡಿಗೆ ಬಿದ್ದರೂ ಪವಾಡ ಸದೃಶ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾದ ಘಟನೆ ಮುಡಿಪು ಬಳಿಯ ಇರಾದಲ್ಲಿ ನಡೆದಿದೆ.
ಇರಾ ಸೈಟ್ ಬಸ್ ಸ್ಟಾಪ್ ಬಳಿಯ ಮೈಸೂರು ಮೂಲದ ಇಂಜಿನಿಯರ್ ಶಿವಾನಂದ್ ಪುತ್ರ ಮನೋಜ್ (12)ಎಂಬಾತನೇ ಅಪಘಾತದಲ್ಲಿ ಕಾರಿನಡಿಗೆ ಬಿದ್ದು ಅಪಾಯದಿಂದ ಪಾರಾದ ಬಾಲಕ. ಮನೋಜ್ ತನ್ನ ಮನೆ ಅಂಗಳದಿಂದ ದಿಢೀರ್ ಆಗಿ ರಸ್ತೆಗಿಳಿದು ದಾಟಲೆಂದು ಓಡಿದ್ದು ಇನ್ನೊಂದು ಬದಿಯಿಂದ ಬರುತ್ತಿದ್ದ ಆಲ್ಟೋ ಕಾರು ಡಿಕ್ಕಿಯಾಗಿದೆ. ಆದರೆ, ಕಾರು ಚಾಲಕ ದಿಢೀರ್ ಆಗಿ ಬಾಲಕ ಅಡ್ಡ ಬಂದಿದ್ದರಿಂದ ಗಲಿಬಿಲಿಯಾಗಿ ತಪ್ಪಿಸಲು ಯತ್ನಿಸಿದ್ದಾನೆ. ಆದರೆ ಅಷ್ಟರಲ್ಲಿ ಕಾರು ಡಿಕ್ಕಿಯಾಗಿ ಬಾಲಕ ಅಡಿಗೆ ಬಿದ್ದಿದ್ದು ರಸ್ತೆ ಬದಿಯ ಪೊದೆಯ ಮೂಲಕ ಆತನ ಮೇಲಿಂದಲೇ ಕಾರು ಹರಿದಿದೆ.


ಅದೃಷ್ಟ ಇದ್ದರೆ ಸಾವನ್ನೂ ಗೆಲ್ಲಬಹುದು ಎನ್ನುವಂತೆ, ಬಾಲಕ ಪೊದೆಯ ಎಡೆಗೆ ಬಿದ್ದ ಕಾರಣ ಪವಾಡ ಸದೃಶ ಅಪಾಯದಿಂದ ಪಾರಾಗಿದ್ದಾನೆ. ಘಟನೆಯಿಂದ ಬಾಲಕ ಮನೋಜ್ ಎಡ ಕಾಲಿಗೆ ಪೆಟ್ಟು ಬಿದ್ದಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ರಸ್ತೆ ಬದಿ ಮನೆಗಳಿರುವ ಪೋಷಕರು ತಮ್ಮ ಮಕ್ಕಳ ಬಗ್ಗೆ ನಿಗಾ ವಹಿಸಬೇಕಿದ್ದು , ಮಕ್ಕಳು ಆಡುವಾಗ, ರಸ್ತೆ ದಾಟುವ ವೇಳೆ ಜಾಗರೂಕರಾಗಿರಬೇಕಿದೆ.
Video:
Mangalore Car hits 12-year- old-boy in Mudipu sustain injury accident recorded in CCTV. The boy who was supposed to be dead has miraculously escape
27-05-26 06:26 pm
HK News Staffer
ನಾಗಲಕ್ಷ್ಮಿಗೆ ಸುತ್ತಿಕೊಂಡ ಮತ್ತೊಂದು ವಿವಾದ ; ಉಡುಪ...
27-05-26 04:58 pm
ಡಿಕೆಗೆ ಪಟ್ಟ ; ಬಹುತೇಕ ಸಚಿವರಿಗೆ ಕೊಕ್- ಹೊಸಬರಿಗೆ...
27-05-26 01:41 pm
ರಾಜ್ಯ ರಾಜಕೀಯದಲ್ಲಿ ಭಾರೀ ಕ್ಲೈಮ್ಯಾಕ್ಸ್ ; ಸಿಎಂ ಸಿ...
26-05-26 11:03 pm
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
27-05-26 08:34 pm
HK News Staffer
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm
ಇಸ್ರೇಲ್ನಿಂದ ರಜೆ ಮೇಲೆ ಊರಿಗೆ ಬಂದವನ ದುರಂತ ಅಂತ್ಯ...
26-05-26 02:43 pm