ಬ್ರೇಕಿಂಗ್ ನ್ಯೂಸ್
02-10-21 10:16 pm Mangaluru Correspondent ಕರಾವಳಿ
ಮಂಗಳೂರು, ಅ.2: ಪಣಂಬೂರು ಬೀಚ್ ಗೆ ಆಗಮಿಸಿದ್ದ ಬೆಂಗಳೂರು ಮೂಲದ ಇಬ್ಬರು ಯುವಕರು ಸಮುದ್ರದ ಅಲೆಗಳಿಗೆ ಸಿಲುಕಿ ಅಪಾಯಕ್ಕೀಡಾಗಿದ್ದು ತೀರದಲ್ಲಿದ್ದ ಲೈಫ್ ಗಾರ್ಡ್ ಸಿಬಂದಿ ರಕ್ಷಣೆ ಮಾಡಿದ್ದಾರೆ.
ಯುವಕರಿಬ್ಬರು ಸಮುದ್ರದ ಅಲೆಯಲ್ಲಿ ಸಿಲುಕಿ, ಸುಮಾರು 45 ನಿಮಿಷಗಳ ಕಾಲ ನೀರಿನೊಂದಿಗೆ ಹೋರಾಡಿದ್ದಾರೆ. ಲೈಫ್ ಗಾರ್ಡ್ ಸಿಬಂದಿ ಅಪಾಯ ಲೆಕ್ಕಿಸದೆ ರಕ್ಷಣಾ ಕಾರ್ಯಾಚರಣೆ ನಡೆಸಿದ್ದು ಇಬ್ಬರನ್ನೂ ರಕ್ಷಿಸಿ ದಡಕ್ಕೆ ತಂದಿದ್ದಾರೆ.


ರಕ್ಷಣೆಗೊಳಗಾದ ಯುವಕರನ್ನು ಬೆಂಗಳೂರಿನ ಮತ್ತಿಕೆರೆಯ ನಿವಾಸಿಗಳಾದ ಪ್ರಸಾದ್ (20) ಮತ್ತು ರಕ್ಷಿತ್ (20) ಎಂದು ಗುರುತಿಸಲಾಗಿದೆ. ಕುಟುಂಬಸ್ಥರ ಜೊತೆಗೆ ಪ್ರವಾಸ ಬಂದಿದ್ದ ವೇಳೆ ಸಮುದ್ರಕ್ಕಿಳಿದು ನೀರಾಟಕ್ಕಿಳಿದಿದ್ದರು. ಈ ವೇಳೆ, ಬೃಹತ್ ಗಾತ್ರದ ಅಲೆಯಲ್ಲಿ ಇಬ್ಬರು ಕೂಡ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದರು.
Two youths rescued after being drifting away from the sea at Panambur in Mangalore.
27-05-26 06:26 pm
HK News Staffer
ನಾಗಲಕ್ಷ್ಮಿಗೆ ಸುತ್ತಿಕೊಂಡ ಮತ್ತೊಂದು ವಿವಾದ ; ಉಡುಪ...
27-05-26 04:58 pm
ಡಿಕೆಗೆ ಪಟ್ಟ ; ಬಹುತೇಕ ಸಚಿವರಿಗೆ ಕೊಕ್- ಹೊಸಬರಿಗೆ...
27-05-26 01:41 pm
ರಾಜ್ಯ ರಾಜಕೀಯದಲ್ಲಿ ಭಾರೀ ಕ್ಲೈಮ್ಯಾಕ್ಸ್ ; ಸಿಎಂ ಸಿ...
26-05-26 11:03 pm
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
27-05-26 08:34 pm
HK News Staffer
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm
ಇಸ್ರೇಲ್ನಿಂದ ರಜೆ ಮೇಲೆ ಊರಿಗೆ ಬಂದವನ ದುರಂತ ಅಂತ್ಯ...
26-05-26 02:43 pm