ಬ್ರೇಕಿಂಗ್ ನ್ಯೂಸ್
01-10-21 02:23 pm Udupi Correspondent ಕರಾವಳಿ
ಕುಂದಾಪುರ, ಅ.1: ಗೋಹತ್ಯೆ ಮಾಡುವ ವಿಡಿಯೋ ವೈರಲ್ ಆದ ಹಿನ್ನೆಲೆಯಲ್ಲಿ ಗಂಗೊಳ್ಳಿ ಪರಿಸರದಲ್ಲಿ ಹಿಂದು ಸಂಘಟನೆಯ ಕಾರ್ಯಕರ್ತರ ಆಕ್ರೋಶ ಎದ್ದಿದ್ದು ಗಂಗೊಳ್ಳಿಯಲ್ಲಿ ಬಂದ್ ನಡೆಸಲಾಗಿದ್ದು ಕಾರ್ಯಕರ್ತರು ಸಾವಿರಾರು ಸಂಖ್ಯೆಯಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದ್ದಾರೆ.
ವಿಡಿಯೋ ಖಂಡಿಸಿ, ಅದನ್ನು ಮಾಡಿರುವ ವ್ಯಕ್ತಿಗಳನ್ನು ಬಂಧಿಸಲು ಆಗ್ರಹಿಸಿ ಹಿಂದೂ ಜಾಗರಣ ವೇದಿಕೆಯಿಂದ ಗಂಗೊಳ್ಳಿ ಬಂದ್ ನಡೆಸಲು ಕರೆ ಕೊಡಲಾಗಿತ್ತು. ಅದರಂತೆ, ಬಂದ್ ಗೆ ಭಾರೀ ಬೆಂಬಲ ವ್ಯಕ್ತವಾಗಿದ್ದು, ಅಂಗಡಿ ಮುಂಗಟ್ಟು ಬಂದ್ ಮಾಡಿ ಜನರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ.






ಮೀನುಗಾರಿಕಾ ಬಂದರಿನಿಂದ ಹೊರಟ 5000ಕ್ಕೂ ಅಧಿಕ ಹಿಂದು ಸಂಘಟನೆಯ ಕಾರ್ಯಕರ್ತರು, ಮಹಿಳೆಯರು ಗಂಗೊಳ್ಳಿಯ ಪ್ರಮುಖ ಬೀದಿಗಳಲ್ಲಿ ಸಾಗುತ್ತಾ ಗೋ ಹಂತಕರ ವಿರುದ್ಧ ಘೋಷಣೆ ಕೂಗಿದ್ದಾರೆ. ಗಂಗೊಳ್ಳಿಯಲ್ಲಿ ಕಾರ್ಯಾಚರಿಸುವ ಅಕ್ರಮ ಮಸೀದಿ ಮತ್ತು ಕಸಾಯಿಖಾನೆಗಳನ್ನು ಕೂಡಲೇ ಮುಚ್ಚಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.
ರಸ್ತೆಯುದ್ದಕ್ಕೂ ಜನರು ಘೋಷಣೆ ಕೂಗುತ್ತಾ ಸಾಗಿದ್ದು ಪೊಲೀಸರ ಬಂದೋಬಸ್ತ್ ನಡುವೆಯೇ ಶಾಂತಿಯುತ ಪ್ರತಿಭಟನೆ ನಡೆಸಲಾಗಿದೆ. ಎರಡು ದಿನಗಳ ಹಿಂದೆ, ಗಂಗೊಳ್ಳಿಯಲ್ಲಿ ಗೋವನ್ನು ವಧೆ ಮಾಡುವ ವಿಡಿಯೋ ವೈರಲ್ ಮಾಡಲಾಗಿತ್ತು. ಉದ್ದೇಶಪೂರ್ವಕ ಈ ರೀತಿ ವಿಡಿಯೋ ಮಾಡಿ, ಹಿಂದುಗಳ ಭಾವನೆಗೆ ಧಕ್ಕೆ ತರಲಾಗಿದೆ ಎಂದು ಆರೋಪಿಸಲಾಗಿತ್ತು.
Video:
Kundapura Hindu activists join in large number over slaughtering of cow made live, demand arrest of those who made it live
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 07:40 pm
HK News Staffer
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm