ಬ್ರೇಕಿಂಗ್ ನ್ಯೂಸ್
05-10-21 02:29 pm Mangaluru Correspondent ಕರಾವಳಿ
ಮಂಗಳೂರು, ಅ.5: ಅತಿ ವೇಗದಿಂದ ಬೈಕ್ ಚಲಾಯಿಸುತ್ತಿದ್ದ ಯುವಕನಿಗೆ ಮೀನಿನ ಲಾರಿ ಡಿಕ್ಕಿಯಾಗಿ ಆತ ಸ್ಥಳದಲ್ಲೇ ಸಾವು ಕಂಡ ಘಟನೆ ನಗರದ ಜಪ್ಪಿನಮೊಗರು ಹೆದ್ದಾರಿಯಲ್ಲಿ ನಿನ್ನೆ ರಾತ್ರಿ ನಡೆದಿದೆ.
ಉರ್ವಾ ಸ್ಟೋರ್ ನಿವಾಸಿ ನವೀನ್ ಕುಮಾರ್ (20) ಮೃತ ಯುವಕ. ಒಂದು ತಿಂಗಳ ಹಿಂದಷ್ಟೇ ಯಮಾಹ ಎಂಟಿ 15 ಹೆಸರಿನ ಹೊಸ ಮಾದರಿಯ ಬೈಕನ್ನು ಖರೀದಿಸಿದ್ದ ನವೀನ್ ಕುಮಾರ್ ನೇತ್ರಾವತಿ ಸೇತುವೆಯ ಕಡೆಯಿಂದ ಎಕ್ಕೂರು ಕಡೆಗೆ ಬರುತ್ತಿದ್ದ. ಈ ವೇಳೆ, ತಲಪಾಡಿ ಕಡೆಯಿಂದ ಉಡುಪಿಯತ್ತ ತೆರಳುತ್ತಿದ್ದ ಮೀನಿನ ಲಾರಿ ಡಿಕ್ಕಿಯಾಗಿದ್ದು, ಬೈಕಿನಲ್ಲಿ ಸಾಗುತ್ತಿದ್ದ ನವೀನ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.


ಉರ್ವಾ ಸ್ಟೋರ್ ನಿವಾಸಿಯಾಗಿರುವ ನವೀನ್ ಹೆತ್ತವರಿಗೆ ಒಬ್ಬನೇ ಮಗ ಎನ್ನಲಾಗಿದೆ. ತಮಿಳುನಾಡು ಮೂಲದ ಹೆತ್ತವರು ದತ್ತು ಪಡೆದು ಸಾಕಿದ್ದು, ಇದೀಗ ಬೈಕ್ ಹುಚ್ಚಿನಲ್ಲಿ ಸಾವು ಕಾಣುವಂತಾಗಿದೆ. ಒಂದೂವರೆ ವರ್ಷದ ಹಿಂದೆ ನವೀನ್ ಕುಮಾರ್ ಚಲಾಯಿಸುತ್ತಿದ್ದ ಬೈಕ್ ಲಾಲ್ ಬಾಗ್ ನಲ್ಲಿ ಒಬ್ಬ ಮಹಿಳೆಗೆ ಡಿಕ್ಕಿಯಾಗಿತ್ತು. ಅಪಘಾತದಲ್ಲಿ ಮಹಿಳೆ ಸಾವು ಕಂಡಿದ್ದು ಈತನ ಮೇಲೆ ಕದ್ರಿ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
Mangalore Accident Fish Truck rams on Two wheeler Youth dies on spot at Urwa.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 10:15 pm
Mangalore Correspondent
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm