ಬ್ರೇಕಿಂಗ್ ನ್ಯೂಸ್
22-09-21 03:23 pm Mangaluru Correspondent ಕರಾವಳಿ
ಮಂಗಳೂರು, ಸೆ.22: ಕರಾವಳಿಯಲ್ಲಿ ಉಗ್ರರ ಭೀತಿ ಹಿನ್ನೆಲೆಯಲ್ಲಿ ಮಂಗಳೂರಿನ ಬಜ್ಪೆ ಏರ್ಪೋರ್ಟ್ ಆವರಣದಲ್ಲಿ ಅಲರ್ಟ್ ಮಾಡಲಾಗಿದೆ. ಡ್ರೋಣ್ ಅಥವಾ ಅನುಮಾನಾಸ್ಪದ ವಸ್ತು ಕಂಡುಬಂದಲ್ಲಿ ಮಾಹಿತಿ ನೀಡುವಂತೆ ಏರ್ಪೋರ್ಟ್ ಭದ್ರತಾ ಪಡೆ ಸಿಐಎಸ್ಎಫ್ ಮತ್ತು ಬಜ್ಪೆ ಪೊಲೀಸರು ಪರಿಸರದ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದ್ದಾರೆ.
ವಿಮಾನ ನಿಲ್ದಾಣ ಆಸುಪಾಸಿನ ಅದ್ಯಪಾಡಿ, ಕೆಂಜಾರು, ಕರಂಬಾರು ಪರಿಸರದಲ್ಲಿ ಪೊಲೀಸರು ಮತ್ತು ಭದ್ರತಾ ಪಡೆಯ ಸಿಬಂದಿ ಪರಿಶೀಲನೆ ನಡೆಸಿದ್ದಾರೆ. ಅಲ್ಲದೆ, ಪರಿಸರದ ಜನರಲ್ಲಿ ಯಾವುದೇ ರೀತಿ ಅನುಮಾನಾಸ್ಪದ ವ್ಯಕ್ತಿಗಳು ಅಥವಾ ಸಂಶಯಾಸ್ಪದ ವಸ್ತುಗಳು ಕಂಡುಬಂದಲ್ಲಿ ಕೂಡಲೇ ಪೊಲೀಸರಿಗೆ ಮಾಹಿತಿ ನೀಡಲು ತಿಳಿಸಿದ್ದಾರೆ.
ನಾಲ್ಕು ತಿಂಗಳ ಹಿಂದೆ ಏರ್ಪೋರ್ಟ್ ಆವರಣದಲ್ಲಿ ಅನುಮಾನಾಸ್ಪದ ವಸ್ತು ಪತ್ತೆಯಾಗಿ ಗೊಂದಲಕ್ಕೆ ಕಾರಣವಾಗಿತ್ತು. ಆನಂತರ, ಏಂಟಿ ಡ್ರೋಣ್ ಸಿಸ್ಟಮ್ ತರಬೇಕು ಎನ್ನುವ ಚಿಂತನೆಯೂ ಪೊಲೀಸ್ ಇಲಾಖೆಯಲ್ಲಿ ನಡೆದಿತ್ತು. ಇದೀಗ ಕರಾವಳಿಯಲ್ಲಿ ಉಗ್ರರ ಹೆಜ್ಜೆ ಗುರುತು ಕಂಡುಬಂದಿದ್ದರಿಂದ ಏರ್ಪೋರ್ಟ್ ಬಗ್ಗೆ ಅಲರ್ಟ್ ಮಾಡಲಾಗಿದೆ.
ಇತ್ತೀಚೆಗಷ್ಟೇ ಕರಾವಳಿಯಲ್ಲಿ ಸ್ಯಾಟಲೈಟ್ ಫೋನ್ ಸಂಪರ್ಕ ಆಗಿರುವುದನ್ನು ಕೇಂದ್ರೀಯ ಗುಪ್ತಚರ ಅಧಿಕಾರಿಗಳು ಪತ್ತೆ ಮಾಡಿ, ಅಲರ್ಟ್ ಇರುವಂತೆ ಸೂಚನೆ ನೀಡಿದ್ದರು. ಅದರ ಬೆನ್ನಲ್ಲೇ ದೆಹಲಿ ಪೊಲೀಸರು ಆರು ಮಂದಿ ಉಗ್ರರನ್ನು ಬಂಧಿಸಿದ್ದಲ್ಲದೆ, ದೇಶಾದ್ಯಂತ ಪ್ರಮುಖ ನಗರಗಳಲ್ಲಿ ಸ್ಫೋಟಕ್ಕೆ ಸಂಚು ನಡೆಸಿದ್ದನ್ನು ಭೇದಿಸಿದ್ದರು.
High alert surrounding Mangalore airport CISF train people living nearby to alert on the moment of drones or strange activity.
03-08-25 10:52 am
HK News Desk
Dharmasthala News, High Court; ಧರ್ಮಸ್ಥಳ ಸುದ್ದ...
01-08-25 11:34 pm
‘Comedy Kiladigalu’, Chandrashekhar Siddi Sui...
01-08-25 10:45 pm
Kannada Producer Ganesh, Film Dharmasthala Fi...
01-08-25 09:09 pm
Rape Case, Prajwal Revanna Verdict : ಮೈಸೂರಿನ...
01-08-25 02:55 pm
01-08-25 10:48 pm
HK News Desk
ಭಾರತ, ರಷ್ಯಾದ್ದು ಸತ್ತ ಆರ್ಥಿಕತೆ, ಒಟ್ಟಿಗೇ ನಾಶವಾಗ...
01-08-25 11:44 am
2008ರ ಮಾಲೆಗಾಂವ್ ಸ್ಫೋಟ ಪ್ರಕರಣ ; ಸಾಧ್ವಿ ಪ್ರಜ್ಞ...
31-07-25 10:08 pm
Trump, Modi, Export Tariff: ಸ್ನೇಹಿತ ಎನ್ನುತ್ತಲ...
31-07-25 09:51 am
ಪಾಕಿಸ್ತಾನದ ಡಿಜಿಎಂಒ ಕರೆ ಮಾಡಿ ದಾಳಿ ನಿಲ್ಲಿಸಲು ಮನ...
30-07-25 09:06 am
02-08-25 10:51 pm
Mangalore Correspondent
Kallapu Highway News; ಕಲ್ಲಾಪು ಹೆದ್ದಾರಿಯಲ್ಲಿ ಬ...
02-08-25 03:51 pm
Inspector Manjunath Gowda, SIT, Dharmasthala:...
02-08-25 02:31 pm
Dharmasthala Case, UDR, SIT Police News; ಧರ್ಮ...
02-08-25 01:46 pm
Kerala Comes to Mangalore: Feast at Coral, Th...
02-08-25 01:40 pm
02-08-25 10:04 pm
Giridhar Shettt, Mangaluru
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm
Suhas Shetty Murder, NIA Raid Mangalore: ಸುಹಾ...
02-08-25 04:43 pm
Mangalore CCB Police, Drugs: ಆಂಧ್ರಪ್ರದೇಶದಿಂದ...
01-08-25 05:05 pm
13 ವರ್ಷದ ಬಾಲಕನ ಕಿಡ್ನಾಪ್ ; 5 ಲಕ್ಷ ರೂ. ಹಣ ತರುವಷ...
01-08-25 04:27 pm