ಬ್ರೇಕಿಂಗ್ ನ್ಯೂಸ್
30-09-21 03:28 pm Mangaluru Correspondent ಕರಾವಳಿ
ಬಂಟ್ವಾಳ, ಸೆ.30: ತನ್ನ ಅನಾರೋಗ್ಯದಿಂದ ಬೇಸತ್ತ ವೃದ್ಧ ಮಹಿಳೆಯೊಬ್ಬರು ಮನೆಯಲ್ಲಿದ್ದ ಪೆಟ್ರೋಲ್ ಕುಡಿದು ಸಾವಿಗೆ ಶರಣಾದ ಘಟನೆ ಬಂಟ್ವಾಳ ತಾಲೂಕಿನ ಬಿಳಿಯೂರು ಗ್ರಾಮದಲ್ಲಿ ನಡೆದಿದೆ.
78 ವರ್ಷದ ಪದ್ಮಾವತಿ ಮೃತಪಟ್ಟ ಮಹಿಳೆ. ಅವರು ಮಗಳ ಗಂಡನ ಮನೆ, ಬಿಳಿಯೂರು ನಿವಾಸಿ ಉಮಾನಾಥ ಶೆಟ್ಟಿ ಎಂಬವರ ಮನೆಯಲ್ಲಿ ನಾಲ್ಕು ವರ್ಷಗಳಿಂದ ವಾಸವಿದ್ದರು. ಆದರೆ, ಅನಾರೋಗ್ಯದಿಂದಾಗಿ ಇನ್ನೊಬ್ಬರನ್ನು ಅವಲಂಬಿಸಿ, ಬದುಕುವ ಪರಿಸ್ಥಿತಿ ಬಂತಲ್ಲ ಎಂದು ಮನೆಯಲ್ಲಿ ಕೊರಗುತ್ತಿದ್ದರು. ಇದೇ ವಿಚಾರವನ್ನು ಹೇಳಿಕೊಂಡು ಬೇಸರ ಪಡುತ್ತಿದ್ದ ಪದ್ಮಾವತಿ ಸೆ.26ರಂದು ಮನೆಯಲ್ಲಿ ಹುಲ್ಲು ಕೊಯ್ಯುವ ಯಂತ್ರಕ್ಕಾಗಿ ತಂದಿಟ್ಟಿದ್ದ ಪೆಟ್ರೋಲನ್ನು ಕುಡಿದು ಅಸ್ವಸ್ಥಗೊಂಡಿದ್ದರು.
ತೀವ್ರ ಅಸ್ವಸ್ಥಗೊಂಡಿದ್ದ ಅವರನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ಸೇರಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಸೆ.29ರಂದು ಸಂಜೆ ಮಹಿಳೆ ಮೃತಪಟ್ಟಿದ್ದಾರೆ. ಈ ಬಗ್ಗೆ ಉಮಾನಾಥ ಶೆಟ್ಟಿ ನೀಡಿದ ದೂರಿನಂತೆ, ಉಪ್ಪಿನಂಗಡಿ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದೆ.
Mangalore Woman depressed by health issues drinks petrol and ends life in Bantwal. The deceased has been identified as Padmavathi (78).
12-04-26 07:58 pm
HK News Staffer
ಪಿಯುಸಿ ಫಸ್ಟ್ ಕ್ಲಾಸ್ ಪಾಸಾದ ಜೀವಾವಧಿ ಶಿಕ್ಷೆಗೀಡಾದ...
10-04-26 06:53 pm
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
11-04-26 09:05 pm
Giridhar Shetty
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
11-04-26 05:05 pm
Mangalore Correspondent
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm