ಬ್ರೇಕಿಂಗ್ ನ್ಯೂಸ್
30-09-21 11:10 pm Mangaluru Correspondent ಕರಾವಳಿ
Photo credits : Representational Images
ಮಂಗಳೂರು, ಸೆ.30: ಟ್ರಾಫಿಕ್ ಡ್ರೈವ್ ಹಿನ್ನೆಲೆಯಲ್ಲಿ ಮಂಗಳೂರು ನಗರದಲ್ಲಿ ಇಂದು ಇನ್ಶೂರೆನ್ಸ್ ಇಲ್ಲದ ವಾಹನಗಳ ತಪಾಸಣೆ ನಡೆದಿದ್ದು ನೂರಕ್ಕೂ ಹೆಚ್ಚು ವಾಹನಗಳನ್ನು ಪೊಲೀಸರು ಸೀಜ್ ಮಾಡಿದ್ದಾರೆ.
ಇನ್ಶೂರೆನ್ಸ್ ಇಲ್ಲದ ವಾಹನಗಳನ್ನು ವಿವಿಧೆಡೆ ಪೊಲೀಸರು ತಪಾಸಣೆ ನಡೆಸಿದ್ದು ದಂಡ ವಿಧಿಸಿದ್ದಾರೆ. ಸ್ಥಳದಲ್ಲಿ ದಂಡ ಕಟ್ಟದ ವಾಹನಗಳನ್ನು ಸೀಜ್ ಮಾಡಲಾಗಿದೆ ಎಂದು ನಗರ ಟ್ರಾಫಿಕ್ ಎಸಿಪಿ ನಟರಾಜ್ ತಿಳಿಸಿದ್ದಾರೆ. ಆದರೆ, ಇನ್ಶುರೆನ್ಸ್ ಇಲ್ಲದ ವಾಹನಗಳು ಕಡಿಮೆ ಇದ್ದವು. ಹಾಗಾಗಿ ನಿನ್ನೆಗಿಂತ ಕೇಸುಗಳು ಇಂದು ಕಡಿಮೆಯಾಗಿವೆ ಎಂದಿದ್ದಾರೆ.

ಶುಕ್ರವಾರ ಹಳೆ ಪ್ರಕರಣಗಳನ್ನು ಪತ್ತೆ ಮಾಡಿ, ಪೊಲೀಸರು ದಂಡ ಸಂಗ್ರಹಿಸಲಿದ್ದಾರೆ. ಸಿಸಿಟಿವಿಯಲ್ಲಿ ಆಧರಿಸಿ, ಹೆಲ್ಮೆಟ್ ರಹಿತ ಪ್ರಯಾಣಕ್ಕೆ ಪೊಲೀಸರು ದಂಡ ವಿಧಿಸಿ ನೋಟೀಸು ಕಳಿಸಿದ್ದೂ ಅದನ್ನು ಕಟ್ಟಿರದಿದ್ದರೆ ಪತ್ತೆ ಮಾಡಿ ದಂಡವನ್ನು ಸಂಗ್ರಹ ಮಾಡಲಿದ್ದಾರೆ. ಅದಕ್ಕಾಗಿ ಎಎಸ್ಐ ಮೇಲ್ಪಟ್ಟ ಅಧಿಕಾರಿಗಳನ್ನು ನಿಯೋಜನೆ ಮಾಡಲಾಗುವುದು ಎಂದು ಎಸಿಪಿ ನಟರಾಜ್ ತಿಳಿಸಿದ್ದಾರೆ.
ಸೆ.27ರಿಂದ ಅ.2ರ ವರೆಗೆ ವಾರ ಪೂರ್ತಿ ಟ್ರಾಫಿಕ್ ಡ್ರೈವ್ ; ಸಾರ್ವಜನಿಕರೇ ಎಚ್ಚರ, ದಂಡ ಪೀಕಿಸಲಿದ್ದಾರೆ ಪೊಲೀಸರು !
ಮಂಗಳೂರಿನಲ್ಲಿ ಸ್ಪೆಷಲ್ ಟ್ರಾಫಿಕ್ ಡ್ರೈವ್ ; ಒಂದೇ ದಿನ 550 ಕೇಸು, ಬರೋಬ್ಬರಿ 2.75 ಲಕ್ಷ ಕಲೆಕ್ಷನ್ !
ಹೆಲ್ಮೆಟ್ ರಹಿತ ಪ್ರಯಾಣ ; ಪೊಲೀಸರಿಂದ ಒಂದೇ ದಿನ 728 ಕೇಸ್, 3.64 ಲಕ್ಷ ದಂಡ ಸಂಗ್ರಹ
Mangalore Traffic drive hundreds of vehicles seized for lapse of insurance.
08-11-25 10:29 pm
Bangalore Correspondent
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 11:15 pm
Mangalore Correspondent
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm