ಬ್ರೇಕಿಂಗ್ ನ್ಯೂಸ್
05-10-21 02:29 pm Mangaluru Correspondent ಕರಾವಳಿ
ಮಂಗಳೂರು, ಅ.5: ಅತಿ ವೇಗದಿಂದ ಬೈಕ್ ಚಲಾಯಿಸುತ್ತಿದ್ದ ಯುವಕನಿಗೆ ಮೀನಿನ ಲಾರಿ ಡಿಕ್ಕಿಯಾಗಿ ಆತ ಸ್ಥಳದಲ್ಲೇ ಸಾವು ಕಂಡ ಘಟನೆ ನಗರದ ಜಪ್ಪಿನಮೊಗರು ಹೆದ್ದಾರಿಯಲ್ಲಿ ನಿನ್ನೆ ರಾತ್ರಿ ನಡೆದಿದೆ.
ಉರ್ವಾ ಸ್ಟೋರ್ ನಿವಾಸಿ ನವೀನ್ ಕುಮಾರ್ (20) ಮೃತ ಯುವಕ. ಒಂದು ತಿಂಗಳ ಹಿಂದಷ್ಟೇ ಯಮಾಹ ಎಂಟಿ 15 ಹೆಸರಿನ ಹೊಸ ಮಾದರಿಯ ಬೈಕನ್ನು ಖರೀದಿಸಿದ್ದ ನವೀನ್ ಕುಮಾರ್ ನೇತ್ರಾವತಿ ಸೇತುವೆಯ ಕಡೆಯಿಂದ ಎಕ್ಕೂರು ಕಡೆಗೆ ಬರುತ್ತಿದ್ದ. ಈ ವೇಳೆ, ತಲಪಾಡಿ ಕಡೆಯಿಂದ ಉಡುಪಿಯತ್ತ ತೆರಳುತ್ತಿದ್ದ ಮೀನಿನ ಲಾರಿ ಡಿಕ್ಕಿಯಾಗಿದ್ದು, ಬೈಕಿನಲ್ಲಿ ಸಾಗುತ್ತಿದ್ದ ನವೀನ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.


ಉರ್ವಾ ಸ್ಟೋರ್ ನಿವಾಸಿಯಾಗಿರುವ ನವೀನ್ ಹೆತ್ತವರಿಗೆ ಒಬ್ಬನೇ ಮಗ ಎನ್ನಲಾಗಿದೆ. ತಮಿಳುನಾಡು ಮೂಲದ ಹೆತ್ತವರು ದತ್ತು ಪಡೆದು ಸಾಕಿದ್ದು, ಇದೀಗ ಬೈಕ್ ಹುಚ್ಚಿನಲ್ಲಿ ಸಾವು ಕಾಣುವಂತಾಗಿದೆ. ಒಂದೂವರೆ ವರ್ಷದ ಹಿಂದೆ ನವೀನ್ ಕುಮಾರ್ ಚಲಾಯಿಸುತ್ತಿದ್ದ ಬೈಕ್ ಲಾಲ್ ಬಾಗ್ ನಲ್ಲಿ ಒಬ್ಬ ಮಹಿಳೆಗೆ ಡಿಕ್ಕಿಯಾಗಿತ್ತು. ಅಪಘಾತದಲ್ಲಿ ಮಹಿಳೆ ಸಾವು ಕಂಡಿದ್ದು ಈತನ ಮೇಲೆ ಕದ್ರಿ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
Mangalore Accident Fish Truck rams on Two wheeler Youth dies on spot at Urwa.
08-11-25 10:29 pm
Bangalore Correspondent
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 11:15 pm
Mangalore Correspondent
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm