ಬ್ರೇಕಿಂಗ್ ನ್ಯೂಸ್
24-09-21 04:41 pm Mangaluru Correspondent ಕರಾವಳಿ
ಮಂಗಳೂರು, ಸೆ.24: ಬಜ್ಪೆ ಪೊಲೀಸ್ ಠಾಣೆಯಲ್ಲಿ ಕರ್ತವ್ಯದಲ್ಲಿದ್ದ ಹೋಮ್ ಗಾರ್ಡ್ ಒಬ್ಬರು ಸುಟ್ಟ ಗಾಯಕ್ಕೊಳಗಾಗಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಬಜ್ಪೆ ಪೊಲೀಸ್ ಠಾಣೆಯಲ್ಲಿ ಕರ್ತವ್ಯದಲ್ಲಿದ್ದಾಗ, ಠಾಣೆಯೊಳಗೆ ಕ್ಲೀನ್ ಮಾಡಿ ತ್ಯಾಜ್ಯವನ್ನು ರಾಶಿ ಹಾಕಿ ಬೆಂಕಿ ಕೊಟ್ಟು ಉರಿಸುತ್ತಿದ್ದಾಗ ಏನೋ ಬ್ಲಾಸ್ಟ್ ಆಗಿದೆ ಎನ್ನಲಾಗುತ್ತಿದ್ದು, ಇದರಿಂದ ಹೋಮ್ ಗಾರ್ಡ್ ಮೈಯಲ್ಲಿ ಸುಟ್ಟ ಗಾಯಗಳಾಗಿವೆ. ಮುಖ, ತಲೆಯ ಹಿಂಭಾಗ, ಬೆನ್ನು, ಭುಜ, ಕೈಕಾಲು ಹೀಗೆ ಅಲ್ಲಲ್ಲಿ ಸುಟ್ಟ ಗಾಯಗಳಾಗಿದ್ದು, ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಐಸಿಯು ವಿಭಾಗದಲ್ಲಿ ದಾಖಲು ಮಾಡಲಾಗಿದೆ.

ಸುಟ್ಟ ಗಾಯಗಳಾಗಿರುವ ವ್ಯಕ್ತಿಯನ್ನು ಕುಪ್ಪೆಪದವು ನಿವಾಸಿ ದಿನೇಶ್ ಎಂದು ಗುರುತಿಸಲಾಗಿದೆ. ಕಳೆದ ಐದಾರು ವರ್ಷಗಳಿಂದ ಹೋಮ್ ಗಾರ್ಡ್ ಆಗಿ ದುಡಿಯುತ್ತಿರುವ ದಿನೇಶ್, ಮೂರು ದಿನಗಳ ಹಿಂದೆ ಠಾಣೆಯಲ್ಲಿ ಕಸವನ್ನು ಗುಡಿಸಿ, ಅದರೊಟ್ಟಿಗೆ ಹಳೆಯ ಫೈಲ್, ಇನ್ನಿತರ ತ್ಯಾಜ್ಯಗಳನ್ನು ರಾಶಿ ಹಾಕಿ ಬೆಂಕಿ ಕೊಟ್ಟಿದ್ದರು. ಈ ವೇಳೆ, ಏನೋ ಸ್ಫೋಟ ಆಗಿದ್ದು, ದೇಹ ಪೂರ್ತಿ ಸುಟ್ಟಿರುವ ಗಾಯಗಳಾಗಿವೆ. ಠಾಣೆಯ ಕಸದಲ್ಲಿ ಬ್ಲಾಸ್ಟ್ ಆಗುವಂಥ ತ್ಯಾಜ್ಯ ಏನಿತ್ತು ಅನ್ನೋದು ತಿಳಿದುಬಂದಿಲ್ಲ.
ಮದ್ಯದ ಬಾಟಲಿ ಅಥವಾ ಸ್ಯಾನಿಟೈಸರ್ ಬಾಟಲಿಗಳು ಬೆಂಕಿಯಲ್ಲಿ ಸುಡುವಾಗ ಸ್ಫೋಟ ಆಗಿರುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. ಪೊಲೀಸ್ ಯೂನಿಫಾರ್ಮ್ ಹಾಕಿದ್ದರೂ, ಇಡೀ ದೇಹಕ್ಕೆ ಅಲ್ಲಲ್ಲಿ ಸುಟ್ಟ ಗಾಯಗಳಾಗಿದ್ದು ಹೇಗೆ ಎನ್ನುವ ಬಗ್ಗೆ ಆತನ ಸಂಬಂಧಿಕರು ಆತಂಕ ವ್ಯಕ್ತಪಡಿಸಿದ್ದಾರೆ.
Mangalore Bajpe Station Home guard seriously injured while disposing garbage of premises admitted at the hospital. Dinesh who was working at Bajpe Station was injured after a blast while disposing the garbage.
08-11-25 10:29 pm
Bangalore Correspondent
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 11:15 pm
Mangalore Correspondent
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm