ಬ್ರೇಕಿಂಗ್ ನ್ಯೂಸ್
22-09-21 03:23 pm Mangaluru Correspondent ಕರಾವಳಿ
ಮಂಗಳೂರು, ಸೆ.22: ಕರಾವಳಿಯಲ್ಲಿ ಉಗ್ರರ ಭೀತಿ ಹಿನ್ನೆಲೆಯಲ್ಲಿ ಮಂಗಳೂರಿನ ಬಜ್ಪೆ ಏರ್ಪೋರ್ಟ್ ಆವರಣದಲ್ಲಿ ಅಲರ್ಟ್ ಮಾಡಲಾಗಿದೆ. ಡ್ರೋಣ್ ಅಥವಾ ಅನುಮಾನಾಸ್ಪದ ವಸ್ತು ಕಂಡುಬಂದಲ್ಲಿ ಮಾಹಿತಿ ನೀಡುವಂತೆ ಏರ್ಪೋರ್ಟ್ ಭದ್ರತಾ ಪಡೆ ಸಿಐಎಸ್ಎಫ್ ಮತ್ತು ಬಜ್ಪೆ ಪೊಲೀಸರು ಪರಿಸರದ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದ್ದಾರೆ.
ವಿಮಾನ ನಿಲ್ದಾಣ ಆಸುಪಾಸಿನ ಅದ್ಯಪಾಡಿ, ಕೆಂಜಾರು, ಕರಂಬಾರು ಪರಿಸರದಲ್ಲಿ ಪೊಲೀಸರು ಮತ್ತು ಭದ್ರತಾ ಪಡೆಯ ಸಿಬಂದಿ ಪರಿಶೀಲನೆ ನಡೆಸಿದ್ದಾರೆ. ಅಲ್ಲದೆ, ಪರಿಸರದ ಜನರಲ್ಲಿ ಯಾವುದೇ ರೀತಿ ಅನುಮಾನಾಸ್ಪದ ವ್ಯಕ್ತಿಗಳು ಅಥವಾ ಸಂಶಯಾಸ್ಪದ ವಸ್ತುಗಳು ಕಂಡುಬಂದಲ್ಲಿ ಕೂಡಲೇ ಪೊಲೀಸರಿಗೆ ಮಾಹಿತಿ ನೀಡಲು ತಿಳಿಸಿದ್ದಾರೆ.


ನಾಲ್ಕು ತಿಂಗಳ ಹಿಂದೆ ಏರ್ಪೋರ್ಟ್ ಆವರಣದಲ್ಲಿ ಅನುಮಾನಾಸ್ಪದ ವಸ್ತು ಪತ್ತೆಯಾಗಿ ಗೊಂದಲಕ್ಕೆ ಕಾರಣವಾಗಿತ್ತು. ಆನಂತರ, ಏಂಟಿ ಡ್ರೋಣ್ ಸಿಸ್ಟಮ್ ತರಬೇಕು ಎನ್ನುವ ಚಿಂತನೆಯೂ ಪೊಲೀಸ್ ಇಲಾಖೆಯಲ್ಲಿ ನಡೆದಿತ್ತು. ಇದೀಗ ಕರಾವಳಿಯಲ್ಲಿ ಉಗ್ರರ ಹೆಜ್ಜೆ ಗುರುತು ಕಂಡುಬಂದಿದ್ದರಿಂದ ಏರ್ಪೋರ್ಟ್ ಬಗ್ಗೆ ಅಲರ್ಟ್ ಮಾಡಲಾಗಿದೆ.
ಇತ್ತೀಚೆಗಷ್ಟೇ ಕರಾವಳಿಯಲ್ಲಿ ಸ್ಯಾಟಲೈಟ್ ಫೋನ್ ಸಂಪರ್ಕ ಆಗಿರುವುದನ್ನು ಕೇಂದ್ರೀಯ ಗುಪ್ತಚರ ಅಧಿಕಾರಿಗಳು ಪತ್ತೆ ಮಾಡಿ, ಅಲರ್ಟ್ ಇರುವಂತೆ ಸೂಚನೆ ನೀಡಿದ್ದರು. ಅದರ ಬೆನ್ನಲ್ಲೇ ದೆಹಲಿ ಪೊಲೀಸರು ಆರು ಮಂದಿ ಉಗ್ರರನ್ನು ಬಂಧಿಸಿದ್ದಲ್ಲದೆ, ದೇಶಾದ್ಯಂತ ಪ್ರಮುಖ ನಗರಗಳಲ್ಲಿ ಸ್ಫೋಟಕ್ಕೆ ಸಂಚು ನಡೆಸಿದ್ದನ್ನು ಭೇದಿಸಿದ್ದರು.
High alert surrounding Mangalore airport CISF train people living nearby to alert on the moment of drones or strange activity.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
28-08-26 07:40 pm
HK News Staffer
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm