ಬ್ರೇಕಿಂಗ್ ನ್ಯೂಸ್
05-10-21 02:29 pm Mangaluru Correspondent ಕರಾವಳಿ
ಮಂಗಳೂರು, ಅ.5: ಅತಿ ವೇಗದಿಂದ ಬೈಕ್ ಚಲಾಯಿಸುತ್ತಿದ್ದ ಯುವಕನಿಗೆ ಮೀನಿನ ಲಾರಿ ಡಿಕ್ಕಿಯಾಗಿ ಆತ ಸ್ಥಳದಲ್ಲೇ ಸಾವು ಕಂಡ ಘಟನೆ ನಗರದ ಜಪ್ಪಿನಮೊಗರು ಹೆದ್ದಾರಿಯಲ್ಲಿ ನಿನ್ನೆ ರಾತ್ರಿ ನಡೆದಿದೆ.
ಉರ್ವಾ ಸ್ಟೋರ್ ನಿವಾಸಿ ನವೀನ್ ಕುಮಾರ್ (20) ಮೃತ ಯುವಕ. ಒಂದು ತಿಂಗಳ ಹಿಂದಷ್ಟೇ ಯಮಾಹ ಎಂಟಿ 15 ಹೆಸರಿನ ಹೊಸ ಮಾದರಿಯ ಬೈಕನ್ನು ಖರೀದಿಸಿದ್ದ ನವೀನ್ ಕುಮಾರ್ ನೇತ್ರಾವತಿ ಸೇತುವೆಯ ಕಡೆಯಿಂದ ಎಕ್ಕೂರು ಕಡೆಗೆ ಬರುತ್ತಿದ್ದ. ಈ ವೇಳೆ, ತಲಪಾಡಿ ಕಡೆಯಿಂದ ಉಡುಪಿಯತ್ತ ತೆರಳುತ್ತಿದ್ದ ಮೀನಿನ ಲಾರಿ ಡಿಕ್ಕಿಯಾಗಿದ್ದು, ಬೈಕಿನಲ್ಲಿ ಸಾಗುತ್ತಿದ್ದ ನವೀನ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.


ಉರ್ವಾ ಸ್ಟೋರ್ ನಿವಾಸಿಯಾಗಿರುವ ನವೀನ್ ಹೆತ್ತವರಿಗೆ ಒಬ್ಬನೇ ಮಗ ಎನ್ನಲಾಗಿದೆ. ತಮಿಳುನಾಡು ಮೂಲದ ಹೆತ್ತವರು ದತ್ತು ಪಡೆದು ಸಾಕಿದ್ದು, ಇದೀಗ ಬೈಕ್ ಹುಚ್ಚಿನಲ್ಲಿ ಸಾವು ಕಾಣುವಂತಾಗಿದೆ. ಒಂದೂವರೆ ವರ್ಷದ ಹಿಂದೆ ನವೀನ್ ಕುಮಾರ್ ಚಲಾಯಿಸುತ್ತಿದ್ದ ಬೈಕ್ ಲಾಲ್ ಬಾಗ್ ನಲ್ಲಿ ಒಬ್ಬ ಮಹಿಳೆಗೆ ಡಿಕ್ಕಿಯಾಗಿತ್ತು. ಅಪಘಾತದಲ್ಲಿ ಮಹಿಳೆ ಸಾವು ಕಂಡಿದ್ದು ಈತನ ಮೇಲೆ ಕದ್ರಿ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
Mangalore Accident Fish Truck rams on Two wheeler Youth dies on spot at Urwa.
12-04-26 07:58 pm
HK News Staffer
ಪಿಯುಸಿ ಫಸ್ಟ್ ಕ್ಲಾಸ್ ಪಾಸಾದ ಜೀವಾವಧಿ ಶಿಕ್ಷೆಗೀಡಾದ...
10-04-26 06:53 pm
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
11-04-26 09:05 pm
Giridhar Shetty
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
11-04-26 05:05 pm
Mangalore Correspondent
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm