ಬ್ರೇಕಿಂಗ್ ನ್ಯೂಸ್
04-10-21 03:51 pm Mangaluru Correspondent ಕರಾವಳಿ
ಸುಳ್ಯ, ಅ.4: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಕೊನೆಗೂ ವಾರಂಟ್ ಪ್ರಕರಣದಲ್ಲಿ ಸುಳ್ಯ ನ್ಯಾಯಾಲಯಕ್ಕೆ ಹಾಜರಾಗಲು ನಿರ್ಧರಿಸಿದ್ದಾರೆ. ಅ.5ರಂದು ಬೆಳಗ್ಗೆ 11.30ಕ್ಕೆ ಸುಳ್ಯ ನ್ಯಾಯಾಲಯಕ್ಕೆ ಸ್ವತಃ ಡಿಕೆಶಿ ಹಾಜರಾಗಲಿದ್ದು, ನ್ಯಾಯಾಧೀಶರ ಮುಂದೆ ಹೇಳಿಕೆ ದಾಖಲಿಸಲಿದ್ದಾರೆ.
ಸಾಯಿ ಗಿರಿಧರ್ ರೈ ಎಂಬವರು ಸುಳ್ಯದಲ್ಲಿ ವಿದ್ಯುತ್ ಕೈಕೊಡುತ್ತಿದ್ದ ಬಗ್ಗೆ ಆರು ವರ್ಷಗಳ ಹಿಂದೆ ಆಗಿನ ಇಂಧನ ಸಚಿವ ಡಿ.ಕೆ. ಶಿವಕುಮಾರ್ ಗೆ ಫೋನ್ ಮಾಡಿ ಬೈದಿದ್ದರು. ಆನಂತರ, ಸಚಿವ ಡಿಕೆಶಿ ಸುಳ್ಯ ಎಇ ಮೂಲಕ ಗಿರಿಧರ್ ರೈ ವಿರುದ್ಧ ಪೊಲೀಸ್ ಕೇಸು ದಾಖಲಿಸಿದ್ದರು. ಪ್ರಕರಣ ಈಗ ಸುಳ್ಯ ನ್ಯಾಯಾಲಯದಲ್ಲಿದ್ದು, ನ್ಯಾಯಾಧೀಶರು ಸಾಕ್ಷಿದಾರ ಡಿಕೆಶಿಗೆ ಕೋರ್ಟಿಗೆ ಹಾಜರಾಗಿ ಹೇಳಿಕೆ ನೀಡುವಂತೆ ವಾರಂಟ್ ನೀಡಿದ್ದರು. ಮೂರು ಬಾರಿ ವಾರಂಟ್ ನೀಡಿದರೂ, ಕೋರ್ಟಿಗೆ ಹಾಜರಾಗದೆ ತಪ್ಪಿಸಿಕೊಂಡಿದ್ದರಿಂದ ನ್ಯಾಯಾಧೀಶರು ಗರಂ ಆಗಿದ್ದರು.
ಈ ಬಗ್ಗೆ ಮಾಧ್ಯಮಗಳಲ್ಲಿ ಸುದ್ದಿಯಾಗುತ್ತಲೇ ಎಚ್ಚೆತ್ತ ಡಿಕೆಶಿ, ಅ.5ರಂದು ಸುಳ್ಯ ನ್ಯಾಯಾಲಯಕ್ಕ ಹಾಜರಾಗಲು ನಿರ್ಧರಿಸಿದ್ದಾರೆ. ಇದರ ಜೊತೆಗೆ, ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಬಂದು ಹೋಗಲು ಪ್ಲಾನ್ ಹಾಕಿದ್ದಾರೆ. ಬೆಂಗಳೂರಿನಿಂದ ಬೆಳಗ್ಗೆ ಎಂಟುಪ ಗಂಟೆಗೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಬರಲಿರುವ ಡಿಕೆಶಿ, ಅಲ್ಲಿಂದ ರಸ್ತೆ ಮೂಲಕ ಸುಳ್ಯಕ್ಕೆ ತೆರಳಲಿದ್ದಾರೆ. ಆನಂತರ ಕುಕ್ಕೆ ಸುಬ್ರಹ್ಮಣ್ಯಕ್ಕೆ ತೆರಳಲಿದ್ದು ಮಧ್ಯಾಹ್ನ ಪೂಜೆ ಬಳಿಕ ಮೂರು ಗಂಟೆಗೆ ಅಲ್ಲಿಂದ ನಿರ್ಗಮಿಸಿ ಸಂಜೆ 5 ಗಂಟೆಗೆ ಮಂಗಳೂರು ತಲುಪಲಿದ್ದಾರೆ. ರಾತ್ರಿ ಎಂಟು ಗಂಟೆ ವಿಮಾನದಲ್ಲಿ ಮರಳಿ ಬೆಂಗಳೂರಿಗೆ ತೆರಳಲಿದ್ದಾರೆ.
Karnataka Pradesh Congress Committee (KPCC) president D K Shivakumar will attend a court hearing at 11.30 am on October 5 as a witness with regards to a telephonic conversation case that was held between him and Sai Giridhar, a resident of Bellare six years ago.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm