ಬ್ರೇಕಿಂಗ್ ನ್ಯೂಸ್
30-09-21 02:53 pm Mangaluru Correspondent ಕರಾವಳಿ
ಬೆಳ್ತಂಗಡಿ, ಸೆ.30: ಹತ್ತನೇ ತರಗತಿ ಓದುತ್ತಿದ್ದ ಪರಿಶಿಷ್ಟ ಜಾತಿಗೆ ಸೇರಿದ ವಿದ್ಯಾರ್ಥಿನಿಯನ್ನು ಪುಸಲಾಯಿಸಿ, ಇಬ್ಬರು ಕಾಮುಕರು ಅತ್ಯಾಚಾರ ನಡೆಸಿದ ಪರಿಣಾಮ ಆಕೆ ಗರ್ಭಿಣಿಯಾಗಿದ್ದು, ಈ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಇಬ್ಬರು ಆರೋಪಿಗಳ ವಿರುದ್ಧ ಪೋಕ್ಸೋ ಕೇಸು ದಾಖಲಾಗಿದೆ.
ಹುಡುಗಿ ದೂರಿನ ಪ್ರಕಾರ, ತನ್ನ ಮನೆ ಸಮೀಪದಲ್ಲಿ ಜೆಸಿಬಿ ಕಾಮಗಾರಿ ನಡೆಸುತ್ತಿದ್ದ ಅದರ ಚಾಲಕ ರವೀಂದ್ರ ಎಂಬಾತ ಕಳೆದ ಫೆಬ್ರವರಿಯಲ್ಲಿ ಲಾಕ್ಡೌನ್ ಇದ್ದಾಗ ತನ್ನೊಂದಿಗೆ ಸಲುಗೆಯಿಂದ ವರ್ತಿಸಿದ್ದು, ಎರಡು - ಮೂರು ಬಾರಿ ರಸ್ತೆಯ ಮೋರಿಯಡಿಯಲ್ಲಿ ಬಲಾತ್ಕಾರ ನಡೆಸಿದ್ದಾನೆ. ಇದಲ್ಲದೆ, ಪಕ್ಕದ ಕಾಡಿಗೆ ಒಯ್ದು ದೈಹಿಕ ಸಂಪರ್ಕ ನಡೆಸಿದ್ದಾನೆ. ಇದಕ್ಕೂ ಮುನ್ನ ಸಂಬಂಧಿಕ ಕೊಕ್ರಾಡಿ ನಿವಾಸಿ ಯೋಗೀಶ್ ಎಂಬಾತ 2020ರ ಎಪ್ರಿಲ್ ತಿಂಗಳಲ್ಲಿ ಎರಡು ಬಾರಿ ದೈಹಿಕ ಸಂಪರ್ಕ ನಡೆಸಿದ್ದಾನೆ.

ಲಾಕ್ಡೌನ್ ಬಳಿಕ ಇತ್ತೀಚೆಗೆ ಶಾಲೆಗೆ ತೆರಳಿದ್ದು, ಅಲ್ಲಿಗೆ ಇಂಜೆಕ್ಷನ್ ಕೊಡಲೆಂದು ಬಂದಿದ್ದ ವೈದ್ಯರು ತನ್ನ ದೇಹಸ್ಥಿತಿಯನ್ನು ಗಮನಿಸಿ ಪರೀಕ್ಷೆ ನಡೆಸುವಂತೆ ತಿಳಿಸಿದ್ದರು. ಸೆ.27ರಂದು ವೈದ್ಯರಲ್ಲಿ ಪರೀಕ್ಷೆ ನಡೆಸಿದಾಗ, ಏಳು ತಿಂಗಳ ಗರ್ಭಿಣಿಯಾಗಿದ್ದಾಗಿ ತಿಳಿಸಿದ್ದಾರೆ. ಬೆಳ್ತಂಗಡಿಯ ವೈದ್ಯರು ಸ್ಕ್ಯಾನಿಂಗ್ ನಡೆಸಿ, ಮಂಗಳೂರಿನ ಲೇಡಿಗೋಶನ್ ಆಸ್ಪತ್ರೆಗೆ ತೆರಳುವಂತೆ ಸೂಚಿಸಿದ್ದಾರೆ. ತನ್ನನ್ನು ಬಲಾತ್ಕಾರವಾಗಿ ದೈಹಿಕ ಸಂಪರ್ಕ ನಡೆಸಿ, ಗರ್ಭಿಣಿಯಾಗಲು ಕಾರಣವಾಗಿರುವ ರವೀಂದ್ರ ಮತ್ತು ಯೋಗೀಶ್ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ವಿದ್ಯಾರ್ಥಿನಿ ಬೆಳ್ತಂಗಡಿ ಠಾಣೆಯಲ್ಲಿ ದೂರು ನೀಡಿದ್ದಾರೆ. ಬೆಳ್ತಂಗಡಿ ಠಾಣೆಯಲ್ಲಿ ಇಬ್ಬರ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
High school girl raped and becomes 7 month pregnant case filed against two in Belthanagady police station. The accused has been identified as Ravindra JCB driver and Yogish.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
28-08-26 07:40 pm
HK News Staffer
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm