ಬ್ರೇಕಿಂಗ್ ನ್ಯೂಸ್
22-09-21 03:23 pm Mangaluru Correspondent ಕರಾವಳಿ
ಮಂಗಳೂರು, ಸೆ.22: ಕರಾವಳಿಯಲ್ಲಿ ಉಗ್ರರ ಭೀತಿ ಹಿನ್ನೆಲೆಯಲ್ಲಿ ಮಂಗಳೂರಿನ ಬಜ್ಪೆ ಏರ್ಪೋರ್ಟ್ ಆವರಣದಲ್ಲಿ ಅಲರ್ಟ್ ಮಾಡಲಾಗಿದೆ. ಡ್ರೋಣ್ ಅಥವಾ ಅನುಮಾನಾಸ್ಪದ ವಸ್ತು ಕಂಡುಬಂದಲ್ಲಿ ಮಾಹಿತಿ ನೀಡುವಂತೆ ಏರ್ಪೋರ್ಟ್ ಭದ್ರತಾ ಪಡೆ ಸಿಐಎಸ್ಎಫ್ ಮತ್ತು ಬಜ್ಪೆ ಪೊಲೀಸರು ಪರಿಸರದ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದ್ದಾರೆ.
ವಿಮಾನ ನಿಲ್ದಾಣ ಆಸುಪಾಸಿನ ಅದ್ಯಪಾಡಿ, ಕೆಂಜಾರು, ಕರಂಬಾರು ಪರಿಸರದಲ್ಲಿ ಪೊಲೀಸರು ಮತ್ತು ಭದ್ರತಾ ಪಡೆಯ ಸಿಬಂದಿ ಪರಿಶೀಲನೆ ನಡೆಸಿದ್ದಾರೆ. ಅಲ್ಲದೆ, ಪರಿಸರದ ಜನರಲ್ಲಿ ಯಾವುದೇ ರೀತಿ ಅನುಮಾನಾಸ್ಪದ ವ್ಯಕ್ತಿಗಳು ಅಥವಾ ಸಂಶಯಾಸ್ಪದ ವಸ್ತುಗಳು ಕಂಡುಬಂದಲ್ಲಿ ಕೂಡಲೇ ಪೊಲೀಸರಿಗೆ ಮಾಹಿತಿ ನೀಡಲು ತಿಳಿಸಿದ್ದಾರೆ.


ನಾಲ್ಕು ತಿಂಗಳ ಹಿಂದೆ ಏರ್ಪೋರ್ಟ್ ಆವರಣದಲ್ಲಿ ಅನುಮಾನಾಸ್ಪದ ವಸ್ತು ಪತ್ತೆಯಾಗಿ ಗೊಂದಲಕ್ಕೆ ಕಾರಣವಾಗಿತ್ತು. ಆನಂತರ, ಏಂಟಿ ಡ್ರೋಣ್ ಸಿಸ್ಟಮ್ ತರಬೇಕು ಎನ್ನುವ ಚಿಂತನೆಯೂ ಪೊಲೀಸ್ ಇಲಾಖೆಯಲ್ಲಿ ನಡೆದಿತ್ತು. ಇದೀಗ ಕರಾವಳಿಯಲ್ಲಿ ಉಗ್ರರ ಹೆಜ್ಜೆ ಗುರುತು ಕಂಡುಬಂದಿದ್ದರಿಂದ ಏರ್ಪೋರ್ಟ್ ಬಗ್ಗೆ ಅಲರ್ಟ್ ಮಾಡಲಾಗಿದೆ.
ಇತ್ತೀಚೆಗಷ್ಟೇ ಕರಾವಳಿಯಲ್ಲಿ ಸ್ಯಾಟಲೈಟ್ ಫೋನ್ ಸಂಪರ್ಕ ಆಗಿರುವುದನ್ನು ಕೇಂದ್ರೀಯ ಗುಪ್ತಚರ ಅಧಿಕಾರಿಗಳು ಪತ್ತೆ ಮಾಡಿ, ಅಲರ್ಟ್ ಇರುವಂತೆ ಸೂಚನೆ ನೀಡಿದ್ದರು. ಅದರ ಬೆನ್ನಲ್ಲೇ ದೆಹಲಿ ಪೊಲೀಸರು ಆರು ಮಂದಿ ಉಗ್ರರನ್ನು ಬಂಧಿಸಿದ್ದಲ್ಲದೆ, ದೇಶಾದ್ಯಂತ ಪ್ರಮುಖ ನಗರಗಳಲ್ಲಿ ಸ್ಫೋಟಕ್ಕೆ ಸಂಚು ನಡೆಸಿದ್ದನ್ನು ಭೇದಿಸಿದ್ದರು.
High alert surrounding Mangalore airport CISF train people living nearby to alert on the moment of drones or strange activity.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
11-04-26 09:05 pm
Giridhar Shetty
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
11-04-26 05:05 pm
Mangalore Correspondent
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm