ಬ್ರೇಕಿಂಗ್ ನ್ಯೂಸ್
30-09-21 11:10 pm Mangaluru Correspondent ಕರಾವಳಿ
Photo credits : Representational Images
ಮಂಗಳೂರು, ಸೆ.30: ಟ್ರಾಫಿಕ್ ಡ್ರೈವ್ ಹಿನ್ನೆಲೆಯಲ್ಲಿ ಮಂಗಳೂರು ನಗರದಲ್ಲಿ ಇಂದು ಇನ್ಶೂರೆನ್ಸ್ ಇಲ್ಲದ ವಾಹನಗಳ ತಪಾಸಣೆ ನಡೆದಿದ್ದು ನೂರಕ್ಕೂ ಹೆಚ್ಚು ವಾಹನಗಳನ್ನು ಪೊಲೀಸರು ಸೀಜ್ ಮಾಡಿದ್ದಾರೆ.
ಇನ್ಶೂರೆನ್ಸ್ ಇಲ್ಲದ ವಾಹನಗಳನ್ನು ವಿವಿಧೆಡೆ ಪೊಲೀಸರು ತಪಾಸಣೆ ನಡೆಸಿದ್ದು ದಂಡ ವಿಧಿಸಿದ್ದಾರೆ. ಸ್ಥಳದಲ್ಲಿ ದಂಡ ಕಟ್ಟದ ವಾಹನಗಳನ್ನು ಸೀಜ್ ಮಾಡಲಾಗಿದೆ ಎಂದು ನಗರ ಟ್ರಾಫಿಕ್ ಎಸಿಪಿ ನಟರಾಜ್ ತಿಳಿಸಿದ್ದಾರೆ. ಆದರೆ, ಇನ್ಶುರೆನ್ಸ್ ಇಲ್ಲದ ವಾಹನಗಳು ಕಡಿಮೆ ಇದ್ದವು. ಹಾಗಾಗಿ ನಿನ್ನೆಗಿಂತ ಕೇಸುಗಳು ಇಂದು ಕಡಿಮೆಯಾಗಿವೆ ಎಂದಿದ್ದಾರೆ.

ಶುಕ್ರವಾರ ಹಳೆ ಪ್ರಕರಣಗಳನ್ನು ಪತ್ತೆ ಮಾಡಿ, ಪೊಲೀಸರು ದಂಡ ಸಂಗ್ರಹಿಸಲಿದ್ದಾರೆ. ಸಿಸಿಟಿವಿಯಲ್ಲಿ ಆಧರಿಸಿ, ಹೆಲ್ಮೆಟ್ ರಹಿತ ಪ್ರಯಾಣಕ್ಕೆ ಪೊಲೀಸರು ದಂಡ ವಿಧಿಸಿ ನೋಟೀಸು ಕಳಿಸಿದ್ದೂ ಅದನ್ನು ಕಟ್ಟಿರದಿದ್ದರೆ ಪತ್ತೆ ಮಾಡಿ ದಂಡವನ್ನು ಸಂಗ್ರಹ ಮಾಡಲಿದ್ದಾರೆ. ಅದಕ್ಕಾಗಿ ಎಎಸ್ಐ ಮೇಲ್ಪಟ್ಟ ಅಧಿಕಾರಿಗಳನ್ನು ನಿಯೋಜನೆ ಮಾಡಲಾಗುವುದು ಎಂದು ಎಸಿಪಿ ನಟರಾಜ್ ತಿಳಿಸಿದ್ದಾರೆ.
ಸೆ.27ರಿಂದ ಅ.2ರ ವರೆಗೆ ವಾರ ಪೂರ್ತಿ ಟ್ರಾಫಿಕ್ ಡ್ರೈವ್ ; ಸಾರ್ವಜನಿಕರೇ ಎಚ್ಚರ, ದಂಡ ಪೀಕಿಸಲಿದ್ದಾರೆ ಪೊಲೀಸರು !
ಮಂಗಳೂರಿನಲ್ಲಿ ಸ್ಪೆಷಲ್ ಟ್ರಾಫಿಕ್ ಡ್ರೈವ್ ; ಒಂದೇ ದಿನ 550 ಕೇಸು, ಬರೋಬ್ಬರಿ 2.75 ಲಕ್ಷ ಕಲೆಕ್ಷನ್ !
ಹೆಲ್ಮೆಟ್ ರಹಿತ ಪ್ರಯಾಣ ; ಪೊಲೀಸರಿಂದ ಒಂದೇ ದಿನ 728 ಕೇಸ್, 3.64 ಲಕ್ಷ ದಂಡ ಸಂಗ್ರಹ
Mangalore Traffic drive hundreds of vehicles seized for lapse of insurance.
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
12-07-26 02:16 pm
HK News Staffer
ಬೆಂಗಳೂರಿನಲ್ಲಿ ಬೆಚ್ಚಿಬೀಳಿಸಿದ ತ್ರಿವಳಿ ಕೊಲೆ ; ತಾ...
11-07-26 08:40 pm
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm
ಮಂಗಳೂರು- ವಿಟ್ಲ ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಯ...
11-07-26 04:28 pm
ಮಾಜಿ ಸಾರಿಗೆ ಅಧಿಕಾರಿ ಮನೆಯಲ್ಲಿ ಕುಬೇರನ ಖಜಾನೆ ! ಗ...
10-07-26 10:14 pm