ಬ್ರೇಕಿಂಗ್ ನ್ಯೂಸ್
02-10-21 10:16 pm Mangaluru Correspondent ಕರಾವಳಿ
ಮಂಗಳೂರು, ಅ.2: ಪಣಂಬೂರು ಬೀಚ್ ಗೆ ಆಗಮಿಸಿದ್ದ ಬೆಂಗಳೂರು ಮೂಲದ ಇಬ್ಬರು ಯುವಕರು ಸಮುದ್ರದ ಅಲೆಗಳಿಗೆ ಸಿಲುಕಿ ಅಪಾಯಕ್ಕೀಡಾಗಿದ್ದು ತೀರದಲ್ಲಿದ್ದ ಲೈಫ್ ಗಾರ್ಡ್ ಸಿಬಂದಿ ರಕ್ಷಣೆ ಮಾಡಿದ್ದಾರೆ.
ಯುವಕರಿಬ್ಬರು ಸಮುದ್ರದ ಅಲೆಯಲ್ಲಿ ಸಿಲುಕಿ, ಸುಮಾರು 45 ನಿಮಿಷಗಳ ಕಾಲ ನೀರಿನೊಂದಿಗೆ ಹೋರಾಡಿದ್ದಾರೆ. ಲೈಫ್ ಗಾರ್ಡ್ ಸಿಬಂದಿ ಅಪಾಯ ಲೆಕ್ಕಿಸದೆ ರಕ್ಷಣಾ ಕಾರ್ಯಾಚರಣೆ ನಡೆಸಿದ್ದು ಇಬ್ಬರನ್ನೂ ರಕ್ಷಿಸಿ ದಡಕ್ಕೆ ತಂದಿದ್ದಾರೆ.


ರಕ್ಷಣೆಗೊಳಗಾದ ಯುವಕರನ್ನು ಬೆಂಗಳೂರಿನ ಮತ್ತಿಕೆರೆಯ ನಿವಾಸಿಗಳಾದ ಪ್ರಸಾದ್ (20) ಮತ್ತು ರಕ್ಷಿತ್ (20) ಎಂದು ಗುರುತಿಸಲಾಗಿದೆ. ಕುಟುಂಬಸ್ಥರ ಜೊತೆಗೆ ಪ್ರವಾಸ ಬಂದಿದ್ದ ವೇಳೆ ಸಮುದ್ರಕ್ಕಿಳಿದು ನೀರಾಟಕ್ಕಿಳಿದಿದ್ದರು. ಈ ವೇಳೆ, ಬೃಹತ್ ಗಾತ್ರದ ಅಲೆಯಲ್ಲಿ ಇಬ್ಬರು ಕೂಡ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದರು.
Two youths rescued after being drifting away from the sea at Panambur in Mangalore.
08-11-25 10:29 pm
Bangalore Correspondent
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 11:15 pm
Mangalore Correspondent
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm