ಬ್ರೇಕಿಂಗ್ ನ್ಯೂಸ್
30-09-21 02:53 pm Mangaluru Correspondent ಕರಾವಳಿ
ಬೆಳ್ತಂಗಡಿ, ಸೆ.30: ಹತ್ತನೇ ತರಗತಿ ಓದುತ್ತಿದ್ದ ಪರಿಶಿಷ್ಟ ಜಾತಿಗೆ ಸೇರಿದ ವಿದ್ಯಾರ್ಥಿನಿಯನ್ನು ಪುಸಲಾಯಿಸಿ, ಇಬ್ಬರು ಕಾಮುಕರು ಅತ್ಯಾಚಾರ ನಡೆಸಿದ ಪರಿಣಾಮ ಆಕೆ ಗರ್ಭಿಣಿಯಾಗಿದ್ದು, ಈ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಇಬ್ಬರು ಆರೋಪಿಗಳ ವಿರುದ್ಧ ಪೋಕ್ಸೋ ಕೇಸು ದಾಖಲಾಗಿದೆ.
ಹುಡುಗಿ ದೂರಿನ ಪ್ರಕಾರ, ತನ್ನ ಮನೆ ಸಮೀಪದಲ್ಲಿ ಜೆಸಿಬಿ ಕಾಮಗಾರಿ ನಡೆಸುತ್ತಿದ್ದ ಅದರ ಚಾಲಕ ರವೀಂದ್ರ ಎಂಬಾತ ಕಳೆದ ಫೆಬ್ರವರಿಯಲ್ಲಿ ಲಾಕ್ಡೌನ್ ಇದ್ದಾಗ ತನ್ನೊಂದಿಗೆ ಸಲುಗೆಯಿಂದ ವರ್ತಿಸಿದ್ದು, ಎರಡು - ಮೂರು ಬಾರಿ ರಸ್ತೆಯ ಮೋರಿಯಡಿಯಲ್ಲಿ ಬಲಾತ್ಕಾರ ನಡೆಸಿದ್ದಾನೆ. ಇದಲ್ಲದೆ, ಪಕ್ಕದ ಕಾಡಿಗೆ ಒಯ್ದು ದೈಹಿಕ ಸಂಪರ್ಕ ನಡೆಸಿದ್ದಾನೆ. ಇದಕ್ಕೂ ಮುನ್ನ ಸಂಬಂಧಿಕ ಕೊಕ್ರಾಡಿ ನಿವಾಸಿ ಯೋಗೀಶ್ ಎಂಬಾತ 2020ರ ಎಪ್ರಿಲ್ ತಿಂಗಳಲ್ಲಿ ಎರಡು ಬಾರಿ ದೈಹಿಕ ಸಂಪರ್ಕ ನಡೆಸಿದ್ದಾನೆ.

ಲಾಕ್ಡೌನ್ ಬಳಿಕ ಇತ್ತೀಚೆಗೆ ಶಾಲೆಗೆ ತೆರಳಿದ್ದು, ಅಲ್ಲಿಗೆ ಇಂಜೆಕ್ಷನ್ ಕೊಡಲೆಂದು ಬಂದಿದ್ದ ವೈದ್ಯರು ತನ್ನ ದೇಹಸ್ಥಿತಿಯನ್ನು ಗಮನಿಸಿ ಪರೀಕ್ಷೆ ನಡೆಸುವಂತೆ ತಿಳಿಸಿದ್ದರು. ಸೆ.27ರಂದು ವೈದ್ಯರಲ್ಲಿ ಪರೀಕ್ಷೆ ನಡೆಸಿದಾಗ, ಏಳು ತಿಂಗಳ ಗರ್ಭಿಣಿಯಾಗಿದ್ದಾಗಿ ತಿಳಿಸಿದ್ದಾರೆ. ಬೆಳ್ತಂಗಡಿಯ ವೈದ್ಯರು ಸ್ಕ್ಯಾನಿಂಗ್ ನಡೆಸಿ, ಮಂಗಳೂರಿನ ಲೇಡಿಗೋಶನ್ ಆಸ್ಪತ್ರೆಗೆ ತೆರಳುವಂತೆ ಸೂಚಿಸಿದ್ದಾರೆ. ತನ್ನನ್ನು ಬಲಾತ್ಕಾರವಾಗಿ ದೈಹಿಕ ಸಂಪರ್ಕ ನಡೆಸಿ, ಗರ್ಭಿಣಿಯಾಗಲು ಕಾರಣವಾಗಿರುವ ರವೀಂದ್ರ ಮತ್ತು ಯೋಗೀಶ್ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ವಿದ್ಯಾರ್ಥಿನಿ ಬೆಳ್ತಂಗಡಿ ಠಾಣೆಯಲ್ಲಿ ದೂರು ನೀಡಿದ್ದಾರೆ. ಬೆಳ್ತಂಗಡಿ ಠಾಣೆಯಲ್ಲಿ ಇಬ್ಬರ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
High school girl raped and becomes 7 month pregnant case filed against two in Belthanagady police station. The accused has been identified as Ravindra JCB driver and Yogish.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 10:15 pm
Mangalore Correspondent
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm