ಬ್ರೇಕಿಂಗ್ ನ್ಯೂಸ್
09-10-21 03:51 pm Mangalore Reporter ಕರಾವಳಿ
ಉಳ್ಳಾಲ, ಅ.9 : ಕಾಶ್ಮೀರದಲ್ಲಿ ಹಿಂದುಗಳ ಹತ್ಯೆ ಮತ್ತು ಹಿಂಸಾಚಾರವನ್ನ ಖಂಡಿಸಿ ವಿಶ್ವ ಹಿಂದು ಪರಿಷತ್, ಬಜರಂಗದಳ ಉಳ್ಳಾಲ ಪ್ರಖಂಡದ ವತಿಯಿಂದ ತೊಕ್ಕೊಟ್ಟಿನಲ್ಲಿ ಜಿಹಾದಿ ಪ್ರತಿಕೃತಿಯನ್ನ ದಹಿಸಿ ಪ್ರತಿಭಟನೆ ನಡೆಸಲಾಯಿತು.
ಹಿಂದು ಸಂಘಟನೆ ಮುಖಂಡ ಆಶಿಕ್ ಮಾಡೂರು ಮಾತನಾಡಿ, ಕಾಶ್ಮೀರದಲ್ಲಿ ಆರ್ಟಿಕಲ್ 370 ಕಾಯ್ದೆಯನ್ನ ರದ್ದು ಮಾಡಿದ ಪರಿಣಾಮ ಪಾಕಿಸ್ಥಾನಿ ಜಿಹಾದಿಗಳು, ಕಾಶ್ಮೀರದ ಮುಸ್ಲಿಂ ಮೂಲಭೂತವಾದಿಗಳಲ್ಲಿ ನಡುಕ ಹುಟ್ಟಿದೆ. ಅದಕ್ಕಾಗಿ ಈಗ ಅಲ್ಲಿನ ಹಿಂದುಗಳನ್ನ ಹುಡುಕಿ ಹತ್ಯೆ ಮಾಡುತ್ತಿದ್ದಾರೆ. ಕಾಶ್ಮೀರಿ ಪಂಡಿತರಿಗೆ ವಿಶ್ವ ಹಿಂದು ಪರಿಷತ್ ಬಜರಂಗದಳ ಸದಾ ನೈತಿಕ ಬೆಂಬಲ ನೀಡುತ್ತದೆ. ಎಂಬತ್ತು ಶೇಕಡ ಹಿಂದೂಗಳು ಜಾತಿ ಭೇದ ಮರೆತು ಒಂದಾಗಿ ಜಿಹಾದಿಗಳ ವಿರುದ್ಧ ಸೆಟೆದು ನಿಂತರೆ ಭಾರತದಲ್ಲಿ ನೆಲೆಸುವ ಪ್ರತಿಯೊಬ್ಬರೂ ವಂದೇ ಮಾತರಂ, ಜೈ ಶ್ರೀರಾಂ ಹೇಳಲೇಬೇಕಾದ ಕಾಲ ಬರುತ್ತದೆ ಎಂದರು.

ಭಾರತ ಸ್ವಾತಂತ್ರ್ಯಗೊಂಡ ಸಂದರ್ಭದಲ್ಲಿ ಪಾಕಿಸ್ಥಾನ, ಭಾರತ ಎಂದು ದೇಶವನ್ನ ವಿಂಗಡಿಸಲಾಯಿತು. ಆದರೂ ಇಂದಿಗೂ ಮೂವತ್ತು ಶೇಕಡ ಕಾಶ್ಮೀರ ನಮ್ಮ ಕೈ ತಪ್ಪಲು ಯಾರು ಕಾರಣರೆಂದು ದೇಶದ ಜನರಿಗೆ ತಿಳಿದಿದೆ ಎಂದರು.

ಬಜರಂಗದಳ ಉಳ್ಳಾಲ ನಗರ ಸಂಚಾಲಕ ಅರ್ಜುನ್ ಮಾಡೂರು ಮಾತನಾಡಿ ಕಾಶ್ಮೀರಿ ಪಂಡಿತರನ್ನ ಅಲ್ಲಿನ ಮೂಲ ನಿವಾಸಿಗಳೆಂದು ಪರಿಗಣಿಸಿದರೂ ಸಹ ಅಲ್ಲಿನ ಮುಸ್ಲಿಂ ಮೂಲಭೂತವಾದಿಗಳು, ಜಿಹಾದಿಗಳು ಹಿಂದೂಗಳ ಹತ್ಯೆ ನಡೆಸುತ್ತಿದ್ದಾರೆ. ಕಾಶ್ಮೀರದಲ್ಲಿ ಅರಾಜಕತೆ ಸೃಷ್ಟಿಸಿದ ಕ್ರಿಮಿಗಳಿಗೆ ವಿಶ್ವ ಹಿಂದೂ ಪರಿಷತ್, ಬಜರಂಗದಳ ತಕ್ಕ ಉತ್ತರ ನೀಡಲಿದೆ ಎಂದು ಎಚ್ಚರಿಸಿದರು.

ವಿಶ್ವ ಹಿಂದೂ ಪರಿಷತ್ ಉಳ್ಳಾಲ ನಗರ ಪ್ರಖಂಡ ಅಧ್ಯಕ್ಷ ನಾರಾಯಣ ಕುಂಪಲ, ಗೌರವಾಧ್ಯಕ್ಷರಾದ ಹರಿದಾಸ್ ಮಾಡೂರು, ಪ್ರಮುಖರಾದ ಪದ್ಮನಾಭ ಮರ್ಕೆದು, ಬಿಜೆಪಿ ಕ್ಷೇತ್ರಾಧ್ಯಕ್ಷ ಚಂದ್ರಹಾಸ ಪಂಡಿತ್ ಹೌಸ್, ಉಪಾಧ್ಯಕ್ಷರಾದ ರವಿಶಂಕರ್ ಸೋಮೇಶ್ವರ, ಪ್ರಮುಖರಾದ ಪುರುಷೋತ್ತಮ ಕಲ್ಲಾಪು, ಸತೀಶ್ ಶೆಟ್ಟಿ ಮೊದಲಾದವರು ಪ್ರತಿಭಟನೆಯಲ್ಲಿದ್ದರು.
Bajrang Dal had given a nation wide call to hold protests against the assassination of Hindus and atrocities heaped on them in Kashmir.
08-11-25 10:29 pm
Bangalore Correspondent
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 11:15 pm
Mangalore Correspondent
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm