ಬ್ರೇಕಿಂಗ್ ನ್ಯೂಸ್
12-10-21 07:32 pm Mangaluru Correspondent ಕರಾವಳಿ
ಮಂಗಳೂರು, ಅ.12: ಕರಾವಳಿಯಲ್ಲಿ ಮತ್ತೆ ಮಳೆಗಾಲ ಬಂದಿದ್ಯೋ ಅನ್ನುವ ರೀತಿ ಮಳೆ ಶುರುವಾಗಿದೆ. ಕಳೆದ ಎರಡು ದಿನಗಳಿಂದ ಸಂಜೆಯಾಗುತ್ತಿದ್ದಂತೆ ಮಳೆಯಾಗುತ್ತಿದೆ.
ಇಂದು ಸಂಜೆ 5 ಗಂಟೆ ಸಮಯಕ್ಕೇ ಕತ್ತಲಾದಂತೆ ವಾತಾವರಣ ಉಂಟಾಗಿತ್ತು. ಒಂದು ಕಡೆ ಮಳೆ, ಇನ್ನೊಂದು ಕರಿಮೋಡ ಆವರಿಸಿ ಕತ್ತಲು ಕವಿದಿತ್ತು. ಮಧ್ಯಾಹ್ನದಿಂದಲೇ ನಿಧಾನಕ್ಕೆ ಸುರಿಯುತ್ತಿದ್ದ ಮಳೆ ಸಂಜೆ ಹೊತ್ತಿಗೆ ಧೋ ಎಂದು ಸುರಿಯಿತು.


ಇದರಿಂದಾಗಿ ಮಂಗಳೂರು ನಗರದಲ್ಲಿ ಪೂರ್ತಿಯಾಗಿ ಟ್ರಾಫಿಕ್ ಜಾಮ್ ಉಂಟಾಯಿತು. ಅಡ್ಯಾರ್, ಪಂಪ್ವೆಲ್, ಕೊಟ್ಟಾರದಲ್ಲಿ ಹೆದ್ದಾರಿಯಲ್ಲಿ ನೀರು ನಿಂತಿದ್ದು ಒಂದೆಡೆಯಾದರೆ ವಾಹನಗಳು ಸಾಲುಗಟ್ಟಿದ್ದವು. ದ್ವಿಚಕ್ರ ವಾಹನ ಸವಾರರಂತೂ ಮಳೆಯಿಂದಾಗಿ ತೀವ್ರ ಪರದಾಟ ಅನುಭವಿಸಿದರು. ಹಂಪನಕಟ್ಟೆ, ಫಳ್ನೀರ್, ಕೆ.ಎಸ್.ರಾವ್ ರಸ್ತೆಗಳಲ್ಲೂ ವಾಹನಗಳು ಸಾಗುವುದಕ್ಕೆ ಮಳೆ ಅಡ್ಡಿಯಾಗಿ ಟ್ರಾಫಿಕ್ ಜಾಮ್ ಆಗಿತ್ತು.
ಮಳೆರಾಯ ನಗರ ಭಾಗದಲ್ಲಿ ವಾಹನ ಸಂಚಾರಕ್ಕೆ ತೊಂದರೆ ಉಂಟುಮಾಡಿದರೆ, ಹಳ್ಳಿ ಕಡೆಗಳಲ್ಲಿ ಕೊಯ್ಲಿಗೆ ಸಿದ್ಧವಾಗಿರುವ ಭತ್ತದ ಕೃಷಿಕರನ್ನು ತೀವ್ರ ಕಂಗೆಡಿಸಿದ್ದಾನೆ. ಭತ್ತದ ಕೃಷಿಕರಲ್ಲಿ ಹೆಚ್ಚಿನ ಕಡೆ ಪೈರು ಬೆಳೆದು ಕೊಯ್ಲಿಗೆ ಬಂದಿದ್ದು ಈ ಸಂದರ್ಭದಲ್ಲಿ ಮಳೆಯಾಗುತ್ತಿರುವುದು ಭತ್ತ ಹಾಳಾಗಿ ರೈತರನ್ನು ಭಾರೀ ನಷ್ಟಕ್ಕೆ ದೂಡಿದಂತಾಗಿದೆ.
Heavy Rains lash Mangalore, roads blocked creates havoc in the city. People witness 5 hours of continuous rains in Dakshina Kannada.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm