ಬ್ರೇಕಿಂಗ್ ನ್ಯೂಸ್
10-09-20 10:51 pm Puttur Correspondent ಕರಾವಳಿ
ಮಂಗಳೂರು, ಸಪ್ಟೆಂಬರ್ 10: ಯಾದವ ಸಭಾ ಪ್ರಾದೇಶಿಕ ಸಮಿತಿ ಆರ್ಲಪದವು ಇದರ ಆಶ್ರಯದಲ್ಲಿ 14 ನೇ ವರ್ಷದ ಸಾರ್ವಜನಿಕ ಶ್ರೀಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮವು ಗೋಪಾಲಕೃಷ್ಣ ಅಡಿಗ ನೇತೃತ್ವದಲ್ಲಿ ಧಾರ್ಮಿಕ ವಿಧಿ ನೆರವೇರಿತು.
ಪೂಜೆಯ ಬಳಿಕ ಶ್ರೀ ಕೃಷ್ಣ ವೇಷ ಪೋಟೋ ಸ್ಪರ್ಧೆ 2020 ರ ಬಹುಮಾನ ವಿತರಣೆ ಕಾರ್ಯಕ್ರಮವು ತಾಲೂಕು ಪಂಚಾಯತ್ ಅಧ್ಯಕ್ಷರಾದ ರಾಧಾಕೃಷ್ಣ ಬೋರ್ಕರ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ರಾಮಕೃಷ್ಣ ಪ್ರೌಢ ಶಾಲೆಯ ಸಂಚಾಲಕರಾದ ಹೇಮನಾಥ ಶೆಟ್ಟಿ ಕಾವು ಬಹುಮಾನ ವಿತರಿಸಿದರು.
ಈ ಸಂದರ್ಭದಲ್ಲಿ ವೇದಿಕೆಯಲ್ಲಿ ದಿವ್ಯನಾಥ್ ಶೆಟ್ಟಿ ಕಾವು, ಸದಾಶಿವ ರೈ ಸೂರಂಬೈಲು, ಶ್ರೀ ರವೀಂದ್ರ ಭಂಡಾರಿ ಬೈಕ್ರೋಡ್, ಮಾಜಿ ಸೈನಿಕರಾದ ಪುಷ್ಪರಾಜ್ ಶೆಟ್ಟಿ ಕೋಟೆ, ಉಪೇಂದ್ರ ಬಲ್ಯಾಯ, ಬಾಬು ರೈ ಕೋಟೆ ಯಾದವ ಸಭಾ ಪ್ರಾದೇಶಿಕ ಸಮಿತಿಯ ಅಧ್ಯಕ್ಷರಾದ ವಿಜಯ ಮಣಿಯಾಣಿ ಭರಣ್ಯ ಉಪಸ್ಥಿತರಿದ್ದರು.

ಶ್ರೀಕೃಷ್ಣ ವೇಷ ಪೋಟೋ ಸ್ಪರ್ಧೆಯಲ್ಲಿ ಪಾಣಾಜೆ ಹಾಗೂ ಬೆಟ್ಟಂಪಾಡಿ ವ್ಯಾಪ್ತಿಯ 68 ಮಕ್ಕಳು ಭಾಗವಹಿಸಿದ್ದರು. ಈ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಮಾ.ಅಕ್ಷಜ್.ಪಿ.ಶೆಟ್ಟಿ, ದ್ವಿತೀಯ ಸ್ಥಾನ ಮಾ.ಮಯಾಂಕ್ ಜೆ.ಕೆ ರೈ, ತೃತೀಯ ಸ್ಥಾನ ಗೃತಿಕಾ ಎಂ.ಎಸ್ ಪಡೆದುಕೊಂಡರು. ತೀರ್ಪುಗಾರರಾಗಿ ಕೊಯ್ಯೂರು ಪದವಿಪೂರ್ವ ಕಾಲೇಜಿನ ಉಪನ್ಯಾಸಕಾರಾದ ಬಾಲಕೃಷ್ಣ ಬೇರಿಕೆ, ಚಿತ್ರಕಲಾವಿದರಾದ ಯೊಗೀಶ್ ಕಡಂದೇಲು ಹಾಗೂ ಶಿಲ್ಪಿಯಾದ ಡಾ. ಮೋಹನ್ ಜಿ.ಎಸ್ ಸಹಕರಿಸಿದರು. ಕಾರ್ಯಕ್ರಮದಲ್ಲಿ ಮೇಶಾ ಪ್ರಿಂಟರ್ಸ್ ನ ಮಾಲಕರಾದ ಗಂಗಾಧರ್ ಇವರನ್ನು ಸನ್ಮಾನಿಸಲಾಯಿತು.
ಪುತ್ತೂರು ಯಾದವ ಸಭಾ ಯುವ ವೇದಿಕೆ ಅಧ್ಯಕ್ಷರಾದ ಶ್ರೀಹರಿ ಪಾಣಾಜೆ ಸ್ವಾಗತಿಸಿ ಪ್ರಕಾಶ್ ಕುಲಾಲ್ ವಂದಿಸಿದರು. ಶ್ರೀ ಪ್ರಸಾದ್ ಪಾಣಾಜೆ ಕಾರ್ಯಕ್ರಮ ನಿರೂಪಿಸಿದರು.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
08-07-26 11:04 pm
HK News Desk
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರದಿಂದ 49.22...
08-07-26 01:17 pm
ರಾಮ ಮಂದಿರ ದೇಣಿಗೆ ಲೂಟಿ ; ಹಿಂದೂ ಸಂಘಟನೆಗಳು ಯಾಕೆ...
07-07-26 11:13 pm
09-07-26 09:11 pm
HK News Staffer
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm
ಬೆಳಗಾವಿ ಸಂತೆಯಲ್ಲಿ ಎತ್ತು ಖರೀದಿಸಿ ಕೇರಳಕ್ಕೆ ಸಾಗಿ...
09-07-26 07:49 pm
ಬೆಂಗಳೂರಿನ ಎಂಎನ್ ಸಿ ಕಂಪನಿಯಲ್ಲಿ ಉದ್ಯೋಗ ನೆಪ ಹೇಳಿ...
09-07-26 05:34 pm
ಯಲ್ಲಾಪುರ ಅರಬೈಲ್ ಘಾಟ್ನಲ್ಲಿ ಲಾರಿ-ಕ್ರೂಸರ್ ಮುಖಾಮ...
09-07-26 11:38 am