ಬ್ರೇಕಿಂಗ್ ನ್ಯೂಸ್
29-09-21 12:11 pm Mangaluru Correspondent ಕರಾವಳಿ
ಮಂಗಳೂರು, ಸೆ.29: ಆರೆಸ್ಸೆಸ್ ತಾಲಿಬಾನ್ ಇದ್ದಂತೆ ಎಂಬ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಪ್ರತಿಕ್ರಿಯೆ ನೀಡಿದ್ದಾರೆ. ಸಿದ್ದರಾಮಯ್ಯ ಒಬ್ಬ ಭಯೋತ್ಪಾದಕ ಇದ್ದಂತೆ ಎಂದು ಪರೋಕ್ಷವಾಗಿ ಕರಾವಳಿಯಲ್ಲಿ ನಡೆದಿರುವ ಕೊಲೆಗಳನ್ನು ಉಲ್ಲೇಖಿಸಿ, ಗಂಭೀರ ಆರೋಪ ಮಾಡಿದ್ದಾರೆ.

ಸಿದ್ದರಾಮಯ್ಯರೇ ಒಬ್ಬ ಭಯೋತ್ಪಾದಕ ಇದ್ದಂತೆ. ಕಾಂಗ್ರೆಸ್ ನಲ್ಲಿಯೇ ಅವರು ಅತಂತ್ರ ಸ್ಥಿತಿಯಲ್ಲಿದ್ದಾರೆ. ಹೀಗಾಗಿ ಅವರು ಈ ರೀತಿಯ ಹೇಳಿಕೆಗಳನ್ನು ನೀಡುತ್ತಿದ್ದಾರೆ. ತಾಲಿಬಾನ್ ರೀತಿಯ ಸಂಸ್ಕೃತಿ ಅವರದ್ದೇ. ಕಳೆದ ಬಾರಿ ಸಿದ್ದರಾಮಯ್ಯ ಅಧಿಕಾರದಲ್ಲಿದ್ದಾಗ ರಾಜ್ಯದಲ್ಲಿ ಅತಿ ಹೆಚ್ಚು ಹತ್ಯೆಗಳು ನಡೆದಿದ್ದವು.
ದಕ್ಷಿಣ ಕನ್ನಡ ಜಿಲ್ಲೆ ಒಂದರಲ್ಲೇ ದೀಪಕ್ ರಾವ್, ಶರತ್ ಮಡಿವಾಳ, ಪ್ರಶಾಂತ ಪೂಜಾರಿ ಹೀಗೆ ಹಲವು ಹಿಂದು ಕಾರ್ಯಕರ್ತರ ಹತ್ಯೆಗಳು ನಡೆದಿದ್ದವು. ರಾಜ್ಯದಲ್ಲಿ ಒಟ್ಟು 24 ಮಂದಿ ಹಿಂದು ಸಂಘಟನೆಯ ಕಾರ್ಯಕರ್ತರನ್ನು ಕೊಲ್ಲಲಾಗಿತ್ತು. ಸಿದ್ದರಾಮಯ್ಯ ಆಡಳಿತದಲ್ಲಿದ್ದಾಗ ಅತಿ ಹೆಚ್ಚು ಹತ್ಯೆಗಳು ನಡೆದಿತ್ತು ಎನ್ನುವುದೇ ತಾಲಿಬಾನ್ ಸಂಸ್ಕೃತಿ. ಅವರಲ್ಲಿನ ತಾಲಿಬಾನ್ ಮನೋಭಾವವನ್ನು ಸೂಚಿಸುತ್ತದೆ. ಸಿದ್ದರಾಮಯ್ಯ ಅವರಿಗೆ ಈ ಬಗ್ಗೆ ಮಾತನಾಡುವ ನೈತಿಕತೆಯೇ ಇಲ್ಲ ಎಂದು ಸಂಸದ ನಳಿನ್ ಕುಮಾರ್ ವಾಗ್ದಾಳಿ ನಡೆಸಿದ್ದಾರೆ.
State bjp President Nalin Kumar Kateel slams Siddaramayya like a terrorist
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
28-08-26 07:40 pm
HK News Staffer
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm