ಬ್ರೇಕಿಂಗ್ ನ್ಯೂಸ್
12-10-21 03:19 pm Mangalore Reporter ಕರಾವಳಿ
ಮಂಗಳೂರು, ಅ.12 : ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಾಳೆ (ಅ.13) ಸಂಜೆ ದಸರಾ ಸಂಭ್ರಮದಲ್ಲಿರುವ ಕುದ್ರೋಳಿ ಗೋಕರ್ಣನಾಥ ಕ್ಷೇತ್ರಕ್ಕೆ ಭೇಟಿ ನೀಡಲಿದ್ದಾರೆ.
ಉಡುಪಿ ಜಿಲ್ಲೆಯ ಪ್ರವಾಸ ನಡೆಸಲಿರುವ ಮುಖ್ಯಮಂತ್ರಿ ಸಂಜೆ ನಾಲ್ಕು ಗಂಟೆಗೆ ಉಡುಪಿಯಿಂದ ಮಂಗಳೂರಿಗೆ ಬರಲಿದ್ದು 5 ಗಂಟೆ ಸುಮಾರಿಗೆ ಕುದ್ರೋಳಿ ಭೇಟಿ ನೀಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಅಪರಾಹ್ನ 3 ಗಂಟೆಯಿಂದ 6 ಗಂಟೆ ವರೆಗೆ ಕುದ್ರೋಳಿ ಕ್ಷೇತ್ರದಲ್ಲಿ ಭಕ್ತರ ಪ್ರವೇಶವನ್ನು ಸೀಮಿತಗೊಳಿಸಲಾಗುವುದು. ಭಕ್ತರು ಈ ಸಂದರ್ಭದಲ್ಲಿ ಸಹಕರಿಸಬೇಕು ಎಂದು ಕ್ಷೇತ್ರದ ಆಡಳಿತ ಮಂಡಳಿ ವಿನಂತಿ ಮಾಡಿದೆ.

ಈ ಬಗ್ಗೆ ಕುದ್ರೋಳಿ ಕ್ಷೇತ್ರದಲ್ಲಿ ಜಿಲ್ಲಾಧಿಕಾರಿ ಮತ್ತು ಪೊಲೀಸ್ ಅಧಿಕಾರಿಗಳು ಕಾನೂನು ವ್ಯವಸ್ಥೆ ಬಗ್ಗೆ ಸಭೆ ನಡೆಸಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿರುವ ನಗರ ಡಿಸಿಪಿ ಹರಿರಾಮ್ ಶಂಕರ್, ಮುಖ್ಯಮಂತ್ರಿ ಭೇಟಿ ಹಿನ್ನೆಲೆಯಲ್ಲಿ 3 ಗಂಟೆಯಿಂದ 6 ಗಂಟೆ ವರೆಗೆ ದೇವಸ್ಥಾನ ಪರಿಸರದಲ್ಲಿ ನಿರ್ಬಂಧಗಳಿರುತ್ತವೆ. ಭಕ್ತರು ಮಾಹಿತಿ ತಿಳಿಯದೆ ಸಮಸ್ಯೆಗೆ ಸಿಲುಕದಂತೆ ವ್ಯವಸ್ಥೆ ಮಾಡಿಕೊಳ್ಳಬೇಕು ಎಂದು ತಿಳಿಸಿದ್ದಾರೆ.
Karnataka CM Basavaraj Bommai to visit kudroli temple in Mangalore on October 13th visitors and devotes prohibited to enter temple as tight security will be implemented.
12-04-26 07:58 pm
HK News Staffer
ಪಿಯುಸಿ ಫಸ್ಟ್ ಕ್ಲಾಸ್ ಪಾಸಾದ ಜೀವಾವಧಿ ಶಿಕ್ಷೆಗೀಡಾದ...
10-04-26 06:53 pm
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
11-04-26 09:05 pm
Giridhar Shetty
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
12-04-26 09:05 pm
Mangaluru Staffer
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm