ಬ್ರೇಕಿಂಗ್ ನ್ಯೂಸ್
12-10-21 07:32 pm Mangaluru Correspondent ಕರಾವಳಿ
ಮಂಗಳೂರು, ಅ.12: ಕರಾವಳಿಯಲ್ಲಿ ಮತ್ತೆ ಮಳೆಗಾಲ ಬಂದಿದ್ಯೋ ಅನ್ನುವ ರೀತಿ ಮಳೆ ಶುರುವಾಗಿದೆ. ಕಳೆದ ಎರಡು ದಿನಗಳಿಂದ ಸಂಜೆಯಾಗುತ್ತಿದ್ದಂತೆ ಮಳೆಯಾಗುತ್ತಿದೆ.
ಇಂದು ಸಂಜೆ 5 ಗಂಟೆ ಸಮಯಕ್ಕೇ ಕತ್ತಲಾದಂತೆ ವಾತಾವರಣ ಉಂಟಾಗಿತ್ತು. ಒಂದು ಕಡೆ ಮಳೆ, ಇನ್ನೊಂದು ಕರಿಮೋಡ ಆವರಿಸಿ ಕತ್ತಲು ಕವಿದಿತ್ತು. ಮಧ್ಯಾಹ್ನದಿಂದಲೇ ನಿಧಾನಕ್ಕೆ ಸುರಿಯುತ್ತಿದ್ದ ಮಳೆ ಸಂಜೆ ಹೊತ್ತಿಗೆ ಧೋ ಎಂದು ಸುರಿಯಿತು.


ಇದರಿಂದಾಗಿ ಮಂಗಳೂರು ನಗರದಲ್ಲಿ ಪೂರ್ತಿಯಾಗಿ ಟ್ರಾಫಿಕ್ ಜಾಮ್ ಉಂಟಾಯಿತು. ಅಡ್ಯಾರ್, ಪಂಪ್ವೆಲ್, ಕೊಟ್ಟಾರದಲ್ಲಿ ಹೆದ್ದಾರಿಯಲ್ಲಿ ನೀರು ನಿಂತಿದ್ದು ಒಂದೆಡೆಯಾದರೆ ವಾಹನಗಳು ಸಾಲುಗಟ್ಟಿದ್ದವು. ದ್ವಿಚಕ್ರ ವಾಹನ ಸವಾರರಂತೂ ಮಳೆಯಿಂದಾಗಿ ತೀವ್ರ ಪರದಾಟ ಅನುಭವಿಸಿದರು. ಹಂಪನಕಟ್ಟೆ, ಫಳ್ನೀರ್, ಕೆ.ಎಸ್.ರಾವ್ ರಸ್ತೆಗಳಲ್ಲೂ ವಾಹನಗಳು ಸಾಗುವುದಕ್ಕೆ ಮಳೆ ಅಡ್ಡಿಯಾಗಿ ಟ್ರಾಫಿಕ್ ಜಾಮ್ ಆಗಿತ್ತು.
ಮಳೆರಾಯ ನಗರ ಭಾಗದಲ್ಲಿ ವಾಹನ ಸಂಚಾರಕ್ಕೆ ತೊಂದರೆ ಉಂಟುಮಾಡಿದರೆ, ಹಳ್ಳಿ ಕಡೆಗಳಲ್ಲಿ ಕೊಯ್ಲಿಗೆ ಸಿದ್ಧವಾಗಿರುವ ಭತ್ತದ ಕೃಷಿಕರನ್ನು ತೀವ್ರ ಕಂಗೆಡಿಸಿದ್ದಾನೆ. ಭತ್ತದ ಕೃಷಿಕರಲ್ಲಿ ಹೆಚ್ಚಿನ ಕಡೆ ಪೈರು ಬೆಳೆದು ಕೊಯ್ಲಿಗೆ ಬಂದಿದ್ದು ಈ ಸಂದರ್ಭದಲ್ಲಿ ಮಳೆಯಾಗುತ್ತಿರುವುದು ಭತ್ತ ಹಾಳಾಗಿ ರೈತರನ್ನು ಭಾರೀ ನಷ್ಟಕ್ಕೆ ದೂಡಿದಂತಾಗಿದೆ.
Heavy Rains lash Mangalore, roads blocked creates havoc in the city. People witness 5 hours of continuous rains in Dakshina Kannada.
27-05-26 06:26 pm
HK News Staffer
ನಾಗಲಕ್ಷ್ಮಿಗೆ ಸುತ್ತಿಕೊಂಡ ಮತ್ತೊಂದು ವಿವಾದ ; ಉಡುಪ...
27-05-26 04:58 pm
ಡಿಕೆಗೆ ಪಟ್ಟ ; ಬಹುತೇಕ ಸಚಿವರಿಗೆ ಕೊಕ್- ಹೊಸಬರಿಗೆ...
27-05-26 01:41 pm
ರಾಜ್ಯ ರಾಜಕೀಯದಲ್ಲಿ ಭಾರೀ ಕ್ಲೈಮ್ಯಾಕ್ಸ್ ; ಸಿಎಂ ಸಿ...
26-05-26 11:03 pm
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
27-05-26 08:34 pm
HK News Staffer
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm
ಇಸ್ರೇಲ್ನಿಂದ ರಜೆ ಮೇಲೆ ಊರಿಗೆ ಬಂದವನ ದುರಂತ ಅಂತ್ಯ...
26-05-26 02:43 pm