ಬ್ರೇಕಿಂಗ್ ನ್ಯೂಸ್
30-09-21 11:10 pm Mangaluru Correspondent ಕರಾವಳಿ
Photo credits : Representational Images
ಮಂಗಳೂರು, ಸೆ.30: ಟ್ರಾಫಿಕ್ ಡ್ರೈವ್ ಹಿನ್ನೆಲೆಯಲ್ಲಿ ಮಂಗಳೂರು ನಗರದಲ್ಲಿ ಇಂದು ಇನ್ಶೂರೆನ್ಸ್ ಇಲ್ಲದ ವಾಹನಗಳ ತಪಾಸಣೆ ನಡೆದಿದ್ದು ನೂರಕ್ಕೂ ಹೆಚ್ಚು ವಾಹನಗಳನ್ನು ಪೊಲೀಸರು ಸೀಜ್ ಮಾಡಿದ್ದಾರೆ.
ಇನ್ಶೂರೆನ್ಸ್ ಇಲ್ಲದ ವಾಹನಗಳನ್ನು ವಿವಿಧೆಡೆ ಪೊಲೀಸರು ತಪಾಸಣೆ ನಡೆಸಿದ್ದು ದಂಡ ವಿಧಿಸಿದ್ದಾರೆ. ಸ್ಥಳದಲ್ಲಿ ದಂಡ ಕಟ್ಟದ ವಾಹನಗಳನ್ನು ಸೀಜ್ ಮಾಡಲಾಗಿದೆ ಎಂದು ನಗರ ಟ್ರಾಫಿಕ್ ಎಸಿಪಿ ನಟರಾಜ್ ತಿಳಿಸಿದ್ದಾರೆ. ಆದರೆ, ಇನ್ಶುರೆನ್ಸ್ ಇಲ್ಲದ ವಾಹನಗಳು ಕಡಿಮೆ ಇದ್ದವು. ಹಾಗಾಗಿ ನಿನ್ನೆಗಿಂತ ಕೇಸುಗಳು ಇಂದು ಕಡಿಮೆಯಾಗಿವೆ ಎಂದಿದ್ದಾರೆ.

ಶುಕ್ರವಾರ ಹಳೆ ಪ್ರಕರಣಗಳನ್ನು ಪತ್ತೆ ಮಾಡಿ, ಪೊಲೀಸರು ದಂಡ ಸಂಗ್ರಹಿಸಲಿದ್ದಾರೆ. ಸಿಸಿಟಿವಿಯಲ್ಲಿ ಆಧರಿಸಿ, ಹೆಲ್ಮೆಟ್ ರಹಿತ ಪ್ರಯಾಣಕ್ಕೆ ಪೊಲೀಸರು ದಂಡ ವಿಧಿಸಿ ನೋಟೀಸು ಕಳಿಸಿದ್ದೂ ಅದನ್ನು ಕಟ್ಟಿರದಿದ್ದರೆ ಪತ್ತೆ ಮಾಡಿ ದಂಡವನ್ನು ಸಂಗ್ರಹ ಮಾಡಲಿದ್ದಾರೆ. ಅದಕ್ಕಾಗಿ ಎಎಸ್ಐ ಮೇಲ್ಪಟ್ಟ ಅಧಿಕಾರಿಗಳನ್ನು ನಿಯೋಜನೆ ಮಾಡಲಾಗುವುದು ಎಂದು ಎಸಿಪಿ ನಟರಾಜ್ ತಿಳಿಸಿದ್ದಾರೆ.
ಸೆ.27ರಿಂದ ಅ.2ರ ವರೆಗೆ ವಾರ ಪೂರ್ತಿ ಟ್ರಾಫಿಕ್ ಡ್ರೈವ್ ; ಸಾರ್ವಜನಿಕರೇ ಎಚ್ಚರ, ದಂಡ ಪೀಕಿಸಲಿದ್ದಾರೆ ಪೊಲೀಸರು !
ಮಂಗಳೂರಿನಲ್ಲಿ ಸ್ಪೆಷಲ್ ಟ್ರಾಫಿಕ್ ಡ್ರೈವ್ ; ಒಂದೇ ದಿನ 550 ಕೇಸು, ಬರೋಬ್ಬರಿ 2.75 ಲಕ್ಷ ಕಲೆಕ್ಷನ್ !
ಹೆಲ್ಮೆಟ್ ರಹಿತ ಪ್ರಯಾಣ ; ಪೊಲೀಸರಿಂದ ಒಂದೇ ದಿನ 728 ಕೇಸ್, 3.64 ಲಕ್ಷ ದಂಡ ಸಂಗ್ರಹ
Mangalore Traffic drive hundreds of vehicles seized for lapse of insurance.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 10:15 pm
Mangalore Correspondent
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm