ಬ್ರೇಕಿಂಗ್ ನ್ಯೂಸ್
04-10-21 03:51 pm Mangaluru Correspondent ಕರಾವಳಿ
ಸುಳ್ಯ, ಅ.4: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಕೊನೆಗೂ ವಾರಂಟ್ ಪ್ರಕರಣದಲ್ಲಿ ಸುಳ್ಯ ನ್ಯಾಯಾಲಯಕ್ಕೆ ಹಾಜರಾಗಲು ನಿರ್ಧರಿಸಿದ್ದಾರೆ. ಅ.5ರಂದು ಬೆಳಗ್ಗೆ 11.30ಕ್ಕೆ ಸುಳ್ಯ ನ್ಯಾಯಾಲಯಕ್ಕೆ ಸ್ವತಃ ಡಿಕೆಶಿ ಹಾಜರಾಗಲಿದ್ದು, ನ್ಯಾಯಾಧೀಶರ ಮುಂದೆ ಹೇಳಿಕೆ ದಾಖಲಿಸಲಿದ್ದಾರೆ.
ಸಾಯಿ ಗಿರಿಧರ್ ರೈ ಎಂಬವರು ಸುಳ್ಯದಲ್ಲಿ ವಿದ್ಯುತ್ ಕೈಕೊಡುತ್ತಿದ್ದ ಬಗ್ಗೆ ಆರು ವರ್ಷಗಳ ಹಿಂದೆ ಆಗಿನ ಇಂಧನ ಸಚಿವ ಡಿ.ಕೆ. ಶಿವಕುಮಾರ್ ಗೆ ಫೋನ್ ಮಾಡಿ ಬೈದಿದ್ದರು. ಆನಂತರ, ಸಚಿವ ಡಿಕೆಶಿ ಸುಳ್ಯ ಎಇ ಮೂಲಕ ಗಿರಿಧರ್ ರೈ ವಿರುದ್ಧ ಪೊಲೀಸ್ ಕೇಸು ದಾಖಲಿಸಿದ್ದರು. ಪ್ರಕರಣ ಈಗ ಸುಳ್ಯ ನ್ಯಾಯಾಲಯದಲ್ಲಿದ್ದು, ನ್ಯಾಯಾಧೀಶರು ಸಾಕ್ಷಿದಾರ ಡಿಕೆಶಿಗೆ ಕೋರ್ಟಿಗೆ ಹಾಜರಾಗಿ ಹೇಳಿಕೆ ನೀಡುವಂತೆ ವಾರಂಟ್ ನೀಡಿದ್ದರು. ಮೂರು ಬಾರಿ ವಾರಂಟ್ ನೀಡಿದರೂ, ಕೋರ್ಟಿಗೆ ಹಾಜರಾಗದೆ ತಪ್ಪಿಸಿಕೊಂಡಿದ್ದರಿಂದ ನ್ಯಾಯಾಧೀಶರು ಗರಂ ಆಗಿದ್ದರು.
ಈ ಬಗ್ಗೆ ಮಾಧ್ಯಮಗಳಲ್ಲಿ ಸುದ್ದಿಯಾಗುತ್ತಲೇ ಎಚ್ಚೆತ್ತ ಡಿಕೆಶಿ, ಅ.5ರಂದು ಸುಳ್ಯ ನ್ಯಾಯಾಲಯಕ್ಕ ಹಾಜರಾಗಲು ನಿರ್ಧರಿಸಿದ್ದಾರೆ. ಇದರ ಜೊತೆಗೆ, ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಬಂದು ಹೋಗಲು ಪ್ಲಾನ್ ಹಾಕಿದ್ದಾರೆ. ಬೆಂಗಳೂರಿನಿಂದ ಬೆಳಗ್ಗೆ ಎಂಟುಪ ಗಂಟೆಗೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಬರಲಿರುವ ಡಿಕೆಶಿ, ಅಲ್ಲಿಂದ ರಸ್ತೆ ಮೂಲಕ ಸುಳ್ಯಕ್ಕೆ ತೆರಳಲಿದ್ದಾರೆ. ಆನಂತರ ಕುಕ್ಕೆ ಸುಬ್ರಹ್ಮಣ್ಯಕ್ಕೆ ತೆರಳಲಿದ್ದು ಮಧ್ಯಾಹ್ನ ಪೂಜೆ ಬಳಿಕ ಮೂರು ಗಂಟೆಗೆ ಅಲ್ಲಿಂದ ನಿರ್ಗಮಿಸಿ ಸಂಜೆ 5 ಗಂಟೆಗೆ ಮಂಗಳೂರು ತಲುಪಲಿದ್ದಾರೆ. ರಾತ್ರಿ ಎಂಟು ಗಂಟೆ ವಿಮಾನದಲ್ಲಿ ಮರಳಿ ಬೆಂಗಳೂರಿಗೆ ತೆರಳಲಿದ್ದಾರೆ.
Karnataka Pradesh Congress Committee (KPCC) president D K Shivakumar will attend a court hearing at 11.30 am on October 5 as a witness with regards to a telephonic conversation case that was held between him and Sai Giridhar, a resident of Bellare six years ago.
27-05-26 06:26 pm
HK News Staffer
ನಾಗಲಕ್ಷ್ಮಿಗೆ ಸುತ್ತಿಕೊಂಡ ಮತ್ತೊಂದು ವಿವಾದ ; ಉಡುಪ...
27-05-26 04:58 pm
ಡಿಕೆಗೆ ಪಟ್ಟ ; ಬಹುತೇಕ ಸಚಿವರಿಗೆ ಕೊಕ್- ಹೊಸಬರಿಗೆ...
27-05-26 01:41 pm
ರಾಜ್ಯ ರಾಜಕೀಯದಲ್ಲಿ ಭಾರೀ ಕ್ಲೈಮ್ಯಾಕ್ಸ್ ; ಸಿಎಂ ಸಿ...
26-05-26 11:03 pm
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
27-05-26 08:34 pm
HK News Staffer
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm
ಇಸ್ರೇಲ್ನಿಂದ ರಜೆ ಮೇಲೆ ಊರಿಗೆ ಬಂದವನ ದುರಂತ ಅಂತ್ಯ...
26-05-26 02:43 pm