ಬ್ರೇಕಿಂಗ್ ನ್ಯೂಸ್
08-10-21 06:31 pm Headline Karnataka News Network ಕರಾವಳಿ
ಮಂಗಳೂರು, ಅ.8 :ಹಿಂದು ಜನಜಾಗೃತಿ ನೆಪದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದಲ್ಲಿ ಚೈತ್ರಾ ಕುಂದಾಪುರ ವಿರುದ್ಧ ಸುರತ್ಕಲ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಅಕ್ಟೋಬರ್ 4ರಂದು ಸುರತ್ಕಲ್ನಲ್ಲಿ ಬಜರಂಗದಳ, ದುರ್ಗಾವಾಹಿನಿಯಿಂದ ಆಯೋಜಿಸಲಾಗಿದ್ದ ಜನ ಜಾಗೃತಿ ಸಭೆಯಲ್ಲಿ ಚೈತ್ರಾ ಪ್ರಚೋದನಕಾರಿ ಭಾಷಣ ಮಾಡಿದ್ದನ್ನು ವಿರೋಧಿಸಿ ಹಲವು ಸಂಘಟನೆಗಳು ಆಕ್ಷೇಪಿಸಿ ದೂರು ನೀಡಿದ್ದರು. ಅಬ್ದುಲ್ ಖಾದರ್ ಎಂಬವರು ಮುಸ್ಲಿಂ ಸಮುದಾಯವನ್ನು ಅವಹೇಳನಗೈದು ನೀಡಿರುವ ಹೇಳಿಕೆ ಆಧರಿಸಿ ದೂರು ನೀಡಿದ್ದರು. ಅಬ್ದುಲ್ ಖಾದರ್ ದೂರನ್ನು ಪರಿಗಣಿಸಿ ಪೊಲೀಸರು ಐಪಿಸಿ ಸೆಕ್ಷನ್ 153 ಎ ಮತ್ತು 505/2 ಅಡಿ ಕೇಸು ದಾಖಲಿಸಿದ್ದಾರೆ. ಇವರೆಡು ಸೆಕ್ಷನ್ ಗಳೂ ಸ್ಟೇಶನ್ ಜಾಮೀನು ರಹಿತ ಆಗಿದ್ದು ಪೊಲೀಸರು ವಶಕ್ಕೆ ಪಡೆದು ಕೋರ್ಟಿಗೆ ಹಾಜರು ಪಡಿಸಬೇಕಾಗುತ್ತದೆ.
ಬ್ಯಾರಿಗಳು ಮೀನು ಮಾರುವವರು, ನಮ್ಮ ಅನ್ನ ತಿಂದು ಜೀವಿಸಲು ಎಷ್ಟು ಅಹಂಕಾರ. ಬಜರಂಗದಳ ಕಾರ್ಯಕರ್ತರು ಮನಸ್ಸು ಮಾಡಿದರೆ ಎರಡು ದಿನದಲ್ಲಿ ಎಲ್ಲಾ ಮುಸ್ಲಿಮ್ ಹೆಣ್ಣು ಮಕ್ಕಳನ್ನು ಹಿಂದು ಧರ್ಮಕ್ಕೆ ಮತಾಂತರ ಮಾಡುತ್ತೇವೆ. ಅಲ್ಲದೆ, ಮುಸ್ಲಿಂ ಹೆಣ್ಣು ಮಕ್ಕಳನ್ನು ಬುರ್ಖಾ ತೆಗೆಸಿ ಕುಂಕುಮ ಇಟ್ಟು ಮತಾಂತರಿಸುತ್ತೇವೆ ಎಂದು ಚೈತ್ರಾ ಕುಂದಾಪುರ ಭಾಷಣದಲ್ಲಿ ಹೇಳಿಕೆ ನೀಡಿದ್ದು ಒಂದು ಧರ್ಮವನ್ನು ಅವಹೇಳನ ಮಾಡಿದಂತೆ ಎಂಬುದಾಗಿ ಪರಿಗಣಿಸಿ, ಪೊಲೀಸರು ಕಾನೂನು ತಜ್ಞರಿಂದ ಅಭಿಪ್ರಾಯ ಪಡೆದು ಪ್ರಕರಣ ದಾಖಲಿಸಿದ್ದಾರೆ.
An FIR was lodged at the Suratkal station against Chaitra Kundapur on charges of making provocative speech.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm