ಬ್ರೇಕಿಂಗ್ ನ್ಯೂಸ್
22-09-21 03:23 pm Mangaluru Correspondent ಕರಾವಳಿ
ಮಂಗಳೂರು, ಸೆ.22: ಕರಾವಳಿಯಲ್ಲಿ ಉಗ್ರರ ಭೀತಿ ಹಿನ್ನೆಲೆಯಲ್ಲಿ ಮಂಗಳೂರಿನ ಬಜ್ಪೆ ಏರ್ಪೋರ್ಟ್ ಆವರಣದಲ್ಲಿ ಅಲರ್ಟ್ ಮಾಡಲಾಗಿದೆ. ಡ್ರೋಣ್ ಅಥವಾ ಅನುಮಾನಾಸ್ಪದ ವಸ್ತು ಕಂಡುಬಂದಲ್ಲಿ ಮಾಹಿತಿ ನೀಡುವಂತೆ ಏರ್ಪೋರ್ಟ್ ಭದ್ರತಾ ಪಡೆ ಸಿಐಎಸ್ಎಫ್ ಮತ್ತು ಬಜ್ಪೆ ಪೊಲೀಸರು ಪರಿಸರದ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದ್ದಾರೆ.
ವಿಮಾನ ನಿಲ್ದಾಣ ಆಸುಪಾಸಿನ ಅದ್ಯಪಾಡಿ, ಕೆಂಜಾರು, ಕರಂಬಾರು ಪರಿಸರದಲ್ಲಿ ಪೊಲೀಸರು ಮತ್ತು ಭದ್ರತಾ ಪಡೆಯ ಸಿಬಂದಿ ಪರಿಶೀಲನೆ ನಡೆಸಿದ್ದಾರೆ. ಅಲ್ಲದೆ, ಪರಿಸರದ ಜನರಲ್ಲಿ ಯಾವುದೇ ರೀತಿ ಅನುಮಾನಾಸ್ಪದ ವ್ಯಕ್ತಿಗಳು ಅಥವಾ ಸಂಶಯಾಸ್ಪದ ವಸ್ತುಗಳು ಕಂಡುಬಂದಲ್ಲಿ ಕೂಡಲೇ ಪೊಲೀಸರಿಗೆ ಮಾಹಿತಿ ನೀಡಲು ತಿಳಿಸಿದ್ದಾರೆ.


ನಾಲ್ಕು ತಿಂಗಳ ಹಿಂದೆ ಏರ್ಪೋರ್ಟ್ ಆವರಣದಲ್ಲಿ ಅನುಮಾನಾಸ್ಪದ ವಸ್ತು ಪತ್ತೆಯಾಗಿ ಗೊಂದಲಕ್ಕೆ ಕಾರಣವಾಗಿತ್ತು. ಆನಂತರ, ಏಂಟಿ ಡ್ರೋಣ್ ಸಿಸ್ಟಮ್ ತರಬೇಕು ಎನ್ನುವ ಚಿಂತನೆಯೂ ಪೊಲೀಸ್ ಇಲಾಖೆಯಲ್ಲಿ ನಡೆದಿತ್ತು. ಇದೀಗ ಕರಾವಳಿಯಲ್ಲಿ ಉಗ್ರರ ಹೆಜ್ಜೆ ಗುರುತು ಕಂಡುಬಂದಿದ್ದರಿಂದ ಏರ್ಪೋರ್ಟ್ ಬಗ್ಗೆ ಅಲರ್ಟ್ ಮಾಡಲಾಗಿದೆ.
ಇತ್ತೀಚೆಗಷ್ಟೇ ಕರಾವಳಿಯಲ್ಲಿ ಸ್ಯಾಟಲೈಟ್ ಫೋನ್ ಸಂಪರ್ಕ ಆಗಿರುವುದನ್ನು ಕೇಂದ್ರೀಯ ಗುಪ್ತಚರ ಅಧಿಕಾರಿಗಳು ಪತ್ತೆ ಮಾಡಿ, ಅಲರ್ಟ್ ಇರುವಂತೆ ಸೂಚನೆ ನೀಡಿದ್ದರು. ಅದರ ಬೆನ್ನಲ್ಲೇ ದೆಹಲಿ ಪೊಲೀಸರು ಆರು ಮಂದಿ ಉಗ್ರರನ್ನು ಬಂಧಿಸಿದ್ದಲ್ಲದೆ, ದೇಶಾದ್ಯಂತ ಪ್ರಮುಖ ನಗರಗಳಲ್ಲಿ ಸ್ಫೋಟಕ್ಕೆ ಸಂಚು ನಡೆಸಿದ್ದನ್ನು ಭೇದಿಸಿದ್ದರು.
High alert surrounding Mangalore airport CISF train people living nearby to alert on the moment of drones or strange activity.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 10:15 pm
Mangalore Correspondent
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm