ಬ್ರೇಕಿಂಗ್ ನ್ಯೂಸ್
23-09-21 08:49 pm Mangaluru Correspondent ಕರಾವಳಿ
ಮಂಗಳೂರು, ಸೆ.23: ನಗರದ ನೆಹರು ಮೈದಾನದ ಆವರಣದಲ್ಲಿರುವ ಕ್ಲಾಕ್ ಟವರ್ ವೃತ್ತದಿಂದ ಎ.ಬಿ.ಶೆಟ್ಟಿ ಸರ್ಕಲ್ ಮತ್ತು ಸ್ಟೇಟ್ ಬ್ಯಾಂಕ್ ಆಗಿ ರಾವ್ ಅಂಡ್ ರಾವ್ ವೃತ್ತದ ಮೂಲಕ ಸಾಗುವ ರಸ್ತೆಯನ್ನು ಏಕಮುಖ ರಸ್ತೆಯನ್ನಾಗಿ ಮಾಡಲಾಗಿದೆ. ಈ ಬಗ್ಗೆ ಮಂಗಳೂರು ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ಆದೇಶ ಹೊರಡಿಸಿದ್ದಾರೆ.
ನಗರದಲ್ಲಿ ಈ ಭಾಗದಲ್ಲಿ ವಾಹನ ದಟ್ಟಣೆ ಹೆಚ್ಚುವುದನ್ನು ತಡೆಯುವ ಸಲುವಾಗಿ ಕಳೆದ ಆಗಸ್ಟ್ 14ರಂದು ಮಹಾನಗರ ಪಾಲಿಕೆಯಲ್ಲಿ ಚರ್ಚಿಸಿ, ಏಕಮುಖ ಸಂಚಾರ ಸೇರಿದಂತೆ ಅಭಿವೃದ್ಧಿ ಕಾರ್ಯಕ್ರಮಗಳ ಬಗ್ಗೆ ನಿರ್ಣಯ ಕೈಗೊಳ್ಳಲಾಗಿತ್ತು. ಇದೀಗ ಪಾಲಿಕೆಯಲ್ಲಿ ಕೈಗೊಂಡಿರುವ ನಿರ್ಣಯವನ್ನು ಪೊಲೀಸ್ ಇಲಾಖೆ ಮೂಲಕ ಆಯುಕ್ತರು ಜಾರಿಗೊಳಿಸಿದ್ದಾರೆ.
ಸದ್ರಿ ವೃತ್ತಗಳಲ್ಲಿ ವಾಹನ ದಟ್ಟಣೆ ನಿಯಂತ್ರಿಸಲು ಒಂದು ಭಾಗದಲ್ಲಿ ಪಾರ್ಕಿಂಗ್ ಅವಕಾಶ ನೀಡಲು ಚಿಂತನೆ ನಡೆದಿದೆ. ಏಕಮುಖ ಸಂಚಾರವನ್ನು ವ್ಯವಸ್ಥೆಗೊಳಿಸುವ ನಿಟ್ಟಿನಲ್ಲಿ ಸ್ಮಾರ್ಟ್ ಸಿಟಿಯಿಂದ ಫುಟ್ಪಾತ್ ಅಭಿವೃದ್ಧಿಗೊಳಿಸುವ ಕಾರ್ಯ ನಡೆದಿದೆ. ಈ ಭಾಗದಲ್ಲಿ ಒಂದೇ ಪ್ರಕಾರದಲ್ಲಿ ವಾಹನಗಳು ಸಂಚರಿಸುವುದರಿಂದ ಅಡೆತಡೆ ಇಲ್ಲದೇ ವಾಹನಗಳ ದಟ್ಟಣೆಗೆ ಕೊನೆ ಬೀಳಲಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಇದೇ ವೇಳೆ, ಎಬಿ ಶೆಟ್ಟಿ ವೃತ್ತದಿಂದ ಹ್ಯಾಮಿಲ್ಟನ್ ವೃತ್ತದ ವರೆಗಿನ 250 ಮೀಟರ್ ಉದ್ದದ ರಸ್ತೆಯನ್ನೂ ಏಕಮುಖವಾಗಿಸಿ ಆದೇಶ ಮಾಡಲಾಗಿದೆ. ಈ ರಸ್ತೆಯಲ್ಲಿ ವಿರುದ್ಧ ದಿಕ್ಕಿನಿಂದ ಬರುವ ವಾಹನಗಳನ್ನು ನಿಷೇಧ ಮಾಡಲಾಗಿದೆ. ಆಮೂಲಕ ಕ್ಲಾಕ್ ಟವರ್ ನಿಂದ ಎಬಿ ಶೆಟ್ಟಿ ಸರ್ಕಲ್, ಸ್ಟೇಟ್ ಬ್ಯಾಂಕ್, ರಾವ್ ಅಂಡ್ ರಾವ್ ಸರ್ಕಲ್ ಆನಂತರ ಲೇಡಿಗೋಶನ್ ಮೂಲಕ ಹಂಪನಕಟ್ಟೆಗೆ ಬರುವ ರಸ್ತೆಯನ್ನು ವರ್ತುಲ ರಸ್ತೆಯಾಗಿಸಿ ಏಕಮುಖ ಸಂಚಾರಕ್ಕೆ ಮಾತ್ರ ಅವಕಾಶ ಮಾಡಿಕೊಡಲಾಗಿದೆ.
Four major roads in Mangalore City to be made one way. Mangaluru Smart City Ltd., (MSCL) has commenced preparatory works of widening footpaths and constructing shoulder drains to further its proposal to have a circular one-way traffic clockwise from Clock Tower-A.B. Shetty Circle-Hamilton Circle-Rao & Rao Circle-Cock Tower.
08-11-25 10:29 pm
Bangalore Correspondent
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 11:15 pm
Mangalore Correspondent
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm