ಬ್ರೇಕಿಂಗ್ ನ್ಯೂಸ್
29-09-21 10:35 pm Mangaluru Correspondent ಕರಾವಳಿ
ಮಂಗಳೂರು, ಸೆ.29: ಸ್ಪೆಷಲ್ ಟ್ರಾಫಿಕ್ ಡ್ರೈವ್ ನೆಪದಲ್ಲಿ ನಗರ ಪೊಲೀಸರು ಇಂದು ಮಂಗಳೂರಿನಲ್ಲಿ ಹೆಲ್ಮೆಟ್ ರಹಿತ ಮತ್ತು ದೋಷಗಳಿದ್ದ ಹೆಲ್ಮೆಟ್ ಧರಿಸಿದವರಿಗೆ ದಂಡ ವಿಧಿಸಿದ್ದಾರೆ.
ಮಂಗಳೂರು ನಗರ, ತೊಕ್ಕೊಟ್ಟು, ಕೊಟ್ಟಾರ, ಕದ್ರಿ, ಸುರತ್ಕಲ್ ವ್ಯಾಪ್ತಿಯಲ್ಲಿ ಪೊಲೀಸರ ಕಾರ್ಯಾಚರಣೆ ನಡೆದಿದ್ದು ಒಟ್ಟು 728 ಪ್ರಕರಣ ದಾಖಲಿಸಿದ್ದು 3.64 ರೂಪಾಯಿ ದಂಡ ಸಂಗ್ರಹಿಸಿದ್ದಾರೆ. ಹೆಲ್ಮೆಟ್ ಇಲ್ಲದೆ ಪ್ರಯಾಣಿಸಿದ ಹಿಂಬದಿ ಸವಾರರಿಗೂ ಸ್ಥಳದಲ್ಲೇ ರೂ. 500 ದಂಡ ವಿಧಿಸಲಾಗಿತ್ತು.


ಪೊಲೀಸ್ ಕಮಿಷನರ್ ಶಶಿಕುಮಾರ್ ಸೂಚನೆಯಂತೆ ವಾರವಿಡೀ ಟ್ರಾಫಿಕ್ ನಿಯಮಗಳ ಉಲ್ಲಂಘನೆ ಪತ್ತೆಗಾಗಿ ಕಾರ್ಯಾಚರಣೆ ನಡೆಯಲಿದ್ದು 22 ವಿವಿಧ ತಂಡಗಳು ನಗರದ ಆಯಕಟ್ಟಿನ ಪ್ರದೇಶಗಳಲ್ಲಿ ತಪಾಸಣೆ ಕೈಗೊಳ್ಳಲಿದೆ. ಪೊಲೀಸರ ತಪಾಸಣೆಯ ಭಯದಿಂದಾಗಿ ಮಧ್ಯಾಹ್ನ ಹೊತ್ತಲ್ಲಿ ಕೆಲವು ಭಾಗದಲ್ಲಿ ವಾಹನಗಳ ಓಡಾಟವೇ ಕಡಿಮೆಯಾಗಿತ್ತು.
ಸೆ.27ರಿಂದ ಅ.2ರ ವರೆಗೆ ವಾರ ಪೂರ್ತಿ ಟ್ರಾಫಿಕ್ ಡ್ರೈವ್ ; ಸಾರ್ವಜನಿಕರೇ ಎಚ್ಚರ, ದಂಡ ಪೀಕಿಸಲಿದ್ದಾರೆ ಪೊಲೀಸರು !
ಮಂಗಳೂರಿನಲ್ಲಿ ಸ್ಪೆಷಲ್ ಟ್ರಾಫಿಕ್ ಡ್ರೈವ್ ; ಒಂದೇ ದಿನ 550 ಕೇಸು, ಬರೋಬ್ಬರಿ 2.75 ಲಕ್ಷ ಕಲೆಕ್ಷನ್ !
Traffic drive over Defective helmet in Mangalore 728 cases booked Rs 3.64 lakhs fine collected. The Mangalore police have been conduction special traffic drive from past two days and imposing fines over diffent traffic violations.
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
12-07-26 02:16 pm
HK News Staffer
ಬೆಂಗಳೂರಿನಲ್ಲಿ ಬೆಚ್ಚಿಬೀಳಿಸಿದ ತ್ರಿವಳಿ ಕೊಲೆ ; ತಾ...
11-07-26 08:40 pm
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm
ಮಂಗಳೂರು- ವಿಟ್ಲ ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಯ...
11-07-26 04:28 pm
ಮಾಜಿ ಸಾರಿಗೆ ಅಧಿಕಾರಿ ಮನೆಯಲ್ಲಿ ಕುಬೇರನ ಖಜಾನೆ ! ಗ...
10-07-26 10:14 pm