ಬ್ರೇಕಿಂಗ್ ನ್ಯೂಸ್
12-10-21 01:27 pm Mangalore Reporter ಕರಾವಳಿ
ಪುತ್ತೂರು, ಅ.12 : ಕೆಎಸ್ ಆರ್ ಟಿಸಿ ಬಸ್ ಚಾಲಕನ ಧಾವಂತಕ್ಕೆ ತಾಯಿ, ಮಗು ಪ್ರಾಣ ಕಳಕೊಂಡ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ. ತಾಯಿ ತನ್ನ ಒಂದು ವರ್ಷದ ಮಗುವಿನ ಜೊತೆ ರಸ್ತೆ ದಾಟುತ್ತಿದ್ದಾಗ ವೇಗವಾಗಿ ಬಂದ ಕೆಎಸ್ಸಾರ್ಟಿಸಿ ಬಸ್, ಅವರ ಮೇಲಿನಿಂದ ಹರಿದು ದುರಂತ ಸಂಭವಿಸಿದೆ.
ಮೂಲತಃ ಬೆಳ್ತಂಗಡಿ ತಾಲೂಕಿನ ಶಿರ್ಲಾಲು ಗ್ರಾಮದ ಸಿದ್ದೀಕ್ ಎಂಬವರ ಪತ್ನಿ ಶಾಹಿದಾ (25) ಹಾಗೂ ಆಕೆಯ ಒಂದು ವರ್ಷದ ಪುತ್ರ ಶಾಹೀಲ್ ಮೃತ ದುರ್ದೈವಿಗಳು. ಗೇರುಕಟ್ಟೆಯ ತಾಯಿ ಮನೆಗೆ ಬಂದಿದ್ದ ಶಾಹಿದಾ ಇಂದು ಬೆಳಗ್ಗೆ ವೈದ್ಯರ ಬಳಿಗೆಂದು ಪುತ್ತೂರಿಗೆ ಮಗುವಿನ ಜೊತೆ ಹೊರಟಿದ್ದರು.
ಬಸ್ ಬಂತೆಂದು ತಿಳಿದು ಬಸ್ ನಿಲ್ದಾಣಕ್ಕೆ ತಿರುಗುವಲ್ಲೇ ಇರುವ ನಂದಿನಿ ಹಾಲಿನ ಬೂತಿನ ಎದುರಿನಿಂದ ಮತ್ತೊಂದು ಕಡೆಗೆ ಶಾಹಿದಾ ಮಗುವಿನೊಂದಿಗೆ ರಸ್ತೆ ದಾಟಿದ್ದರು. ಇದೇ ವೇಳೆ ಯಮದೂತನಂತೆ ನುಗ್ಗಿದ ಬಸ್, ತಾಯಿ ಮಗುವಿನ ಮೇಲೆ ಹರಿದಿದ್ದು ಸ್ಥಳದಲ್ಲೇ ಸಾವು ಕಂಡಿದ್ದಾರೆ.
ಕ್ಷಣಕಾಲದಲ್ಲಿ ನಡೆದು ಹೋಗಿದ್ದ ಘಟನೆಯಿಂದಾಗಿ ತಾಯಿ, ಮಗುವಿನ ಪ್ರಾಣ ಹೋಗಿದೆ. ಘಟನೆಯ ಬೆನ್ನಲ್ಲೇ ಸಾರ್ವಜನಿಕರು ಭಾರೀ ಸಂಖ್ಯೆಯಲ್ಲಿ ಸೇರಿದ್ದು ಬಸ್ ಚಾಲಕನನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಹಲ್ಲೆ ನಡೆಸುವಷ್ಟರ ಮಟ್ಟಿಗೆ ಹೋಗಿದ್ದು ಬಳಿಕ ಪೊಲೀಸರು ಬಂದು ಜನರನ್ನು ಚದುರಿಸಿದ್ದಾರೆ.
In an unfortunate incident, a woman and her one-and-half-year-old son were killed in a road accident on Tuesday October 12. The deceased are identified as Shahida (25), wife of Siddiq, a resident of Shirlal in Beltangady taluk and her son Shaheel.
27-05-26 06:26 pm
HK News Staffer
ನಾಗಲಕ್ಷ್ಮಿಗೆ ಸುತ್ತಿಕೊಂಡ ಮತ್ತೊಂದು ವಿವಾದ ; ಉಡುಪ...
27-05-26 04:58 pm
ಡಿಕೆಗೆ ಪಟ್ಟ ; ಬಹುತೇಕ ಸಚಿವರಿಗೆ ಕೊಕ್- ಹೊಸಬರಿಗೆ...
27-05-26 01:41 pm
ರಾಜ್ಯ ರಾಜಕೀಯದಲ್ಲಿ ಭಾರೀ ಕ್ಲೈಮ್ಯಾಕ್ಸ್ ; ಸಿಎಂ ಸಿ...
26-05-26 11:03 pm
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
27-05-26 08:34 pm
HK News Staffer
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm
ಇಸ್ರೇಲ್ನಿಂದ ರಜೆ ಮೇಲೆ ಊರಿಗೆ ಬಂದವನ ದುರಂತ ಅಂತ್ಯ...
26-05-26 02:43 pm