ಬ್ರೇಕಿಂಗ್ ನ್ಯೂಸ್
12-10-21 01:27 pm Mangalore Reporter ಕರಾವಳಿ
ಪುತ್ತೂರು, ಅ.12 : ಕೆಎಸ್ ಆರ್ ಟಿಸಿ ಬಸ್ ಚಾಲಕನ ಧಾವಂತಕ್ಕೆ ತಾಯಿ, ಮಗು ಪ್ರಾಣ ಕಳಕೊಂಡ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ. ತಾಯಿ ತನ್ನ ಒಂದು ವರ್ಷದ ಮಗುವಿನ ಜೊತೆ ರಸ್ತೆ ದಾಟುತ್ತಿದ್ದಾಗ ವೇಗವಾಗಿ ಬಂದ ಕೆಎಸ್ಸಾರ್ಟಿಸಿ ಬಸ್, ಅವರ ಮೇಲಿನಿಂದ ಹರಿದು ದುರಂತ ಸಂಭವಿಸಿದೆ.
ಮೂಲತಃ ಬೆಳ್ತಂಗಡಿ ತಾಲೂಕಿನ ಶಿರ್ಲಾಲು ಗ್ರಾಮದ ಸಿದ್ದೀಕ್ ಎಂಬವರ ಪತ್ನಿ ಶಾಹಿದಾ (25) ಹಾಗೂ ಆಕೆಯ ಒಂದು ವರ್ಷದ ಪುತ್ರ ಶಾಹೀಲ್ ಮೃತ ದುರ್ದೈವಿಗಳು. ಗೇರುಕಟ್ಟೆಯ ತಾಯಿ ಮನೆಗೆ ಬಂದಿದ್ದ ಶಾಹಿದಾ ಇಂದು ಬೆಳಗ್ಗೆ ವೈದ್ಯರ ಬಳಿಗೆಂದು ಪುತ್ತೂರಿಗೆ ಮಗುವಿನ ಜೊತೆ ಹೊರಟಿದ್ದರು.
ಬಸ್ ಬಂತೆಂದು ತಿಳಿದು ಬಸ್ ನಿಲ್ದಾಣಕ್ಕೆ ತಿರುಗುವಲ್ಲೇ ಇರುವ ನಂದಿನಿ ಹಾಲಿನ ಬೂತಿನ ಎದುರಿನಿಂದ ಮತ್ತೊಂದು ಕಡೆಗೆ ಶಾಹಿದಾ ಮಗುವಿನೊಂದಿಗೆ ರಸ್ತೆ ದಾಟಿದ್ದರು. ಇದೇ ವೇಳೆ ಯಮದೂತನಂತೆ ನುಗ್ಗಿದ ಬಸ್, ತಾಯಿ ಮಗುವಿನ ಮೇಲೆ ಹರಿದಿದ್ದು ಸ್ಥಳದಲ್ಲೇ ಸಾವು ಕಂಡಿದ್ದಾರೆ.
ಕ್ಷಣಕಾಲದಲ್ಲಿ ನಡೆದು ಹೋಗಿದ್ದ ಘಟನೆಯಿಂದಾಗಿ ತಾಯಿ, ಮಗುವಿನ ಪ್ರಾಣ ಹೋಗಿದೆ. ಘಟನೆಯ ಬೆನ್ನಲ್ಲೇ ಸಾರ್ವಜನಿಕರು ಭಾರೀ ಸಂಖ್ಯೆಯಲ್ಲಿ ಸೇರಿದ್ದು ಬಸ್ ಚಾಲಕನನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಹಲ್ಲೆ ನಡೆಸುವಷ್ಟರ ಮಟ್ಟಿಗೆ ಹೋಗಿದ್ದು ಬಳಿಕ ಪೊಲೀಸರು ಬಂದು ಜನರನ್ನು ಚದುರಿಸಿದ್ದಾರೆ.
In an unfortunate incident, a woman and her one-and-half-year-old son were killed in a road accident on Tuesday October 12. The deceased are identified as Shahida (25), wife of Siddiq, a resident of Shirlal in Beltangady taluk and her son Shaheel.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 10:15 pm
Mangalore Correspondent
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm