ಬ್ರೇಕಿಂಗ್ ನ್ಯೂಸ್
30-09-21 03:28 pm Mangaluru Correspondent ಕರಾವಳಿ
ಬಂಟ್ವಾಳ, ಸೆ.30: ತನ್ನ ಅನಾರೋಗ್ಯದಿಂದ ಬೇಸತ್ತ ವೃದ್ಧ ಮಹಿಳೆಯೊಬ್ಬರು ಮನೆಯಲ್ಲಿದ್ದ ಪೆಟ್ರೋಲ್ ಕುಡಿದು ಸಾವಿಗೆ ಶರಣಾದ ಘಟನೆ ಬಂಟ್ವಾಳ ತಾಲೂಕಿನ ಬಿಳಿಯೂರು ಗ್ರಾಮದಲ್ಲಿ ನಡೆದಿದೆ.
78 ವರ್ಷದ ಪದ್ಮಾವತಿ ಮೃತಪಟ್ಟ ಮಹಿಳೆ. ಅವರು ಮಗಳ ಗಂಡನ ಮನೆ, ಬಿಳಿಯೂರು ನಿವಾಸಿ ಉಮಾನಾಥ ಶೆಟ್ಟಿ ಎಂಬವರ ಮನೆಯಲ್ಲಿ ನಾಲ್ಕು ವರ್ಷಗಳಿಂದ ವಾಸವಿದ್ದರು. ಆದರೆ, ಅನಾರೋಗ್ಯದಿಂದಾಗಿ ಇನ್ನೊಬ್ಬರನ್ನು ಅವಲಂಬಿಸಿ, ಬದುಕುವ ಪರಿಸ್ಥಿತಿ ಬಂತಲ್ಲ ಎಂದು ಮನೆಯಲ್ಲಿ ಕೊರಗುತ್ತಿದ್ದರು. ಇದೇ ವಿಚಾರವನ್ನು ಹೇಳಿಕೊಂಡು ಬೇಸರ ಪಡುತ್ತಿದ್ದ ಪದ್ಮಾವತಿ ಸೆ.26ರಂದು ಮನೆಯಲ್ಲಿ ಹುಲ್ಲು ಕೊಯ್ಯುವ ಯಂತ್ರಕ್ಕಾಗಿ ತಂದಿಟ್ಟಿದ್ದ ಪೆಟ್ರೋಲನ್ನು ಕುಡಿದು ಅಸ್ವಸ್ಥಗೊಂಡಿದ್ದರು.
ತೀವ್ರ ಅಸ್ವಸ್ಥಗೊಂಡಿದ್ದ ಅವರನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ಸೇರಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಸೆ.29ರಂದು ಸಂಜೆ ಮಹಿಳೆ ಮೃತಪಟ್ಟಿದ್ದಾರೆ. ಈ ಬಗ್ಗೆ ಉಮಾನಾಥ ಶೆಟ್ಟಿ ನೀಡಿದ ದೂರಿನಂತೆ, ಉಪ್ಪಿನಂಗಡಿ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದೆ.
Mangalore Woman depressed by health issues drinks petrol and ends life in Bantwal. The deceased has been identified as Padmavathi (78).
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
28-08-26 07:40 pm
HK News Staffer
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm