ಬ್ರೇಕಿಂಗ್ ನ್ಯೂಸ್
30-09-21 11:10 pm Mangaluru Correspondent ಕರಾವಳಿ
Photo credits : Representational Images
ಮಂಗಳೂರು, ಸೆ.30: ಟ್ರಾಫಿಕ್ ಡ್ರೈವ್ ಹಿನ್ನೆಲೆಯಲ್ಲಿ ಮಂಗಳೂರು ನಗರದಲ್ಲಿ ಇಂದು ಇನ್ಶೂರೆನ್ಸ್ ಇಲ್ಲದ ವಾಹನಗಳ ತಪಾಸಣೆ ನಡೆದಿದ್ದು ನೂರಕ್ಕೂ ಹೆಚ್ಚು ವಾಹನಗಳನ್ನು ಪೊಲೀಸರು ಸೀಜ್ ಮಾಡಿದ್ದಾರೆ.
ಇನ್ಶೂರೆನ್ಸ್ ಇಲ್ಲದ ವಾಹನಗಳನ್ನು ವಿವಿಧೆಡೆ ಪೊಲೀಸರು ತಪಾಸಣೆ ನಡೆಸಿದ್ದು ದಂಡ ವಿಧಿಸಿದ್ದಾರೆ. ಸ್ಥಳದಲ್ಲಿ ದಂಡ ಕಟ್ಟದ ವಾಹನಗಳನ್ನು ಸೀಜ್ ಮಾಡಲಾಗಿದೆ ಎಂದು ನಗರ ಟ್ರಾಫಿಕ್ ಎಸಿಪಿ ನಟರಾಜ್ ತಿಳಿಸಿದ್ದಾರೆ. ಆದರೆ, ಇನ್ಶುರೆನ್ಸ್ ಇಲ್ಲದ ವಾಹನಗಳು ಕಡಿಮೆ ಇದ್ದವು. ಹಾಗಾಗಿ ನಿನ್ನೆಗಿಂತ ಕೇಸುಗಳು ಇಂದು ಕಡಿಮೆಯಾಗಿವೆ ಎಂದಿದ್ದಾರೆ.

ಶುಕ್ರವಾರ ಹಳೆ ಪ್ರಕರಣಗಳನ್ನು ಪತ್ತೆ ಮಾಡಿ, ಪೊಲೀಸರು ದಂಡ ಸಂಗ್ರಹಿಸಲಿದ್ದಾರೆ. ಸಿಸಿಟಿವಿಯಲ್ಲಿ ಆಧರಿಸಿ, ಹೆಲ್ಮೆಟ್ ರಹಿತ ಪ್ರಯಾಣಕ್ಕೆ ಪೊಲೀಸರು ದಂಡ ವಿಧಿಸಿ ನೋಟೀಸು ಕಳಿಸಿದ್ದೂ ಅದನ್ನು ಕಟ್ಟಿರದಿದ್ದರೆ ಪತ್ತೆ ಮಾಡಿ ದಂಡವನ್ನು ಸಂಗ್ರಹ ಮಾಡಲಿದ್ದಾರೆ. ಅದಕ್ಕಾಗಿ ಎಎಸ್ಐ ಮೇಲ್ಪಟ್ಟ ಅಧಿಕಾರಿಗಳನ್ನು ನಿಯೋಜನೆ ಮಾಡಲಾಗುವುದು ಎಂದು ಎಸಿಪಿ ನಟರಾಜ್ ತಿಳಿಸಿದ್ದಾರೆ.
ಸೆ.27ರಿಂದ ಅ.2ರ ವರೆಗೆ ವಾರ ಪೂರ್ತಿ ಟ್ರಾಫಿಕ್ ಡ್ರೈವ್ ; ಸಾರ್ವಜನಿಕರೇ ಎಚ್ಚರ, ದಂಡ ಪೀಕಿಸಲಿದ್ದಾರೆ ಪೊಲೀಸರು !
ಮಂಗಳೂರಿನಲ್ಲಿ ಸ್ಪೆಷಲ್ ಟ್ರಾಫಿಕ್ ಡ್ರೈವ್ ; ಒಂದೇ ದಿನ 550 ಕೇಸು, ಬರೋಬ್ಬರಿ 2.75 ಲಕ್ಷ ಕಲೆಕ್ಷನ್ !
ಹೆಲ್ಮೆಟ್ ರಹಿತ ಪ್ರಯಾಣ ; ಪೊಲೀಸರಿಂದ ಒಂದೇ ದಿನ 728 ಕೇಸ್, 3.64 ಲಕ್ಷ ದಂಡ ಸಂಗ್ರಹ
Mangalore Traffic drive hundreds of vehicles seized for lapse of insurance.
12-04-26 07:58 pm
HK News Staffer
ಪಿಯುಸಿ ಫಸ್ಟ್ ಕ್ಲಾಸ್ ಪಾಸಾದ ಜೀವಾವಧಿ ಶಿಕ್ಷೆಗೀಡಾದ...
10-04-26 06:53 pm
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
11-04-26 09:05 pm
Giridhar Shetty
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
11-04-26 05:05 pm
Mangalore Correspondent
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm