ಬ್ರೇಕಿಂಗ್ ನ್ಯೂಸ್
05-10-21 02:29 pm Mangaluru Correspondent ಕರಾವಳಿ
ಮಂಗಳೂರು, ಅ.5: ಅತಿ ವೇಗದಿಂದ ಬೈಕ್ ಚಲಾಯಿಸುತ್ತಿದ್ದ ಯುವಕನಿಗೆ ಮೀನಿನ ಲಾರಿ ಡಿಕ್ಕಿಯಾಗಿ ಆತ ಸ್ಥಳದಲ್ಲೇ ಸಾವು ಕಂಡ ಘಟನೆ ನಗರದ ಜಪ್ಪಿನಮೊಗರು ಹೆದ್ದಾರಿಯಲ್ಲಿ ನಿನ್ನೆ ರಾತ್ರಿ ನಡೆದಿದೆ.
ಉರ್ವಾ ಸ್ಟೋರ್ ನಿವಾಸಿ ನವೀನ್ ಕುಮಾರ್ (20) ಮೃತ ಯುವಕ. ಒಂದು ತಿಂಗಳ ಹಿಂದಷ್ಟೇ ಯಮಾಹ ಎಂಟಿ 15 ಹೆಸರಿನ ಹೊಸ ಮಾದರಿಯ ಬೈಕನ್ನು ಖರೀದಿಸಿದ್ದ ನವೀನ್ ಕುಮಾರ್ ನೇತ್ರಾವತಿ ಸೇತುವೆಯ ಕಡೆಯಿಂದ ಎಕ್ಕೂರು ಕಡೆಗೆ ಬರುತ್ತಿದ್ದ. ಈ ವೇಳೆ, ತಲಪಾಡಿ ಕಡೆಯಿಂದ ಉಡುಪಿಯತ್ತ ತೆರಳುತ್ತಿದ್ದ ಮೀನಿನ ಲಾರಿ ಡಿಕ್ಕಿಯಾಗಿದ್ದು, ಬೈಕಿನಲ್ಲಿ ಸಾಗುತ್ತಿದ್ದ ನವೀನ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.


ಉರ್ವಾ ಸ್ಟೋರ್ ನಿವಾಸಿಯಾಗಿರುವ ನವೀನ್ ಹೆತ್ತವರಿಗೆ ಒಬ್ಬನೇ ಮಗ ಎನ್ನಲಾಗಿದೆ. ತಮಿಳುನಾಡು ಮೂಲದ ಹೆತ್ತವರು ದತ್ತು ಪಡೆದು ಸಾಕಿದ್ದು, ಇದೀಗ ಬೈಕ್ ಹುಚ್ಚಿನಲ್ಲಿ ಸಾವು ಕಾಣುವಂತಾಗಿದೆ. ಒಂದೂವರೆ ವರ್ಷದ ಹಿಂದೆ ನವೀನ್ ಕುಮಾರ್ ಚಲಾಯಿಸುತ್ತಿದ್ದ ಬೈಕ್ ಲಾಲ್ ಬಾಗ್ ನಲ್ಲಿ ಒಬ್ಬ ಮಹಿಳೆಗೆ ಡಿಕ್ಕಿಯಾಗಿತ್ತು. ಅಪಘಾತದಲ್ಲಿ ಮಹಿಳೆ ಸಾವು ಕಂಡಿದ್ದು ಈತನ ಮೇಲೆ ಕದ್ರಿ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
Mangalore Accident Fish Truck rams on Two wheeler Youth dies on spot at Urwa.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm