ಬ್ರೇಕಿಂಗ್ ನ್ಯೂಸ್
02-10-21 10:16 pm Mangaluru Correspondent ಕರಾವಳಿ
ಮಂಗಳೂರು, ಅ.2: ಪಣಂಬೂರು ಬೀಚ್ ಗೆ ಆಗಮಿಸಿದ್ದ ಬೆಂಗಳೂರು ಮೂಲದ ಇಬ್ಬರು ಯುವಕರು ಸಮುದ್ರದ ಅಲೆಗಳಿಗೆ ಸಿಲುಕಿ ಅಪಾಯಕ್ಕೀಡಾಗಿದ್ದು ತೀರದಲ್ಲಿದ್ದ ಲೈಫ್ ಗಾರ್ಡ್ ಸಿಬಂದಿ ರಕ್ಷಣೆ ಮಾಡಿದ್ದಾರೆ.
ಯುವಕರಿಬ್ಬರು ಸಮುದ್ರದ ಅಲೆಯಲ್ಲಿ ಸಿಲುಕಿ, ಸುಮಾರು 45 ನಿಮಿಷಗಳ ಕಾಲ ನೀರಿನೊಂದಿಗೆ ಹೋರಾಡಿದ್ದಾರೆ. ಲೈಫ್ ಗಾರ್ಡ್ ಸಿಬಂದಿ ಅಪಾಯ ಲೆಕ್ಕಿಸದೆ ರಕ್ಷಣಾ ಕಾರ್ಯಾಚರಣೆ ನಡೆಸಿದ್ದು ಇಬ್ಬರನ್ನೂ ರಕ್ಷಿಸಿ ದಡಕ್ಕೆ ತಂದಿದ್ದಾರೆ.


ರಕ್ಷಣೆಗೊಳಗಾದ ಯುವಕರನ್ನು ಬೆಂಗಳೂರಿನ ಮತ್ತಿಕೆರೆಯ ನಿವಾಸಿಗಳಾದ ಪ್ರಸಾದ್ (20) ಮತ್ತು ರಕ್ಷಿತ್ (20) ಎಂದು ಗುರುತಿಸಲಾಗಿದೆ. ಕುಟುಂಬಸ್ಥರ ಜೊತೆಗೆ ಪ್ರವಾಸ ಬಂದಿದ್ದ ವೇಳೆ ಸಮುದ್ರಕ್ಕಿಳಿದು ನೀರಾಟಕ್ಕಿಳಿದಿದ್ದರು. ಈ ವೇಳೆ, ಬೃಹತ್ ಗಾತ್ರದ ಅಲೆಯಲ್ಲಿ ಇಬ್ಬರು ಕೂಡ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದರು.
Two youths rescued after being drifting away from the sea at Panambur in Mangalore.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 07:40 pm
HK News Staffer
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm